• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದ ಕರಾಳ ಮುಖ ಬಯಲು ಮಾಡಿದ ಮಾಜಿ ಪ್ರಧಾನಿ ನವಾಜ್ ಷರೀಪ್

TNN Correspondent Posted On May 13, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಭಾರತದ ಸಾಂಪ್ರದಾಯಿಕ ಎದುರಾಳಿ, ದೇಶಕ್ಕೆ ಮಗ್ಗುಲ ಮುಳ್ಳಾಗಿರುವ ನೆರೆಯ ವಿರೋಧಿ ದೇಶ ಪಾಕಿಸ್ತಾನದ ಭಾರತಕ್ಕೆ ಸದಾ ಕಿಟಲೆ ಕೊಡುತ್ತಲೇ ಬರುತ್ತಿದೆ. ಭಾರತದಲ್ಲಿ ನಡೆಯುವ ಅದೆಷ್ಟೋ ದಾಳಿಗಳಲ್ಲಿ ಪಾಕಿಸ್ತಾನದ ಕುಮ್ಮಕ್ಕು ಇರುವುದು ಸಾಬೀತಾಗಿದೆ. ಇದೀಗ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ 26/11 ರ ಮುಂಬೈ ದಾಳಿಗೆ ಪ್ರೋತ್ಸಾಹ ನೀಡಿರುವುದು ಪಾಕಿಸ್ತಾನ ಎಂಬುದನ್ನು ಬಹಿರಂಗವಾಗಿ ಒಪ್ಪಿಕೊಳ್ಳುವ ಮೂಲಕ ಪಾಕಿಸ್ತಾನದ ಕರಾಳ ಮುಖ ಬಯಲು ಮಾಡಿದ್ದಾರೆ.

ಪಾಕಿಸ್ತಾನದ ಪ್ರಮುಖ ಪತ್ರಿಕೆ ಡಾನ್ ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಪಾಕಿಸ್ತಾನ ಸರ್ಕಾರ, ಸೈನ್ಯದ ನೀತಿಗಳನ್ನು ಟೀಕಿಸುವ ಆವೇಗದಲ್ಲಿ ಮುಂಬೈ ದಾಳಿಯಲ್ಲಿ ಪಾಕಿಸ್ತಾನದ ಕೈವಾಡ ಇತ್ತು ಎಂಬುದನ್ನು ಒಪ್ಪಿಕೊಂಡಿದ್ದಾರೆ.

26/11ರ ದಾಳಿ ಪ್ರಕರಣವನ್ನು ಪಾಕಿಸ್ತಾನ ಏಕೆ ಪೂರ್ಣಗೊಳಿಸಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಷರೀಫ್ ‘ಪಾಕಿಸ್ತಾನದಲ್ಲಿ ಎರಡು ಮೂರು ಪರ್ಯಾಯ ಸರ್ಕಾರಗಳು ಆಡಳಿತ ನಡೆಸುವ ವ್ಯವಸ್ಥೆ ಸ್ಥಗಿತವಾಗಬೇಕು. ಇನ್ನು ಸರ್ಕಾರದಲ್ಲಿ ಉಗ್ರ ಸಂಘಟನೆಗಳು ಸಕ್ರೀಯವಾಗಿವೆ. ಆದರೂ ಉಗ್ರ ಸಂಘಟನೆಗಳನ್ನು ಭಾರತದ ಗಡಿ ದಾಟಿಸಿ ಮುಂಬೈನಲ್ಲಿ ದಾಳಿ ನಡೆಸಲು ಬಿಡಬೇಕಾಗಿತ್ತೇ ಎಂದು ಪ್ರಶ್ನಿಸಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿಯೇ ಈ ರೀತಿಯ ಹೇಳಿಕೆ ನೀಡಿರುವುದು ಪಾಕಿಸ್ತಾನ ಮತ್ತು ಸೈನ್ಯಕ್ಕೆ ಭಾರಿ ಮುಜುಗರ ಉಂಟು ಮಾಡಿದ್ದು, ವಿಶ್ವದ ಎದುರು ಪಾಕಿಸ್ತಾನ ಮತ್ತೊಮ್ಮೆ ತಲೆತಗ್ಗಿಸುವಂತೆ ಮಾಡಿದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search