• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದ ಕರಾಳ ಮುಖ ಬಯಲು ಮಾಡಿದ ಮಾಜಿ ಪ್ರಧಾನಿ ನವಾಜ್ ಷರೀಪ್

TNN Correspondent Posted On May 13, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಭಾರತದ ಸಾಂಪ್ರದಾಯಿಕ ಎದುರಾಳಿ, ದೇಶಕ್ಕೆ ಮಗ್ಗುಲ ಮುಳ್ಳಾಗಿರುವ ನೆರೆಯ ವಿರೋಧಿ ದೇಶ ಪಾಕಿಸ್ತಾನದ ಭಾರತಕ್ಕೆ ಸದಾ ಕಿಟಲೆ ಕೊಡುತ್ತಲೇ ಬರುತ್ತಿದೆ. ಭಾರತದಲ್ಲಿ ನಡೆಯುವ ಅದೆಷ್ಟೋ ದಾಳಿಗಳಲ್ಲಿ ಪಾಕಿಸ್ತಾನದ ಕುಮ್ಮಕ್ಕು ಇರುವುದು ಸಾಬೀತಾಗಿದೆ. ಇದೀಗ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ 26/11 ರ ಮುಂಬೈ ದಾಳಿಗೆ ಪ್ರೋತ್ಸಾಹ ನೀಡಿರುವುದು ಪಾಕಿಸ್ತಾನ ಎಂಬುದನ್ನು ಬಹಿರಂಗವಾಗಿ ಒಪ್ಪಿಕೊಳ್ಳುವ ಮೂಲಕ ಪಾಕಿಸ್ತಾನದ ಕರಾಳ ಮುಖ ಬಯಲು ಮಾಡಿದ್ದಾರೆ.

ಪಾಕಿಸ್ತಾನದ ಪ್ರಮುಖ ಪತ್ರಿಕೆ ಡಾನ್ ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಪಾಕಿಸ್ತಾನ ಸರ್ಕಾರ, ಸೈನ್ಯದ ನೀತಿಗಳನ್ನು ಟೀಕಿಸುವ ಆವೇಗದಲ್ಲಿ ಮುಂಬೈ ದಾಳಿಯಲ್ಲಿ ಪಾಕಿಸ್ತಾನದ ಕೈವಾಡ ಇತ್ತು ಎಂಬುದನ್ನು ಒಪ್ಪಿಕೊಂಡಿದ್ದಾರೆ.

26/11ರ ದಾಳಿ ಪ್ರಕರಣವನ್ನು ಪಾಕಿಸ್ತಾನ ಏಕೆ ಪೂರ್ಣಗೊಳಿಸಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಷರೀಫ್ ‘ಪಾಕಿಸ್ತಾನದಲ್ಲಿ ಎರಡು ಮೂರು ಪರ್ಯಾಯ ಸರ್ಕಾರಗಳು ಆಡಳಿತ ನಡೆಸುವ ವ್ಯವಸ್ಥೆ ಸ್ಥಗಿತವಾಗಬೇಕು. ಇನ್ನು ಸರ್ಕಾರದಲ್ಲಿ ಉಗ್ರ ಸಂಘಟನೆಗಳು ಸಕ್ರೀಯವಾಗಿವೆ. ಆದರೂ ಉಗ್ರ ಸಂಘಟನೆಗಳನ್ನು ಭಾರತದ ಗಡಿ ದಾಟಿಸಿ ಮುಂಬೈನಲ್ಲಿ ದಾಳಿ ನಡೆಸಲು ಬಿಡಬೇಕಾಗಿತ್ತೇ ಎಂದು ಪ್ರಶ್ನಿಸಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿಯೇ ಈ ರೀತಿಯ ಹೇಳಿಕೆ ನೀಡಿರುವುದು ಪಾಕಿಸ್ತಾನ ಮತ್ತು ಸೈನ್ಯಕ್ಕೆ ಭಾರಿ ಮುಜುಗರ ಉಂಟು ಮಾಡಿದ್ದು, ವಿಶ್ವದ ಎದುರು ಪಾಕಿಸ್ತಾನ ಮತ್ತೊಮ್ಮೆ ತಲೆತಗ್ಗಿಸುವಂತೆ ಮಾಡಿದೆ.

0
Shares
  • Share On Facebook
  • Tweet It




Trending Now
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
  • Popular Posts

    • 1
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 2
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 3
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 4
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 5
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!

  • Privacy Policy
  • Contact
© Tulunadu Infomedia.

Press enter/return to begin your search