• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನ್ಯಕ್ಕೆ ದೇಶಿ ಶಸ್ತ್ರಾಸ್ತ್ರ, ಸೈನ್ಯ ಸಿದ್ಧಪಡಿಸಿದೆ 15,000 ಕೋಟಿ ವೆಚ್ಚದ ಭರ್ಜರಿ ಪ್ಲಾನ್

TNN Correspondent Posted On May 14, 2018
0


0
Shares
  • Share On Facebook
  • Tweet It

ದೆಹಲಿ: ಭಾರತದ ಸೈನ್ಯಕ್ಕೆ ಹಲವು ವರ್ಷಗಳ ನಿರಂತರ ಪ್ರಯತ್ನದ ನಂತರ, ಇದೀಗ ದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ದೊರೆಯುವ ಸಮಯ ಕೂಡಿ ಬಂದಿದೆ. ದೇಶದ ಸೈನ್ಯ ವಿದೇಶಿ ಶಸ್ತ್ರಾಸ್ತ್ರಗಳ ಮೇಲೆ ಅವಲಂಬನೆಯಿಂದ ಆಗುತ್ತಿರುವ ವಿಳಂಬ ಹಾಗೂ ಶಸ್ತ್ರಾಸ್ತ್ರ ಸಂಗ್ರಹ ಸಮಸ್ಯೆಯನ್ನು ನೀಗಿಸಲು 15,000 ಕೋಟಿ ರೂಪಾಯಿ ವೆಚ್ಚ ಶಸ್ತ್ರಾಸ್ತ್ರ ಉತ್ಪಾದನೆ ಯೋಜನೆಯನ್ನು ಸೈನ್ಯ ರೂಪಿಸಿದೆ.

ಈ ಯೋಜನೆಯಲ್ಲಿ ಸೇನೆ ಮತ್ತು ರಕ್ಷಣಾ ಇಲಾಖೆಯ ಉನ್ನತ ಅಧಿಕಾರಿಗಳು ಉಸ್ತುವಾರಿ ವಹಿಸಿಕೊಳ್ಳಲಿದ್ದು, 11 ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ನಡೆಯಲಿವೆ. 10 ವರ್ಷ ಗುರಿ ನಿಗದಿಪಡಿಸಲಾಗಿದೆ. ಏಪ್ರಿಲ್ ನಲ್ಲಿ ನಡೆದ ಸೇನೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ.

ಶಸ್ತ್ರಾಸ್ತ್ರ ಪೂರೈಕೆಯಲ್ಲಿ ಎಲ್ಲ ಕಂಪೆನಿಗಳು ನಿಗದಿಪಡಿಸಿರುವ ಗಡುವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಈ ಕುರಿರು ಸೇನೆ ಕಠೋರ ನಿಲುವು ತಳೆಯಲಿದೆ. ಶಸ್ತ್ರಾಸ್ತ್ರಗಳನ್ನು ದೇಶಿಯವಾಗಿ ತಯಾರಿಸುವ ಈ ಅತಿ ದೊಡ್ಡ ಯೋಜನೆಯನ್ನು ಪ್ರಥಮ ಹಂತದಲ್ಲಿ ನೋಡಿಕೊಂಡು, ಮುಂದಿನ ಉತ್ಪಾದನಾ ಗುರಿಗಳನ್ನು ನಿಗದಿಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶಕ್ಕೆ ಶಸ್ತ್ರಾಸ್ತ್ರ ಕೊರತೆ ನೀಗಿಸಿ, 30 ದಿನಗಳವರೆಗೆ ನಿಂತರವಾಗಿ ಯುದ್ದಕ್ಕೆ ಸಾಕಾಗುವಷ್ಟು ಶಸ್ತ್ರಾಸ್ತ್ರ ಸಂಗ್ರಹ ಮಾಡುವುದು, ವಿದೇಶಿ ಅವಲಂಬನೆಯನ್ನು ತಪ್ಪಿಸಲು ಈ ಯೋಜನೆ ಪೂರಕವಾಗಲಿದೆ. ಆರಂಭದಲ್ಲಿ ರಾಕೆಟ್‌ಗಳು, ವಾಯು ರಕ್ಷಣಾ ವ್ಯವಸ್ಥೆ (ಏರ್‌ ಡಿಫೆನ್ಸ್‌ ಸಿಸ್ಟಂ), ಆರ್ಟಿಲರಿ ಗನ್‌ಗಳು, ಪದಾತಿದಳ ಸಮರ ವಾಹನಗಳು, ಗ್ರೆನೇಡ್‌ ಲಾಂಚರ್‌ಗಳು ಹಾಗೂ ಯುದ್ಧಭೂಮಿಯಲ್ಲಿ ಬಳಸುವ ಇತರ ಶಸ್ತ್ರಾಸ್ತ್ರಗಳನ್ನು ಸಿದ್ಧಪಡಿಸಲು ನಿರ್ಧರಿಸಲಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search