• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಸೈನ್ಯಕ್ಕೆ ದೊರೆಯಲಿದೆ ಅಗ್ನಿ-5 ಕ್ಷಿಪಣಿಯ ಬಲ, ವಿರೋಧಿಗಳ ಎದೆಯಲ್ಲಿ ನಡುಕ

TNN Correspondent Posted On May 13, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ರಕ್ಷಣಾ ಕ್ಷೇತ್ರಕ್ಕೆ ಹೊಸ ಬಲ ಬಂದಿದೆ. ಇದೀಗ ಭಾರತೀಯ ಸೈನ್ಯಕ್ಕೆ ಅಣ್ವಸ್ತ್ರ ಹೊತ್ತ್ಯೊಯುವ ಸಾರ್ಮರ್ಥ್ಯ ಹೊಂದಿರುವ ಶಕ್ತಿಶಾಲಿ ಖಂಡಾಂತರ ಕ್ಷಿಪಣಿ ಅಗ್ನಿ-5 ಶೀಘ್ರದಲ್ಲೇ ಸೈನ್ಯದ ಕೈ ಸೇರಲಿದೆ.

5,500 ರಿಂದ 5,800 ಕಿ.ಮೀ ಗುರಿ ತಲುಪುವ ಸಾಮರ್ಥ್ಯ ಹೊಂದಿರುವ ಅಗ್ನಿ-5 ಕ್ಷಿಪಣಿಯನ್ನು ಜನವರಿಯಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಪರೀಕ್ಷೆ ಯಶಸ್ವಿಯಾಗಿದ್ದು, ಮೇ ತಿಂಗಳಾಂತ್ಯದಲ್ಲಿ ಮತ್ತೊಂದು ಸುತ್ತಿನ ಪರೀಕ್ಷೆ ನಡೆಸಿದ ನಂತರ ಕ್ಷಿಪಣಿ ಸೈನ್ಯದ ಕೈ ಸೇರಲಿದೆ. ವಿಶ್ವದ ಕೆಲವೇ ರಾಷ್ಟ್ರಗಳು ಐದು ಸಾವಿರ ಕಿ.ಮೀ. ದೂರ ಸಾಗುವ ಸಾಮರ್ಥ್ಯ ಹೊಂದಿದ್ದು, ಇದೀಗ ಭಾರವೂ ಆ ರಾಷ್ಟ್ರಗಳ ಪಟ್ಟಿಗೆ ಸೇರಲಿದೆ. ಪ್ರಸ್ತುತ ಅಮೆರಿಕ, ಚೀನಾ, ಫ್ರಾನ್ಸ್ ಹಾಗೂ ಬ್ರಿಟನ್ ಗಳು ಮಾತ್ರ ಈ ಸಾಮರ್ಥ್ಯದ ಕ್ಷಿಪಣಿಯನ್ನು ಹೊಂದಿವೆ.

2012ರಿಂದ ಆರಂಭವಾದ ಅಗ್ನಿ-5 ಕ್ಷಿಪಣಿ ಪರೀಕ್ಷೆ 2015, 2016ರಲ್ಲೂ ಪ್ರಾಥಮಿಕ ಪರೀಕ್ಷೆಗಳು ನಡೆದಿದ್ದವು, ಕಳೆದ ಜನವರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಜಲಂತರ್ಗಾಮಿ ಮೂಲಕ ಕ್ಷಿಪಣಿ ಉಡಾಯಿಸುವಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದು, ಶೀಘ್ರದಲ್ಲಿ ಈ ಸಮಸ್ಯೆಗಳು ಬಗೆಹರಿಯಲಿದೆ.

1500 ಕೆ.ಜಿ ಅಣ್ವಸ್ತ್ರವನ್ನು ಐದು ಸಾವಿರ ಕಿ.ಮೀ.ವರೆಗೆ ಹೊತ್ತ್ಯೊಯುವ ಸಾಮರ್ಥ್ಯ ಹೊಂದಿದ್ದು, ಡಿಆರ್ ಡಿಒ ಸಂಸ್ಥೆ ಈ ಕ್ಷಿಪಣಿಯನ್ನು ಸಿದ್ಧಪಡಿಸಿದೆ. ಅಗ್ನಿ-5 ಕ್ಷಿಪಣಿಯಿಂದ ಚೀನಾ, ಆಫ್ರಿಕಾ ಸೇರಿ ಐರೋಪ್ಯ ದೇಶಗಳ ಮೇಲೂ ಭಾರತ ದಾಳಿ ನಡೆಸುವ ಸಾಮರ್ಥ್ಯ ಹೊಂದಲಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!

  • Privacy Policy
  • Contact
© Tulunadu Infomedia.

Press enter/return to begin your search