• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ವಿರುದ್ಧ ಕಠಿಣ ಕ್ರಮ ಅಗತ್ಯ: 26/11 ದಾಳಿಯಲ್ಲಿ ಭಾಗಿಯಾದ ಯೋಧನ ಮನವಿ

TNN Correspondent Posted On May 14, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವದಲ್ಲಿ ಶಾಂತಿ ಬಯಸುವ ಎಲ್ಲ ರಾಷ್ಟ್ರಗಳು ಒಟ್ಟಾಗಿ ಪಾಕಿಸ್ತಾನದ ಮೇಲೆ ದಾಳಿ ಮಾಡಿ, ಹಣಿಯುವ ಕೆಲಸ ಮಾಡಬೇಕು ಇಲ್ಲದಿದ್ದರೇ ಶಾಂತಿ ನೆಲೆಸುವುದಿಲ್ಲ ಎಂದು 26/11ರ ಮುಂಬೈ ದಾಳಿಯಲ್ಲಿ ಭಾಗಿಯಾಗಿದ್ದ ಕಮಾಂಡೋ ಸುರೇಂದರ್ ಸಿಂಗ್ ಸಲಹೆ ನೀಡಿದ್ದಾರೆ.

ಪಾಕಿಸ್ತಾದ ಭಯೋತ್ಪಾದಕ ರಾಷ್ಟ್ರ. ಈ ವಿಷಯ ಇಡೀ ವಿಶ್ವಕ್ಕೆ ತಿಳಿದಿದೆ. ಪಾಕಿಸ್ತಾನ ಮಾಜಿ ಪ್ರಧಾನಿಯ ಈ ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಆದ್ದರಿಂದ ಶಾಂತಿ ಬಯಸುವ ಎಲ್ಲ ರಾಷ್ಟ್ರಗಳು ಕೂಡಲೇ ಪಾಕಿಸ್ತಾನದ ವಿರುದ್ಧ ಕಾರ್ಯಾಚರಣೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಇತ್ತೀಚೆಗೆ ಪಾಕಿಸ್ತಾನದ ಪ್ರಮುಖ ಪತ್ರಕೆ ಡಾನ್ ಗೆ ನೀಡಿರುವ ಸಂದರ್ಶನದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ 26/11 ರ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿತ್ತು ಎಂಬುದನ್ನು ಒಪ್ಪಿಕೊಂಡಿದ್ದರು. ದಾಳಿಗೆ ಪಾಕಿಸ್ತಾನದ ಕುಮ್ಮಕ್ಕು ನೀಡಿತ್ತು ಎಂಬ ಸತ್ಯವನ್ನು ಒಪ್ಪಿಕೊಂಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಕಮಾಂಡೋ ಸುರೇಂದರ್ ಸಿಂಗ್ ಪಾಕಿಸ್ತಾನದ ವಿರುದ್ಧ ಶಾಂತಿ ಬಯಸುವ ಎಲ್ಲ ರಾಷ್ಟ್ರಗಳು ಒಗ್ಗೂಡಿ ಕಾರ್ಯಾಚರಣೆ ನಡೆಸಬೇಕು. ಇಲ್ಲಿದಿದ್ದಲ್ಲಿ ಸಮಸ್ಯೆ ತೀವ್ರವಾಗಲಿದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search