• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತದ ಸೈನ್ಯಕ್ಕೆ ದೊರೆಯಲಿದೆ ಅಗ್ನಿ-5 ಕ್ಷಿಪಣಿಯ ಬಲ, ವಿರೋಧಿಗಳ ಎದೆಯಲ್ಲಿ ನಡುಕ

TNN Correspondent Posted On May 13, 2018


  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ರಕ್ಷಣಾ ಕ್ಷೇತ್ರಕ್ಕೆ ಹೊಸ ಬಲ ಬಂದಿದೆ. ಇದೀಗ ಭಾರತೀಯ ಸೈನ್ಯಕ್ಕೆ ಅಣ್ವಸ್ತ್ರ ಹೊತ್ತ್ಯೊಯುವ ಸಾರ್ಮರ್ಥ್ಯ ಹೊಂದಿರುವ ಶಕ್ತಿಶಾಲಿ ಖಂಡಾಂತರ ಕ್ಷಿಪಣಿ ಅಗ್ನಿ-5 ಶೀಘ್ರದಲ್ಲೇ ಸೈನ್ಯದ ಕೈ ಸೇರಲಿದೆ.

5,500 ರಿಂದ 5,800 ಕಿ.ಮೀ ಗುರಿ ತಲುಪುವ ಸಾಮರ್ಥ್ಯ ಹೊಂದಿರುವ ಅಗ್ನಿ-5 ಕ್ಷಿಪಣಿಯನ್ನು ಜನವರಿಯಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಪರೀಕ್ಷೆ ಯಶಸ್ವಿಯಾಗಿದ್ದು, ಮೇ ತಿಂಗಳಾಂತ್ಯದಲ್ಲಿ ಮತ್ತೊಂದು ಸುತ್ತಿನ ಪರೀಕ್ಷೆ ನಡೆಸಿದ ನಂತರ ಕ್ಷಿಪಣಿ ಸೈನ್ಯದ ಕೈ ಸೇರಲಿದೆ. ವಿಶ್ವದ ಕೆಲವೇ ರಾಷ್ಟ್ರಗಳು ಐದು ಸಾವಿರ ಕಿ.ಮೀ. ದೂರ ಸಾಗುವ ಸಾಮರ್ಥ್ಯ ಹೊಂದಿದ್ದು, ಇದೀಗ ಭಾರವೂ ಆ ರಾಷ್ಟ್ರಗಳ ಪಟ್ಟಿಗೆ ಸೇರಲಿದೆ. ಪ್ರಸ್ತುತ ಅಮೆರಿಕ, ಚೀನಾ, ಫ್ರಾನ್ಸ್ ಹಾಗೂ ಬ್ರಿಟನ್ ಗಳು ಮಾತ್ರ ಈ ಸಾಮರ್ಥ್ಯದ ಕ್ಷಿಪಣಿಯನ್ನು ಹೊಂದಿವೆ.

2012ರಿಂದ ಆರಂಭವಾದ ಅಗ್ನಿ-5 ಕ್ಷಿಪಣಿ ಪರೀಕ್ಷೆ 2015, 2016ರಲ್ಲೂ ಪ್ರಾಥಮಿಕ ಪರೀಕ್ಷೆಗಳು ನಡೆದಿದ್ದವು, ಕಳೆದ ಜನವರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಜಲಂತರ್ಗಾಮಿ ಮೂಲಕ ಕ್ಷಿಪಣಿ ಉಡಾಯಿಸುವಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದು, ಶೀಘ್ರದಲ್ಲಿ ಈ ಸಮಸ್ಯೆಗಳು ಬಗೆಹರಿಯಲಿದೆ.

1500 ಕೆ.ಜಿ ಅಣ್ವಸ್ತ್ರವನ್ನು ಐದು ಸಾವಿರ ಕಿ.ಮೀ.ವರೆಗೆ ಹೊತ್ತ್ಯೊಯುವ ಸಾಮರ್ಥ್ಯ ಹೊಂದಿದ್ದು, ಡಿಆರ್ ಡಿಒ ಸಂಸ್ಥೆ ಈ ಕ್ಷಿಪಣಿಯನ್ನು ಸಿದ್ಧಪಡಿಸಿದೆ. ಅಗ್ನಿ-5 ಕ್ಷಿಪಣಿಯಿಂದ ಚೀನಾ, ಆಫ್ರಿಕಾ ಸೇರಿ ಐರೋಪ್ಯ ದೇಶಗಳ ಮೇಲೂ ಭಾರತ ದಾಳಿ ನಡೆಸುವ ಸಾಮರ್ಥ್ಯ ಹೊಂದಲಿದೆ.

  • Share On Facebook
  • Tweet It


- Advertisement -


Trending Now
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
Leave A Reply

  • Recent Posts

    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
  • Popular Posts

    • 1
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 2
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 3
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 4
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 5
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search