• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಸೈನ್ಯಕ್ಕೆ ದೊರೆಯಲಿದೆ ಅಗ್ನಿ-5 ಕ್ಷಿಪಣಿಯ ಬಲ, ವಿರೋಧಿಗಳ ಎದೆಯಲ್ಲಿ ನಡುಕ

TNN Correspondent Posted On May 13, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ರಕ್ಷಣಾ ಕ್ಷೇತ್ರಕ್ಕೆ ಹೊಸ ಬಲ ಬಂದಿದೆ. ಇದೀಗ ಭಾರತೀಯ ಸೈನ್ಯಕ್ಕೆ ಅಣ್ವಸ್ತ್ರ ಹೊತ್ತ್ಯೊಯುವ ಸಾರ್ಮರ್ಥ್ಯ ಹೊಂದಿರುವ ಶಕ್ತಿಶಾಲಿ ಖಂಡಾಂತರ ಕ್ಷಿಪಣಿ ಅಗ್ನಿ-5 ಶೀಘ್ರದಲ್ಲೇ ಸೈನ್ಯದ ಕೈ ಸೇರಲಿದೆ.

5,500 ರಿಂದ 5,800 ಕಿ.ಮೀ ಗುರಿ ತಲುಪುವ ಸಾಮರ್ಥ್ಯ ಹೊಂದಿರುವ ಅಗ್ನಿ-5 ಕ್ಷಿಪಣಿಯನ್ನು ಜನವರಿಯಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಪರೀಕ್ಷೆ ಯಶಸ್ವಿಯಾಗಿದ್ದು, ಮೇ ತಿಂಗಳಾಂತ್ಯದಲ್ಲಿ ಮತ್ತೊಂದು ಸುತ್ತಿನ ಪರೀಕ್ಷೆ ನಡೆಸಿದ ನಂತರ ಕ್ಷಿಪಣಿ ಸೈನ್ಯದ ಕೈ ಸೇರಲಿದೆ. ವಿಶ್ವದ ಕೆಲವೇ ರಾಷ್ಟ್ರಗಳು ಐದು ಸಾವಿರ ಕಿ.ಮೀ. ದೂರ ಸಾಗುವ ಸಾಮರ್ಥ್ಯ ಹೊಂದಿದ್ದು, ಇದೀಗ ಭಾರವೂ ಆ ರಾಷ್ಟ್ರಗಳ ಪಟ್ಟಿಗೆ ಸೇರಲಿದೆ. ಪ್ರಸ್ತುತ ಅಮೆರಿಕ, ಚೀನಾ, ಫ್ರಾನ್ಸ್ ಹಾಗೂ ಬ್ರಿಟನ್ ಗಳು ಮಾತ್ರ ಈ ಸಾಮರ್ಥ್ಯದ ಕ್ಷಿಪಣಿಯನ್ನು ಹೊಂದಿವೆ.

2012ರಿಂದ ಆರಂಭವಾದ ಅಗ್ನಿ-5 ಕ್ಷಿಪಣಿ ಪರೀಕ್ಷೆ 2015, 2016ರಲ್ಲೂ ಪ್ರಾಥಮಿಕ ಪರೀಕ್ಷೆಗಳು ನಡೆದಿದ್ದವು, ಕಳೆದ ಜನವರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಜಲಂತರ್ಗಾಮಿ ಮೂಲಕ ಕ್ಷಿಪಣಿ ಉಡಾಯಿಸುವಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದು, ಶೀಘ್ರದಲ್ಲಿ ಈ ಸಮಸ್ಯೆಗಳು ಬಗೆಹರಿಯಲಿದೆ.

1500 ಕೆ.ಜಿ ಅಣ್ವಸ್ತ್ರವನ್ನು ಐದು ಸಾವಿರ ಕಿ.ಮೀ.ವರೆಗೆ ಹೊತ್ತ್ಯೊಯುವ ಸಾಮರ್ಥ್ಯ ಹೊಂದಿದ್ದು, ಡಿಆರ್ ಡಿಒ ಸಂಸ್ಥೆ ಈ ಕ್ಷಿಪಣಿಯನ್ನು ಸಿದ್ಧಪಡಿಸಿದೆ. ಅಗ್ನಿ-5 ಕ್ಷಿಪಣಿಯಿಂದ ಚೀನಾ, ಆಫ್ರಿಕಾ ಸೇರಿ ಐರೋಪ್ಯ ದೇಶಗಳ ಮೇಲೂ ಭಾರತ ದಾಳಿ ನಡೆಸುವ ಸಾಮರ್ಥ್ಯ ಹೊಂದಲಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search