• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೆಸರು ಬದಲಿಸಿ ಯುವತಿಯ ಪ್ರೀತಿಸಿದ ಮುಸ್ಲಿಂ ಯುವಕ, ಯುವತಿ ಏನಾದಳು ಗೊತ್ತೇ?

TNN Correspondent Posted On May 12, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಾಂಗ್ಲಾದೇಶದಿಂದ ಒಳನುಸುಳುವ ಮುಸ್ಲಿಮರು ಹಿಂದೂಗಳ ಆಚರಣೆಗೆ ಅಡ್ಡಿಯಾಗುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಲವ್ ಜಿಹಾದ್ ಪ್ರಕರಣಗಳು ಸಹ ಜಾಸ್ತಿಯಾಗುತ್ತಿರುವುದು ಭೀತಿ ಹುಟ್ಟಿಸಿದೆ.

ಹೌದು, ಪಶ್ಚಿಮ ಬಂಗಾಳದ ದಕ್ಷಿಣ ಪರಗಣ 24 ಜಿಲ್ಲೆಯ ಫಾಲ್ತಾ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ದಿಗಿರ್ ಪುರ ಎಂಬಲ್ಲಿ ಮುಸ್ಲಿಂ ಯುವಕನೊಬ್ಬ ಹಿಂದೂ ಹೆಸರಿನಲ್ಲಿ ಯುವತಿಯನ್ನು ಪ್ರೀತಿಸಿ, ಈಗ ನಿಜಬಣ್ಣ ಬಯಲಾಗಿದ್ದು, ಇದರಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಲವ್ ಜಿಹಾದ್ ಎಂಬ ಆರೋಪಗಳು ಕೇಳಿಬಂದಿವೆ.

ದ್ವಿತೀಯ ಪಿಯುಸಿ ಓದಿದ್ದ ಪ್ರಿಯಾ ಮೊಂಡೊಲ್ ಎಂಬ ಯುವತಿಯ ಮೊಬೈಲ್ ಗೆ ಮಿಸ್ಡ್ ಕಾಲ್ ಬಂದಿದೆ. ಅದಕ್ಕೆ ಪ್ರತಿಯಾಗಿ ವಾಪಸ್ ಕರೆ ಮಾಡಿದ ಪ್ರಿಯಾ ಯಾರೆಂದು ಕೇಳಿದ್ದಾಳೆ. ಅದಕ್ಕೆ ತನ್ನ ಹೆಸರು ರಾಜೇಶ್ ಎಂದೂ, ಸೂರ್ಯಪುರದಿಂದ ಕರೆ ಮಾಡುತ್ತಿದ್ದೇನೆ ಎಂದೂ ತಿಳಿಸಿದ್ದಾನೆ. ಹೀಗೆ ಮೊಬೈಲಿನಲ್ಲಿ ಸ್ನೇಹಿತರಾದ ಅವರು ಪ್ರೇಮಿಗಳು ಆಗಲು ತುಂಬ ಸಮಯ ತೆಗೆದುಕೊಂಡಿರಲಿಲ್ಲ.

ಕೊನೆಗೆ ಒಂದು ದಿನ ಇಬ್ಬರೂ ಮದುವೆಯಾಗಲು ನಿಶ್ಚಯಿಸಿದ್ದು, ಸೋ ಕಾಲ್ಡ್ ರಾಜೇಶ್ ಯುವತಿಯ ಮನೆಗೆ ಬಂದು, ತನ್ನೆ ಹೆಸರು ರಾಜೇಶ್, ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಯುವತಿ ತಂದೆಗೆ ಗುರುತಿನ ಚೀಟಿ ನೀಡಿದ್ದಾನೆ. ಆದರೆ ಎಚ್ಚೆತ್ತುಕೊಂಡ ಅವರ ತಂದೆ, ಇದು ನಕಲಿ ಐಡಿ ಎಂದೂ, ಮಗಳನ್ನು ಕೊಡುವುದಿಲ್ಲವೆಂದೂ ತಿಳಿಸಿ ವಾಪಸ್ ಕಳುಹಿಸಿದ್ದಾರೆ.

ಆದರೆ ತನ್ನ ಪ್ರೀತಿಯ ಮೇಲೆ ನಂಬಿಕೆ ಇಟ್ಟುಕೊಂಡಿದ್ದ ಯುವತಿ ಅದೇ ಮೇ 8ರ ಮಧ್ಯಾಹ್ನ ಡೈಮಂಡ್ ಹಾರ್ಬರ್ ರೈಲ್ವೆ ನಿಲ್ದಾಣದಲ್ಲಿ ರಾಜೇಶ್ ನನ್ನು ಭೇಟಿಯಾಗಿದ್ದಾಳೆ. ಆಗ ಆತನ ಹೆಸರು ರಾಜೇಶ್ ಅಲ್ಲ, ಮಮುದ್ ಶೇಖ್ ಎಂಬುದು ಗೊತ್ತಾಗಿದೆ. ಆಗ ಇಬ್ಬರೂ ಜಗಳವಾಡಿದ್ದು, ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಂಗಾಳದ ದೈನಿಕ್ ಜುಗಾಸಂಖ ಪತ್ರಿಕೆ ವರದಿ ಮಾಡಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search