• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನ್ಯಕ್ಕೆ ದೇಶಿ ಶಸ್ತ್ರಾಸ್ತ್ರ, ಸೈನ್ಯ ಸಿದ್ಧಪಡಿಸಿದೆ 15,000 ಕೋಟಿ ವೆಚ್ಚದ ಭರ್ಜರಿ ಪ್ಲಾನ್

TNN Correspondent Posted On May 14, 2018
0


0
Shares
  • Share On Facebook
  • Tweet It

ದೆಹಲಿ: ಭಾರತದ ಸೈನ್ಯಕ್ಕೆ ಹಲವು ವರ್ಷಗಳ ನಿರಂತರ ಪ್ರಯತ್ನದ ನಂತರ, ಇದೀಗ ದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ದೊರೆಯುವ ಸಮಯ ಕೂಡಿ ಬಂದಿದೆ. ದೇಶದ ಸೈನ್ಯ ವಿದೇಶಿ ಶಸ್ತ್ರಾಸ್ತ್ರಗಳ ಮೇಲೆ ಅವಲಂಬನೆಯಿಂದ ಆಗುತ್ತಿರುವ ವಿಳಂಬ ಹಾಗೂ ಶಸ್ತ್ರಾಸ್ತ್ರ ಸಂಗ್ರಹ ಸಮಸ್ಯೆಯನ್ನು ನೀಗಿಸಲು 15,000 ಕೋಟಿ ರೂಪಾಯಿ ವೆಚ್ಚ ಶಸ್ತ್ರಾಸ್ತ್ರ ಉತ್ಪಾದನೆ ಯೋಜನೆಯನ್ನು ಸೈನ್ಯ ರೂಪಿಸಿದೆ.

ಈ ಯೋಜನೆಯಲ್ಲಿ ಸೇನೆ ಮತ್ತು ರಕ್ಷಣಾ ಇಲಾಖೆಯ ಉನ್ನತ ಅಧಿಕಾರಿಗಳು ಉಸ್ತುವಾರಿ ವಹಿಸಿಕೊಳ್ಳಲಿದ್ದು, 11 ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ನಡೆಯಲಿವೆ. 10 ವರ್ಷ ಗುರಿ ನಿಗದಿಪಡಿಸಲಾಗಿದೆ. ಏಪ್ರಿಲ್ ನಲ್ಲಿ ನಡೆದ ಸೇನೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ.

ಶಸ್ತ್ರಾಸ್ತ್ರ ಪೂರೈಕೆಯಲ್ಲಿ ಎಲ್ಲ ಕಂಪೆನಿಗಳು ನಿಗದಿಪಡಿಸಿರುವ ಗಡುವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಈ ಕುರಿರು ಸೇನೆ ಕಠೋರ ನಿಲುವು ತಳೆಯಲಿದೆ. ಶಸ್ತ್ರಾಸ್ತ್ರಗಳನ್ನು ದೇಶಿಯವಾಗಿ ತಯಾರಿಸುವ ಈ ಅತಿ ದೊಡ್ಡ ಯೋಜನೆಯನ್ನು ಪ್ರಥಮ ಹಂತದಲ್ಲಿ ನೋಡಿಕೊಂಡು, ಮುಂದಿನ ಉತ್ಪಾದನಾ ಗುರಿಗಳನ್ನು ನಿಗದಿಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶಕ್ಕೆ ಶಸ್ತ್ರಾಸ್ತ್ರ ಕೊರತೆ ನೀಗಿಸಿ, 30 ದಿನಗಳವರೆಗೆ ನಿಂತರವಾಗಿ ಯುದ್ದಕ್ಕೆ ಸಾಕಾಗುವಷ್ಟು ಶಸ್ತ್ರಾಸ್ತ್ರ ಸಂಗ್ರಹ ಮಾಡುವುದು, ವಿದೇಶಿ ಅವಲಂಬನೆಯನ್ನು ತಪ್ಪಿಸಲು ಈ ಯೋಜನೆ ಪೂರಕವಾಗಲಿದೆ. ಆರಂಭದಲ್ಲಿ ರಾಕೆಟ್‌ಗಳು, ವಾಯು ರಕ್ಷಣಾ ವ್ಯವಸ್ಥೆ (ಏರ್‌ ಡಿಫೆನ್ಸ್‌ ಸಿಸ್ಟಂ), ಆರ್ಟಿಲರಿ ಗನ್‌ಗಳು, ಪದಾತಿದಳ ಸಮರ ವಾಹನಗಳು, ಗ್ರೆನೇಡ್‌ ಲಾಂಚರ್‌ಗಳು ಹಾಗೂ ಯುದ್ಧಭೂಮಿಯಲ್ಲಿ ಬಳಸುವ ಇತರ ಶಸ್ತ್ರಾಸ್ತ್ರಗಳನ್ನು ಸಿದ್ಧಪಡಿಸಲು ನಿರ್ಧರಿಸಲಾಗಿದೆ.

0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search