• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದ ಕರಾಳ ಮುಖ ಬಯಲು ಮಾಡಿದ ಮಾಜಿ ಪ್ರಧಾನಿ ನವಾಜ್ ಷರೀಪ್

TNN Correspondent Posted On May 13, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಭಾರತದ ಸಾಂಪ್ರದಾಯಿಕ ಎದುರಾಳಿ, ದೇಶಕ್ಕೆ ಮಗ್ಗುಲ ಮುಳ್ಳಾಗಿರುವ ನೆರೆಯ ವಿರೋಧಿ ದೇಶ ಪಾಕಿಸ್ತಾನದ ಭಾರತಕ್ಕೆ ಸದಾ ಕಿಟಲೆ ಕೊಡುತ್ತಲೇ ಬರುತ್ತಿದೆ. ಭಾರತದಲ್ಲಿ ನಡೆಯುವ ಅದೆಷ್ಟೋ ದಾಳಿಗಳಲ್ಲಿ ಪಾಕಿಸ್ತಾನದ ಕುಮ್ಮಕ್ಕು ಇರುವುದು ಸಾಬೀತಾಗಿದೆ. ಇದೀಗ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ 26/11 ರ ಮುಂಬೈ ದಾಳಿಗೆ ಪ್ರೋತ್ಸಾಹ ನೀಡಿರುವುದು ಪಾಕಿಸ್ತಾನ ಎಂಬುದನ್ನು ಬಹಿರಂಗವಾಗಿ ಒಪ್ಪಿಕೊಳ್ಳುವ ಮೂಲಕ ಪಾಕಿಸ್ತಾನದ ಕರಾಳ ಮುಖ ಬಯಲು ಮಾಡಿದ್ದಾರೆ.

ಪಾಕಿಸ್ತಾನದ ಪ್ರಮುಖ ಪತ್ರಿಕೆ ಡಾನ್ ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಪಾಕಿಸ್ತಾನ ಸರ್ಕಾರ, ಸೈನ್ಯದ ನೀತಿಗಳನ್ನು ಟೀಕಿಸುವ ಆವೇಗದಲ್ಲಿ ಮುಂಬೈ ದಾಳಿಯಲ್ಲಿ ಪಾಕಿಸ್ತಾನದ ಕೈವಾಡ ಇತ್ತು ಎಂಬುದನ್ನು ಒಪ್ಪಿಕೊಂಡಿದ್ದಾರೆ.

26/11ರ ದಾಳಿ ಪ್ರಕರಣವನ್ನು ಪಾಕಿಸ್ತಾನ ಏಕೆ ಪೂರ್ಣಗೊಳಿಸಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಷರೀಫ್ ‘ಪಾಕಿಸ್ತಾನದಲ್ಲಿ ಎರಡು ಮೂರು ಪರ್ಯಾಯ ಸರ್ಕಾರಗಳು ಆಡಳಿತ ನಡೆಸುವ ವ್ಯವಸ್ಥೆ ಸ್ಥಗಿತವಾಗಬೇಕು. ಇನ್ನು ಸರ್ಕಾರದಲ್ಲಿ ಉಗ್ರ ಸಂಘಟನೆಗಳು ಸಕ್ರೀಯವಾಗಿವೆ. ಆದರೂ ಉಗ್ರ ಸಂಘಟನೆಗಳನ್ನು ಭಾರತದ ಗಡಿ ದಾಟಿಸಿ ಮುಂಬೈನಲ್ಲಿ ದಾಳಿ ನಡೆಸಲು ಬಿಡಬೇಕಾಗಿತ್ತೇ ಎಂದು ಪ್ರಶ್ನಿಸಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿಯೇ ಈ ರೀತಿಯ ಹೇಳಿಕೆ ನೀಡಿರುವುದು ಪಾಕಿಸ್ತಾನ ಮತ್ತು ಸೈನ್ಯಕ್ಕೆ ಭಾರಿ ಮುಜುಗರ ಉಂಟು ಮಾಡಿದ್ದು, ವಿಶ್ವದ ಎದುರು ಪಾಕಿಸ್ತಾನ ಮತ್ತೊಮ್ಮೆ ತಲೆತಗ್ಗಿಸುವಂತೆ ಮಾಡಿದೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search