• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ವಿರುದ್ಧ ಕಠಿಣ ಕ್ರಮ ಅಗತ್ಯ: 26/11 ದಾಳಿಯಲ್ಲಿ ಭಾಗಿಯಾದ ಯೋಧನ ಮನವಿ

TNN Correspondent Posted On May 14, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವದಲ್ಲಿ ಶಾಂತಿ ಬಯಸುವ ಎಲ್ಲ ರಾಷ್ಟ್ರಗಳು ಒಟ್ಟಾಗಿ ಪಾಕಿಸ್ತಾನದ ಮೇಲೆ ದಾಳಿ ಮಾಡಿ, ಹಣಿಯುವ ಕೆಲಸ ಮಾಡಬೇಕು ಇಲ್ಲದಿದ್ದರೇ ಶಾಂತಿ ನೆಲೆಸುವುದಿಲ್ಲ ಎಂದು 26/11ರ ಮುಂಬೈ ದಾಳಿಯಲ್ಲಿ ಭಾಗಿಯಾಗಿದ್ದ ಕಮಾಂಡೋ ಸುರೇಂದರ್ ಸಿಂಗ್ ಸಲಹೆ ನೀಡಿದ್ದಾರೆ.

ಪಾಕಿಸ್ತಾದ ಭಯೋತ್ಪಾದಕ ರಾಷ್ಟ್ರ. ಈ ವಿಷಯ ಇಡೀ ವಿಶ್ವಕ್ಕೆ ತಿಳಿದಿದೆ. ಪಾಕಿಸ್ತಾನ ಮಾಜಿ ಪ್ರಧಾನಿಯ ಈ ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಆದ್ದರಿಂದ ಶಾಂತಿ ಬಯಸುವ ಎಲ್ಲ ರಾಷ್ಟ್ರಗಳು ಕೂಡಲೇ ಪಾಕಿಸ್ತಾನದ ವಿರುದ್ಧ ಕಾರ್ಯಾಚರಣೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಇತ್ತೀಚೆಗೆ ಪಾಕಿಸ್ತಾನದ ಪ್ರಮುಖ ಪತ್ರಕೆ ಡಾನ್ ಗೆ ನೀಡಿರುವ ಸಂದರ್ಶನದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ 26/11 ರ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿತ್ತು ಎಂಬುದನ್ನು ಒಪ್ಪಿಕೊಂಡಿದ್ದರು. ದಾಳಿಗೆ ಪಾಕಿಸ್ತಾನದ ಕುಮ್ಮಕ್ಕು ನೀಡಿತ್ತು ಎಂಬ ಸತ್ಯವನ್ನು ಒಪ್ಪಿಕೊಂಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಕಮಾಂಡೋ ಸುರೇಂದರ್ ಸಿಂಗ್ ಪಾಕಿಸ್ತಾನದ ವಿರುದ್ಧ ಶಾಂತಿ ಬಯಸುವ ಎಲ್ಲ ರಾಷ್ಟ್ರಗಳು ಒಗ್ಗೂಡಿ ಕಾರ್ಯಾಚರಣೆ ನಡೆಸಬೇಕು. ಇಲ್ಲಿದಿದ್ದಲ್ಲಿ ಸಮಸ್ಯೆ ತೀವ್ರವಾಗಲಿದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search