• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಲೇಜಿಗೆ ಹೋದ ಮಗಳು, ಕೆಲಸಕ್ಕೆ ಹೋದ ಮಗ, ಮೇಯಲು ಹೋದ ದನ ಹಿಂತಿರುಗಿ ಬರಬೇಕಾದರೆ……

Hanumantha Kamath Posted On May 11, 2018


  • Share On Facebook
  • Tweet It

ಇನ್ನು ಇವತ್ತು ಶುಕ್ರವಾರ. ಎಲ್ಲಾ ಮಸೀದಿಗಳಲ್ಲಿ ನಾಳೆ ಅವರು ಯಾರಿಗೆ ಮತ ಹಾಕಬೇಕು ಎಂದು ಅವರ ಗುರುಗಳು ಹೇಳಿಯಾಗಿದೆ. ಮೊನ್ನೆ ರವಿವಾರ ಎಲ್ಲಾ ಚರ್ಚುಗಳಲ್ಲಿ ನಮ್ಮವ ಯಾರು ಎಂದು ತಿಳಿಸಿಯಾಗಿದೆ. ಆದರೆ ಹಿಂದೂಗಳು ಬಂಟ, ಬಿಲ್ಲವ, ಗಾಣಿಗ, ಮೊಗವೀರ, ಕುಲಾಲ್, ಜಿಎಸ್ ಬಿ, ಕ್ಷತ್ರೀಯ ಹೀಗೆ ನೂರಾರು ಜಾತಿಗಳಲ್ಲಿ ಹಂಚಿಹೋಗಿದ್ದಾರೆ. ಹತ್ತಾರು ಗುರು ಪರಂಪರೆಯಲ್ಲಿ ಸೇರಿ ಹೋಗಿದ್ದಾರೆ. ಯಾರು ಕೂಡ ಇದೇ ದಿನ ದೇವಸ್ಥಾನಕ್ಕೆ ಹೋಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಇನ್ನು ನಮ್ಮ ಕರಾವಳಿಯ ಗುರುಗಳು ಇಂತವರಿಗೆ ಹಾಕಿ ಎಂದು ಹೇಳಲು ಹೋಗುವುದಿಲ್ಲ. ಆದ್ದರಿಂದ ನಮ್ಮವರಿಗೆ ಯಾರಿಗೆ ವೋಟ್ ಹಾಕಬೇಕು ಎಂದು ಹೇಳುವವರು ಯಾರೂ ಇಲ್ಲ. ಇದರಿಂದ ಗೆಲ್ಲಬೇಕಾದವರಿಗೆ ಗೆಲ್ಲಲು ಕಷ್ಟವಾಗುತ್ತಿತ್ತು. ಕಾಲೇಜಿಗೆ ಹೋದ ಮಗಳು, ಕೆಲಸಕ್ಕೆ ಹೋದ ಮಗ, ಮೇಯಲು ಹೋದ ದನ ಹಿಂದಕ್ಕೆ ಬರಬೇಕಾದರೆ ಯಾರಿಗೆ ಮತ ಚಲಾಯಿಸಬೇಕು ಎಂದು ನಿಮಗೆ ಗೊತ್ತಿರುತ್ತೆ ಎಂದು ಅಂದುಕೊಂಡಿದ್ದೇನೆ!

  • Share On Facebook
  • Tweet It


- Advertisement -
vote


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Hanumantha Kamath May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Hanumantha Kamath May 5, 2025
You may also like
ಈ ಬಾರಿ ಪಾಲಿಕೆಗೆ ತಲೆ ಇದ್ದವರು ಬರಲಿ, ಹಸಿವಿದ್ದವರು ಅಲ್ಲ!!
October 22, 2019
ಮತದಾನಕ್ಕಾಗಿ ಸಿಡ್ನಿಯ ಕೆಲಸ ಬಿಟ್ಟು ಬಂದ ಸುಧೀಂದ್ರರಿಂದ ಇಲ್ಲಿನವರೇ ಕಲಿಯುವುದು ಬೇಕಾದಷ್ಟಿದೆ!!
April 15, 2019
ವೋಟ್ ಮಾಡದಿದ್ದರೆ ಬೇಗ ಹೊರಡಿ, ಕಾಲ ಮಿಂಚುವ ಮೊದಲು ಮತ ಹಾಕಿ!!
May 12, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search