• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಲಿಸುತ್ತಿರುವ ರೈಲಿನಲ್ಲಿ ಲೈಂಗಿಕ ಕಿರುಕುಳದಿಂದ ಮಹಿಳೆ ರಕ್ಷಿಸಿದ ಪೇದೆಗೆ ರೈಲ್ವೆ ಸಚಿವಾಲಯದ ಪ್ರಶಸ್ತಿ

TNN Correspondent Posted On May 12, 2018
0


0
Shares
  • Share On Facebook
  • Tweet It

ದೆಹಲಿ: ಭಾರತದಲ್ಲಿ ದೇಶದ ಹಲವೆಡೆ ನಿಯೋಜನೆಗೊಂಡಿರುವ ಭದ್ರತಾ ಸಿಬ್ಬಂದಿ ಯಾವಾಗಲೂ ಶೌರ್ಯ, ರಕ್ಷಣೆಗೆ ಹೆಸರು ಎಂಬ ಮಾತಿಗೆ ರೈಲ್ವೆ ಭದ್ರತಾ ಪಡೆ ಪೇದೆಯೊಬ್ಬರು ಅನ್ವರ್ಥವಾಗಿ ನಿಂತಿದ್ದು, ಅವರಿಗೆ ರೈಲ್ವೆ ಸಚಿವಾಲಯದಿಂದ ಸಿಗುವ ಶೌರ್ಯ ಪ್ರಶಸ್ತಿ ಲಭಿಸಿದೆ.

ಹೌದು, ಕಳೆದ ಏಪ್ರಿಲ್ 4, 2018ರಂದು ರೈಲೊಂದು ವೆಲಚೇರಿಯಿಂದ ಚಿಂತಾದ್ರಿಪೇಟೆಗೆ ಹೊರಟಿದ್ದ ರೈಲಿನಲ್ಲಿ ರಾತ್ರಿ 11.45ರ ಸುಮಾರಿಗೆ ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.

ಇದನ್ನು ಗಮನಿಸಿದ ರೈಲ್ವೆ ಭದ್ರತಾ ಪಡೆಯ ಪೇದೆ ಕೆ,ಶಿವಾಜಿ, ಲೈಂಗಿಕ ಕಿರುಕುಳ ನೀಡುತ್ತಿದ್ದವನಿಗೆ ಹೊಡೆದು, ಮಹಿಳೆಯನ್ನು ರಕ್ಷಿಸಿದ್ದಾರೆ, ಬಳಿಕ ಆರೋಪಿಯನ್ನು ರೈಲ್ವೆ ಪೊಲೀಸರಿಗೆ ಒಪ್ಪಿಸಲಾಗಿದೆ.

ಬಳಿಕ ಮಹಿಳೆಯನ್ನು ರಕ್ಷಿಸಿ ಚೆನ್ನೈನ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದಾಗ್ಯೂ, ಪೇದೆಯವರ ಶೌರ್ಯದಿಂದ ಮಹಿಳೆಯೊಬ್ಬರ ಮಾನ ರಕ್ಷಣೆಯಾಗಿದ್ದು ಇಲಾಖೆಯ ಸಿಬ್ಬಂದಿ ಮೆಚ್ಚುಗೆ ವ್ಯಕ್ತಡಪಡಿಸಿದ್ದಾರೆ.

ಮೊದಲಿಗೆ ಪೇದೆಯ ಶೌರ್ಯ ಮೆಚ್ಚಿ ಪೂರ್ವ ರೈಲು ವಿಭಾಗದ ಜನರಲ್ ಇನ್ಸ್ಪೆಕ್ಟರ್ ಪೊನ್ನ್ ಮಾಣಿಕಾವೆಲ್ ಅವರು ಐದು ಸಾವಿರ ರೂಪಾಯಿ ನಗದು ಬಹುಮಾನ ನೀಡಿದ್ದರು,

ಹೀಗೆ ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯನ್ನು ರಕ್ಷಿಸಿದ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯದಿಂದ ಯಾವುದೇ ಅಧಿಕಾರಿ ಶೌರ್ಯ, ಭದ್ರತೆಯಲ್ಲಿ ಬದ್ಧತೆ ತೋರಿಸಿದರೆ ನೀಡುವ ಶೌರ್ಯ ಪ್ರಶಸ್ತಿ ನೀಡಲಾಗುವುದು ಎಂಬುದಾಗಿ ರೈಲ್ವೆ ಸಚಿವಾಲಯ ಘೋಷಿಸಿದೆ ಎಂದು ತಿಳಿದುಬಂದಿದೆ. ಬಹುಮಾನ ಒಂದು ಲಕ್ಷ ರೂಪಾಯಿ ನಗದು ಹೊಂದಿದೆ ಎಂದು ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search