• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ಸೈನಿಕರಿಗೆ ಶೀಘ್ರದಲ್ಲೇ ದೊರೆಯಲಿದೆ ಹೈಟೆಕ್ ರಕ್ಷಣಾ ಕವಚ

TNN Correspondent Posted On May 13, 2018
0


0
Shares
  • Share On Facebook
  • Tweet It

ದೆಹಲಿ: ಗಡಿಯಲ್ಲಿ ಮತ್ತು ಭಾರತದಲ್ಲಿ ದೇಶದ್ರೋಹಿಗಳ ವಿರುದ್ಧ ಹೋರಾಡುವ ಸೈನಿಕರಿಗೆ ಸಾಮಾನ್ಯ ಬುಲೆಟ್ ಅಷ್ಟೇ ಅಲ್ಲ ಎಕೆ 47 ಗನ್ ಮತ್ತು ಹಾರ್ಡ್ ಸ್ಟೀಲ್ ಹೊಂದಿರುವ ಬುಲೆಟ್ ಗಳಿಂದಲೂ ಯಾವುದೇ ಹಾನಿಯಾಗದಂತ ಜಾಕೆಟ್ ಗಳನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲಿ ಸೈನಿಕರ ರಕ್ಷಣೆಗೆ ದೊರೆಯಲಿವೆ ಎಂದು ಸೈನ್ಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ವಿಶ್ವದಲ್ಲೇ ಆಘಾತಕಾರಿಯಾಗಿರುವ ಎಕೆ 47 ಗನ್ ನಿಂದ ರಕ್ಷಣೆ ನೀಡುವಂತ ಬುಲೆಟ್ ಫ್ರೂಫ್ ಜಾಕೆಟ್ ಗಳು ಈ ಮುಂಚೆ ಇರಲಿಲ್ಲ. ಭಾರತದಲ್ಲಿ ಕೇವಲ ಸಾಮಾನ್ಯ ಗನ್ ಗಳಿಂದ ರಕ್ಷಿಸುವ ಜಾಕೆಟ್ ಗಳನ್ನು ಮಾತ್ರ ಸಿದ್ಧಪಡಿಸಲಾಗುತ್ತಿತ್ತು. ಇದೀಗ ಸಿದ್ಧಪಡಿಸುತ್ತಿರುವ ವಿಶೇಷ  ಜಾಕೆಟ್ ಗಳಿಂದ ದೇಹದ ನಾಲ್ಕು ಭಾಗದಲ್ಲಿ ರಕ್ಷಣೆ ದೊರೆಯಲಿದ್ದು, ಸೈನಿಕರಿಗೆ ಯಾವುದೇ ಗಾಯಗಳು ಆಗದಂತೆ ರಕ್ಷಣೆ ಒದಗಿಸುತ್ತವೆ. ಇಂಡಿಯನ್ ಡಿಫೇನ್ಸ್ ಮೆಟಿರಿಯಲ್ಸ್ ಆಂಡ್ ಸ್ಟೋರ್ಸ್ ರಿಸರ್ಚ್ ಆ್ಯಂಡ್ ಡೆವಲಪ್ ಮೆಂಟ್ ಎಸ್ಟಾಬ್ಲಿಷಮೆಂಟ್ ಸಂಸ್ಥೆ ನಿರಂತರವಾಗಿ ಐದು ವರ್ಷ ಸಂಶೋಧನೆ ನಡೆಸಿ ಈ ಜಾಕೆಟ್ ಗಳನ್ನು ಸಿದ್ಧಪಡಿಸಿದ್ದು, ಯಾವುದೇ ದಿಕ್ಕಿನಿಂದ ಗುಂಡು ಬಂದರೂ ಸೈನಿಕರನ್ನು ರಕ್ಷಿಸುತ್ತದೆ.

ಸೈನಿಕರ ಕುತ್ತಿಗೆ, ಹಿಂಬಾಗ, ಎದೆಯ ಭಾಗ ಮತ್ತು ತೊಡೆಯ ಭಾಗದಲ್ಲೂ ರಕ್ಷಣೆ ನೀಡುವಂತೆ ಸಿದ್ಧಪಡಿಸಲಾಗಿದೆ. ಈ ಜಾಕೆಟ್ ಗಳು ಕಡಿಮೆ ಭಾರವನ್ನು ಹೊಂದಿದ್ದು, ಸೈನಿಕರ ಕಾರ್ಯಾಚರಣೆಗೆ, ಕಾರ್ಯಗಳಿಗೆ ಯಾವುದೇ ಅಡ್ಡಿ ಪಡಿಸುವುದಿಲ್ಲ. 10.4 ಕಿಲೋ ಭಾರವಿದ್ದು,  ವಿಶ್ವದ ಪ್ರಮುಖ ದೇಶಗಳು ಬಳಸುವ ಬುಲೆಟ್ ಫ್ರೂಫ್ ಜಾಕೆಟ್ ಗಳಿಗಿಂತ ಉತ್ತಮ ಮತ್ತು ಕಡಿಮೆ ಭಾರ ಹೊಂದಿವೆ ಎನ್ನುತ್ತಾರೆ ಅಧಿಕಾರಿಗಳು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search