• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಲೇಜಿಗೆ ಹೋದ ಮಗಳು, ಕೆಲಸಕ್ಕೆ ಹೋದ ಮಗ, ಮೇಯಲು ಹೋದ ದನ ಹಿಂತಿರುಗಿ ಬರಬೇಕಾದರೆ……

Hanumantha Kamath Posted On May 11, 2018


  • Share On Facebook
  • Tweet It

ಇನ್ನು ಇವತ್ತು ಶುಕ್ರವಾರ. ಎಲ್ಲಾ ಮಸೀದಿಗಳಲ್ಲಿ ನಾಳೆ ಅವರು ಯಾರಿಗೆ ಮತ ಹಾಕಬೇಕು ಎಂದು ಅವರ ಗುರುಗಳು ಹೇಳಿಯಾಗಿದೆ. ಮೊನ್ನೆ ರವಿವಾರ ಎಲ್ಲಾ ಚರ್ಚುಗಳಲ್ಲಿ ನಮ್ಮವ ಯಾರು ಎಂದು ತಿಳಿಸಿಯಾಗಿದೆ. ಆದರೆ ಹಿಂದೂಗಳು ಬಂಟ, ಬಿಲ್ಲವ, ಗಾಣಿಗ, ಮೊಗವೀರ, ಕುಲಾಲ್, ಜಿಎಸ್ ಬಿ, ಕ್ಷತ್ರೀಯ ಹೀಗೆ ನೂರಾರು ಜಾತಿಗಳಲ್ಲಿ ಹಂಚಿಹೋಗಿದ್ದಾರೆ. ಹತ್ತಾರು ಗುರು ಪರಂಪರೆಯಲ್ಲಿ ಸೇರಿ ಹೋಗಿದ್ದಾರೆ. ಯಾರು ಕೂಡ ಇದೇ ದಿನ ದೇವಸ್ಥಾನಕ್ಕೆ ಹೋಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಇನ್ನು ನಮ್ಮ ಕರಾವಳಿಯ ಗುರುಗಳು ಇಂತವರಿಗೆ ಹಾಕಿ ಎಂದು ಹೇಳಲು ಹೋಗುವುದಿಲ್ಲ. ಆದ್ದರಿಂದ ನಮ್ಮವರಿಗೆ ಯಾರಿಗೆ ವೋಟ್ ಹಾಕಬೇಕು ಎಂದು ಹೇಳುವವರು ಯಾರೂ ಇಲ್ಲ. ಇದರಿಂದ ಗೆಲ್ಲಬೇಕಾದವರಿಗೆ ಗೆಲ್ಲಲು ಕಷ್ಟವಾಗುತ್ತಿತ್ತು. ಕಾಲೇಜಿಗೆ ಹೋದ ಮಗಳು, ಕೆಲಸಕ್ಕೆ ಹೋದ ಮಗ, ಮೇಯಲು ಹೋದ ದನ ಹಿಂದಕ್ಕೆ ಬರಬೇಕಾದರೆ ಯಾರಿಗೆ ಮತ ಚಲಾಯಿಸಬೇಕು ಎಂದು ನಿಮಗೆ ಗೊತ್ತಿರುತ್ತೆ ಎಂದು ಅಂದುಕೊಂಡಿದ್ದೇನೆ!

  • Share On Facebook
  • Tweet It


- Advertisement -
vote


Trending Now
ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
Hanumantha Kamath March 31, 2023
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Hanumantha Kamath March 30, 2023
You may also like
ಈ ಬಾರಿ ಪಾಲಿಕೆಗೆ ತಲೆ ಇದ್ದವರು ಬರಲಿ, ಹಸಿವಿದ್ದವರು ಅಲ್ಲ!!
October 22, 2019
ಮತದಾನಕ್ಕಾಗಿ ಸಿಡ್ನಿಯ ಕೆಲಸ ಬಿಟ್ಟು ಬಂದ ಸುಧೀಂದ್ರರಿಂದ ಇಲ್ಲಿನವರೇ ಕಲಿಯುವುದು ಬೇಕಾದಷ್ಟಿದೆ!!
April 15, 2019
ವೋಟ್ ಮಾಡದಿದ್ದರೆ ಬೇಗ ಹೊರಡಿ, ಕಾಲ ಮಿಂಚುವ ಮೊದಲು ಮತ ಹಾಕಿ!!
May 12, 2018
Leave A Reply

  • Recent Posts

    • ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
  • Popular Posts

    • 1
      ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • 2
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 3
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 4
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 5
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search