• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕಾಲೇಜಿಗೆ ಹೋದ ಮಗಳು, ಕೆಲಸಕ್ಕೆ ಹೋದ ಮಗ, ಮೇಯಲು ಹೋದ ದನ ಹಿಂತಿರುಗಿ ಬರಬೇಕಾದರೆ……

Hanumantha Kamath Posted On May 11, 2018
0


0
Shares
  • Share On Facebook
  • Tweet It

ಇನ್ನು ಇವತ್ತು ಶುಕ್ರವಾರ. ಎಲ್ಲಾ ಮಸೀದಿಗಳಲ್ಲಿ ನಾಳೆ ಅವರು ಯಾರಿಗೆ ಮತ ಹಾಕಬೇಕು ಎಂದು ಅವರ ಗುರುಗಳು ಹೇಳಿಯಾಗಿದೆ. ಮೊನ್ನೆ ರವಿವಾರ ಎಲ್ಲಾ ಚರ್ಚುಗಳಲ್ಲಿ ನಮ್ಮವ ಯಾರು ಎಂದು ತಿಳಿಸಿಯಾಗಿದೆ. ಆದರೆ ಹಿಂದೂಗಳು ಬಂಟ, ಬಿಲ್ಲವ, ಗಾಣಿಗ, ಮೊಗವೀರ, ಕುಲಾಲ್, ಜಿಎಸ್ ಬಿ, ಕ್ಷತ್ರೀಯ ಹೀಗೆ ನೂರಾರು ಜಾತಿಗಳಲ್ಲಿ ಹಂಚಿಹೋಗಿದ್ದಾರೆ. ಹತ್ತಾರು ಗುರು ಪರಂಪರೆಯಲ್ಲಿ ಸೇರಿ ಹೋಗಿದ್ದಾರೆ. ಯಾರು ಕೂಡ ಇದೇ ದಿನ ದೇವಸ್ಥಾನಕ್ಕೆ ಹೋಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಇನ್ನು ನಮ್ಮ ಕರಾವಳಿಯ ಗುರುಗಳು ಇಂತವರಿಗೆ ಹಾಕಿ ಎಂದು ಹೇಳಲು ಹೋಗುವುದಿಲ್ಲ. ಆದ್ದರಿಂದ ನಮ್ಮವರಿಗೆ ಯಾರಿಗೆ ವೋಟ್ ಹಾಕಬೇಕು ಎಂದು ಹೇಳುವವರು ಯಾರೂ ಇಲ್ಲ. ಇದರಿಂದ ಗೆಲ್ಲಬೇಕಾದವರಿಗೆ ಗೆಲ್ಲಲು ಕಷ್ಟವಾಗುತ್ತಿತ್ತು. ಕಾಲೇಜಿಗೆ ಹೋದ ಮಗಳು, ಕೆಲಸಕ್ಕೆ ಹೋದ ಮಗ, ಮೇಯಲು ಹೋದ ದನ ಹಿಂದಕ್ಕೆ ಬರಬೇಕಾದರೆ ಯಾರಿಗೆ ಮತ ಚಲಾಯಿಸಬೇಕು ಎಂದು ನಿಮಗೆ ಗೊತ್ತಿರುತ್ತೆ ಎಂದು ಅಂದುಕೊಂಡಿದ್ದೇನೆ!

0
Shares
  • Share On Facebook
  • Tweet It


vote


Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Hanumantha Kamath February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Hanumantha Kamath February 18, 2026
You may also like
ಈ ಬಾರಿ ಪಾಲಿಕೆಗೆ ತಲೆ ಇದ್ದವರು ಬರಲಿ, ಹಸಿವಿದ್ದವರು ಅಲ್ಲ!!
October 22, 2019
ಮತದಾನಕ್ಕಾಗಿ ಸಿಡ್ನಿಯ ಕೆಲಸ ಬಿಟ್ಟು ಬಂದ ಸುಧೀಂದ್ರರಿಂದ ಇಲ್ಲಿನವರೇ ಕಲಿಯುವುದು ಬೇಕಾದಷ್ಟಿದೆ!!
April 15, 2019
ವೋಟ್ ಮಾಡದಿದ್ದರೆ ಬೇಗ ಹೊರಡಿ, ಕಾಲ ಮಿಂಚುವ ಮೊದಲು ಮತ ಹಾಕಿ!!
May 12, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search