• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕಾಲೇಜಿಗೆ ಹೋದ ಮಗಳು, ಕೆಲಸಕ್ಕೆ ಹೋದ ಮಗ, ಮೇಯಲು ಹೋದ ದನ ಹಿಂತಿರುಗಿ ಬರಬೇಕಾದರೆ……

Hanumantha Kamath Posted On May 11, 2018
0


0
Shares
  • Share On Facebook
  • Tweet It

ಇನ್ನು ಇವತ್ತು ಶುಕ್ರವಾರ. ಎಲ್ಲಾ ಮಸೀದಿಗಳಲ್ಲಿ ನಾಳೆ ಅವರು ಯಾರಿಗೆ ಮತ ಹಾಕಬೇಕು ಎಂದು ಅವರ ಗುರುಗಳು ಹೇಳಿಯಾಗಿದೆ. ಮೊನ್ನೆ ರವಿವಾರ ಎಲ್ಲಾ ಚರ್ಚುಗಳಲ್ಲಿ ನಮ್ಮವ ಯಾರು ಎಂದು ತಿಳಿಸಿಯಾಗಿದೆ. ಆದರೆ ಹಿಂದೂಗಳು ಬಂಟ, ಬಿಲ್ಲವ, ಗಾಣಿಗ, ಮೊಗವೀರ, ಕುಲಾಲ್, ಜಿಎಸ್ ಬಿ, ಕ್ಷತ್ರೀಯ ಹೀಗೆ ನೂರಾರು ಜಾತಿಗಳಲ್ಲಿ ಹಂಚಿಹೋಗಿದ್ದಾರೆ. ಹತ್ತಾರು ಗುರು ಪರಂಪರೆಯಲ್ಲಿ ಸೇರಿ ಹೋಗಿದ್ದಾರೆ. ಯಾರು ಕೂಡ ಇದೇ ದಿನ ದೇವಸ್ಥಾನಕ್ಕೆ ಹೋಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಇನ್ನು ನಮ್ಮ ಕರಾವಳಿಯ ಗುರುಗಳು ಇಂತವರಿಗೆ ಹಾಕಿ ಎಂದು ಹೇಳಲು ಹೋಗುವುದಿಲ್ಲ. ಆದ್ದರಿಂದ ನಮ್ಮವರಿಗೆ ಯಾರಿಗೆ ವೋಟ್ ಹಾಕಬೇಕು ಎಂದು ಹೇಳುವವರು ಯಾರೂ ಇಲ್ಲ. ಇದರಿಂದ ಗೆಲ್ಲಬೇಕಾದವರಿಗೆ ಗೆಲ್ಲಲು ಕಷ್ಟವಾಗುತ್ತಿತ್ತು. ಕಾಲೇಜಿಗೆ ಹೋದ ಮಗಳು, ಕೆಲಸಕ್ಕೆ ಹೋದ ಮಗ, ಮೇಯಲು ಹೋದ ದನ ಹಿಂದಕ್ಕೆ ಬರಬೇಕಾದರೆ ಯಾರಿಗೆ ಮತ ಚಲಾಯಿಸಬೇಕು ಎಂದು ನಿಮಗೆ ಗೊತ್ತಿರುತ್ತೆ ಎಂದು ಅಂದುಕೊಂಡಿದ್ದೇನೆ!

0
Shares
  • Share On Facebook
  • Tweet It


vote


Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Hanumantha Kamath January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Hanumantha Kamath January 10, 2026
You may also like
ಈ ಬಾರಿ ಪಾಲಿಕೆಗೆ ತಲೆ ಇದ್ದವರು ಬರಲಿ, ಹಸಿವಿದ್ದವರು ಅಲ್ಲ!!
October 22, 2019
ಮತದಾನಕ್ಕಾಗಿ ಸಿಡ್ನಿಯ ಕೆಲಸ ಬಿಟ್ಟು ಬಂದ ಸುಧೀಂದ್ರರಿಂದ ಇಲ್ಲಿನವರೇ ಕಲಿಯುವುದು ಬೇಕಾದಷ್ಟಿದೆ!!
April 15, 2019
ವೋಟ್ ಮಾಡದಿದ್ದರೆ ಬೇಗ ಹೊರಡಿ, ಕಾಲ ಮಿಂಚುವ ಮೊದಲು ಮತ ಹಾಕಿ!!
May 12, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search