• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕಾಲೇಜಿಗೆ ಹೋದ ಮಗಳು, ಕೆಲಸಕ್ಕೆ ಹೋದ ಮಗ, ಮೇಯಲು ಹೋದ ದನ ಹಿಂತಿರುಗಿ ಬರಬೇಕಾದರೆ……

Hanumantha Kamath Posted On May 11, 2018
0


0
Shares
  • Share On Facebook
  • Tweet It

ಇನ್ನು ಇವತ್ತು ಶುಕ್ರವಾರ. ಎಲ್ಲಾ ಮಸೀದಿಗಳಲ್ಲಿ ನಾಳೆ ಅವರು ಯಾರಿಗೆ ಮತ ಹಾಕಬೇಕು ಎಂದು ಅವರ ಗುರುಗಳು ಹೇಳಿಯಾಗಿದೆ. ಮೊನ್ನೆ ರವಿವಾರ ಎಲ್ಲಾ ಚರ್ಚುಗಳಲ್ಲಿ ನಮ್ಮವ ಯಾರು ಎಂದು ತಿಳಿಸಿಯಾಗಿದೆ. ಆದರೆ ಹಿಂದೂಗಳು ಬಂಟ, ಬಿಲ್ಲವ, ಗಾಣಿಗ, ಮೊಗವೀರ, ಕುಲಾಲ್, ಜಿಎಸ್ ಬಿ, ಕ್ಷತ್ರೀಯ ಹೀಗೆ ನೂರಾರು ಜಾತಿಗಳಲ್ಲಿ ಹಂಚಿಹೋಗಿದ್ದಾರೆ. ಹತ್ತಾರು ಗುರು ಪರಂಪರೆಯಲ್ಲಿ ಸೇರಿ ಹೋಗಿದ್ದಾರೆ. ಯಾರು ಕೂಡ ಇದೇ ದಿನ ದೇವಸ್ಥಾನಕ್ಕೆ ಹೋಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಇನ್ನು ನಮ್ಮ ಕರಾವಳಿಯ ಗುರುಗಳು ಇಂತವರಿಗೆ ಹಾಕಿ ಎಂದು ಹೇಳಲು ಹೋಗುವುದಿಲ್ಲ. ಆದ್ದರಿಂದ ನಮ್ಮವರಿಗೆ ಯಾರಿಗೆ ವೋಟ್ ಹಾಕಬೇಕು ಎಂದು ಹೇಳುವವರು ಯಾರೂ ಇಲ್ಲ. ಇದರಿಂದ ಗೆಲ್ಲಬೇಕಾದವರಿಗೆ ಗೆಲ್ಲಲು ಕಷ್ಟವಾಗುತ್ತಿತ್ತು. ಕಾಲೇಜಿಗೆ ಹೋದ ಮಗಳು, ಕೆಲಸಕ್ಕೆ ಹೋದ ಮಗ, ಮೇಯಲು ಹೋದ ದನ ಹಿಂದಕ್ಕೆ ಬರಬೇಕಾದರೆ ಯಾರಿಗೆ ಮತ ಚಲಾಯಿಸಬೇಕು ಎಂದು ನಿಮಗೆ ಗೊತ್ತಿರುತ್ತೆ ಎಂದು ಅಂದುಕೊಂಡಿದ್ದೇನೆ!

0
Shares
  • Share On Facebook
  • Tweet It


- Advertisement -
vote


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Hanumantha Kamath June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Hanumantha Kamath June 18, 2025
You may also like
ಈ ಬಾರಿ ಪಾಲಿಕೆಗೆ ತಲೆ ಇದ್ದವರು ಬರಲಿ, ಹಸಿವಿದ್ದವರು ಅಲ್ಲ!!
October 22, 2019
ಮತದಾನಕ್ಕಾಗಿ ಸಿಡ್ನಿಯ ಕೆಲಸ ಬಿಟ್ಟು ಬಂದ ಸುಧೀಂದ್ರರಿಂದ ಇಲ್ಲಿನವರೇ ಕಲಿಯುವುದು ಬೇಕಾದಷ್ಟಿದೆ!!
April 15, 2019
ವೋಟ್ ಮಾಡದಿದ್ದರೆ ಬೇಗ ಹೊರಡಿ, ಕಾಲ ಮಿಂಚುವ ಮೊದಲು ಮತ ಹಾಕಿ!!
May 12, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search