• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಸೈನ್ಯಕ್ಕೆ ದೊರೆಯಲಿದೆ ಅಗ್ನಿ-5 ಕ್ಷಿಪಣಿಯ ಬಲ, ವಿರೋಧಿಗಳ ಎದೆಯಲ್ಲಿ ನಡುಕ

TNN Correspondent Posted On May 13, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ರಕ್ಷಣಾ ಕ್ಷೇತ್ರಕ್ಕೆ ಹೊಸ ಬಲ ಬಂದಿದೆ. ಇದೀಗ ಭಾರತೀಯ ಸೈನ್ಯಕ್ಕೆ ಅಣ್ವಸ್ತ್ರ ಹೊತ್ತ್ಯೊಯುವ ಸಾರ್ಮರ್ಥ್ಯ ಹೊಂದಿರುವ ಶಕ್ತಿಶಾಲಿ ಖಂಡಾಂತರ ಕ್ಷಿಪಣಿ ಅಗ್ನಿ-5 ಶೀಘ್ರದಲ್ಲೇ ಸೈನ್ಯದ ಕೈ ಸೇರಲಿದೆ.

5,500 ರಿಂದ 5,800 ಕಿ.ಮೀ ಗುರಿ ತಲುಪುವ ಸಾಮರ್ಥ್ಯ ಹೊಂದಿರುವ ಅಗ್ನಿ-5 ಕ್ಷಿಪಣಿಯನ್ನು ಜನವರಿಯಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಪರೀಕ್ಷೆ ಯಶಸ್ವಿಯಾಗಿದ್ದು, ಮೇ ತಿಂಗಳಾಂತ್ಯದಲ್ಲಿ ಮತ್ತೊಂದು ಸುತ್ತಿನ ಪರೀಕ್ಷೆ ನಡೆಸಿದ ನಂತರ ಕ್ಷಿಪಣಿ ಸೈನ್ಯದ ಕೈ ಸೇರಲಿದೆ. ವಿಶ್ವದ ಕೆಲವೇ ರಾಷ್ಟ್ರಗಳು ಐದು ಸಾವಿರ ಕಿ.ಮೀ. ದೂರ ಸಾಗುವ ಸಾಮರ್ಥ್ಯ ಹೊಂದಿದ್ದು, ಇದೀಗ ಭಾರವೂ ಆ ರಾಷ್ಟ್ರಗಳ ಪಟ್ಟಿಗೆ ಸೇರಲಿದೆ. ಪ್ರಸ್ತುತ ಅಮೆರಿಕ, ಚೀನಾ, ಫ್ರಾನ್ಸ್ ಹಾಗೂ ಬ್ರಿಟನ್ ಗಳು ಮಾತ್ರ ಈ ಸಾಮರ್ಥ್ಯದ ಕ್ಷಿಪಣಿಯನ್ನು ಹೊಂದಿವೆ.

2012ರಿಂದ ಆರಂಭವಾದ ಅಗ್ನಿ-5 ಕ್ಷಿಪಣಿ ಪರೀಕ್ಷೆ 2015, 2016ರಲ್ಲೂ ಪ್ರಾಥಮಿಕ ಪರೀಕ್ಷೆಗಳು ನಡೆದಿದ್ದವು, ಕಳೆದ ಜನವರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಜಲಂತರ್ಗಾಮಿ ಮೂಲಕ ಕ್ಷಿಪಣಿ ಉಡಾಯಿಸುವಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದು, ಶೀಘ್ರದಲ್ಲಿ ಈ ಸಮಸ್ಯೆಗಳು ಬಗೆಹರಿಯಲಿದೆ.

1500 ಕೆ.ಜಿ ಅಣ್ವಸ್ತ್ರವನ್ನು ಐದು ಸಾವಿರ ಕಿ.ಮೀ.ವರೆಗೆ ಹೊತ್ತ್ಯೊಯುವ ಸಾಮರ್ಥ್ಯ ಹೊಂದಿದ್ದು, ಡಿಆರ್ ಡಿಒ ಸಂಸ್ಥೆ ಈ ಕ್ಷಿಪಣಿಯನ್ನು ಸಿದ್ಧಪಡಿಸಿದೆ. ಅಗ್ನಿ-5 ಕ್ಷಿಪಣಿಯಿಂದ ಚೀನಾ, ಆಫ್ರಿಕಾ ಸೇರಿ ಐರೋಪ್ಯ ದೇಶಗಳ ಮೇಲೂ ಭಾರತ ದಾಳಿ ನಡೆಸುವ ಸಾಮರ್ಥ್ಯ ಹೊಂದಲಿದೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search