• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ಸೈನಿಕರಿಗೆ ಶೀಘ್ರದಲ್ಲೇ ದೊರೆಯಲಿದೆ ಹೈಟೆಕ್ ರಕ್ಷಣಾ ಕವಚ

TNN Correspondent Posted On May 13, 2018
0


0
Shares
  • Share On Facebook
  • Tweet It

ದೆಹಲಿ: ಗಡಿಯಲ್ಲಿ ಮತ್ತು ಭಾರತದಲ್ಲಿ ದೇಶದ್ರೋಹಿಗಳ ವಿರುದ್ಧ ಹೋರಾಡುವ ಸೈನಿಕರಿಗೆ ಸಾಮಾನ್ಯ ಬುಲೆಟ್ ಅಷ್ಟೇ ಅಲ್ಲ ಎಕೆ 47 ಗನ್ ಮತ್ತು ಹಾರ್ಡ್ ಸ್ಟೀಲ್ ಹೊಂದಿರುವ ಬುಲೆಟ್ ಗಳಿಂದಲೂ ಯಾವುದೇ ಹಾನಿಯಾಗದಂತ ಜಾಕೆಟ್ ಗಳನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲಿ ಸೈನಿಕರ ರಕ್ಷಣೆಗೆ ದೊರೆಯಲಿವೆ ಎಂದು ಸೈನ್ಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ವಿಶ್ವದಲ್ಲೇ ಆಘಾತಕಾರಿಯಾಗಿರುವ ಎಕೆ 47 ಗನ್ ನಿಂದ ರಕ್ಷಣೆ ನೀಡುವಂತ ಬುಲೆಟ್ ಫ್ರೂಫ್ ಜಾಕೆಟ್ ಗಳು ಈ ಮುಂಚೆ ಇರಲಿಲ್ಲ. ಭಾರತದಲ್ಲಿ ಕೇವಲ ಸಾಮಾನ್ಯ ಗನ್ ಗಳಿಂದ ರಕ್ಷಿಸುವ ಜಾಕೆಟ್ ಗಳನ್ನು ಮಾತ್ರ ಸಿದ್ಧಪಡಿಸಲಾಗುತ್ತಿತ್ತು. ಇದೀಗ ಸಿದ್ಧಪಡಿಸುತ್ತಿರುವ ವಿಶೇಷ  ಜಾಕೆಟ್ ಗಳಿಂದ ದೇಹದ ನಾಲ್ಕು ಭಾಗದಲ್ಲಿ ರಕ್ಷಣೆ ದೊರೆಯಲಿದ್ದು, ಸೈನಿಕರಿಗೆ ಯಾವುದೇ ಗಾಯಗಳು ಆಗದಂತೆ ರಕ್ಷಣೆ ಒದಗಿಸುತ್ತವೆ. ಇಂಡಿಯನ್ ಡಿಫೇನ್ಸ್ ಮೆಟಿರಿಯಲ್ಸ್ ಆಂಡ್ ಸ್ಟೋರ್ಸ್ ರಿಸರ್ಚ್ ಆ್ಯಂಡ್ ಡೆವಲಪ್ ಮೆಂಟ್ ಎಸ್ಟಾಬ್ಲಿಷಮೆಂಟ್ ಸಂಸ್ಥೆ ನಿರಂತರವಾಗಿ ಐದು ವರ್ಷ ಸಂಶೋಧನೆ ನಡೆಸಿ ಈ ಜಾಕೆಟ್ ಗಳನ್ನು ಸಿದ್ಧಪಡಿಸಿದ್ದು, ಯಾವುದೇ ದಿಕ್ಕಿನಿಂದ ಗುಂಡು ಬಂದರೂ ಸೈನಿಕರನ್ನು ರಕ್ಷಿಸುತ್ತದೆ.

ಸೈನಿಕರ ಕುತ್ತಿಗೆ, ಹಿಂಬಾಗ, ಎದೆಯ ಭಾಗ ಮತ್ತು ತೊಡೆಯ ಭಾಗದಲ್ಲೂ ರಕ್ಷಣೆ ನೀಡುವಂತೆ ಸಿದ್ಧಪಡಿಸಲಾಗಿದೆ. ಈ ಜಾಕೆಟ್ ಗಳು ಕಡಿಮೆ ಭಾರವನ್ನು ಹೊಂದಿದ್ದು, ಸೈನಿಕರ ಕಾರ್ಯಾಚರಣೆಗೆ, ಕಾರ್ಯಗಳಿಗೆ ಯಾವುದೇ ಅಡ್ಡಿ ಪಡಿಸುವುದಿಲ್ಲ. 10.4 ಕಿಲೋ ಭಾರವಿದ್ದು,  ವಿಶ್ವದ ಪ್ರಮುಖ ದೇಶಗಳು ಬಳಸುವ ಬುಲೆಟ್ ಫ್ರೂಫ್ ಜಾಕೆಟ್ ಗಳಿಗಿಂತ ಉತ್ತಮ ಮತ್ತು ಕಡಿಮೆ ಭಾರ ಹೊಂದಿವೆ ಎನ್ನುತ್ತಾರೆ ಅಧಿಕಾರಿಗಳು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search