• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ಸೈನಿಕರಿಗೆ ಶೀಘ್ರದಲ್ಲೇ ದೊರೆಯಲಿದೆ ಹೈಟೆಕ್ ರಕ್ಷಣಾ ಕವಚ

TNN Correspondent Posted On May 13, 2018
0


0
Shares
  • Share On Facebook
  • Tweet It

ದೆಹಲಿ: ಗಡಿಯಲ್ಲಿ ಮತ್ತು ಭಾರತದಲ್ಲಿ ದೇಶದ್ರೋಹಿಗಳ ವಿರುದ್ಧ ಹೋರಾಡುವ ಸೈನಿಕರಿಗೆ ಸಾಮಾನ್ಯ ಬುಲೆಟ್ ಅಷ್ಟೇ ಅಲ್ಲ ಎಕೆ 47 ಗನ್ ಮತ್ತು ಹಾರ್ಡ್ ಸ್ಟೀಲ್ ಹೊಂದಿರುವ ಬುಲೆಟ್ ಗಳಿಂದಲೂ ಯಾವುದೇ ಹಾನಿಯಾಗದಂತ ಜಾಕೆಟ್ ಗಳನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲಿ ಸೈನಿಕರ ರಕ್ಷಣೆಗೆ ದೊರೆಯಲಿವೆ ಎಂದು ಸೈನ್ಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ವಿಶ್ವದಲ್ಲೇ ಆಘಾತಕಾರಿಯಾಗಿರುವ ಎಕೆ 47 ಗನ್ ನಿಂದ ರಕ್ಷಣೆ ನೀಡುವಂತ ಬುಲೆಟ್ ಫ್ರೂಫ್ ಜಾಕೆಟ್ ಗಳು ಈ ಮುಂಚೆ ಇರಲಿಲ್ಲ. ಭಾರತದಲ್ಲಿ ಕೇವಲ ಸಾಮಾನ್ಯ ಗನ್ ಗಳಿಂದ ರಕ್ಷಿಸುವ ಜಾಕೆಟ್ ಗಳನ್ನು ಮಾತ್ರ ಸಿದ್ಧಪಡಿಸಲಾಗುತ್ತಿತ್ತು. ಇದೀಗ ಸಿದ್ಧಪಡಿಸುತ್ತಿರುವ ವಿಶೇಷ  ಜಾಕೆಟ್ ಗಳಿಂದ ದೇಹದ ನಾಲ್ಕು ಭಾಗದಲ್ಲಿ ರಕ್ಷಣೆ ದೊರೆಯಲಿದ್ದು, ಸೈನಿಕರಿಗೆ ಯಾವುದೇ ಗಾಯಗಳು ಆಗದಂತೆ ರಕ್ಷಣೆ ಒದಗಿಸುತ್ತವೆ. ಇಂಡಿಯನ್ ಡಿಫೇನ್ಸ್ ಮೆಟಿರಿಯಲ್ಸ್ ಆಂಡ್ ಸ್ಟೋರ್ಸ್ ರಿಸರ್ಚ್ ಆ್ಯಂಡ್ ಡೆವಲಪ್ ಮೆಂಟ್ ಎಸ್ಟಾಬ್ಲಿಷಮೆಂಟ್ ಸಂಸ್ಥೆ ನಿರಂತರವಾಗಿ ಐದು ವರ್ಷ ಸಂಶೋಧನೆ ನಡೆಸಿ ಈ ಜಾಕೆಟ್ ಗಳನ್ನು ಸಿದ್ಧಪಡಿಸಿದ್ದು, ಯಾವುದೇ ದಿಕ್ಕಿನಿಂದ ಗುಂಡು ಬಂದರೂ ಸೈನಿಕರನ್ನು ರಕ್ಷಿಸುತ್ತದೆ.

ಸೈನಿಕರ ಕುತ್ತಿಗೆ, ಹಿಂಬಾಗ, ಎದೆಯ ಭಾಗ ಮತ್ತು ತೊಡೆಯ ಭಾಗದಲ್ಲೂ ರಕ್ಷಣೆ ನೀಡುವಂತೆ ಸಿದ್ಧಪಡಿಸಲಾಗಿದೆ. ಈ ಜಾಕೆಟ್ ಗಳು ಕಡಿಮೆ ಭಾರವನ್ನು ಹೊಂದಿದ್ದು, ಸೈನಿಕರ ಕಾರ್ಯಾಚರಣೆಗೆ, ಕಾರ್ಯಗಳಿಗೆ ಯಾವುದೇ ಅಡ್ಡಿ ಪಡಿಸುವುದಿಲ್ಲ. 10.4 ಕಿಲೋ ಭಾರವಿದ್ದು,  ವಿಶ್ವದ ಪ್ರಮುಖ ದೇಶಗಳು ಬಳಸುವ ಬುಲೆಟ್ ಫ್ರೂಫ್ ಜಾಕೆಟ್ ಗಳಿಗಿಂತ ಉತ್ತಮ ಮತ್ತು ಕಡಿಮೆ ಭಾರ ಹೊಂದಿವೆ ಎನ್ನುತ್ತಾರೆ ಅಧಿಕಾರಿಗಳು.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search