• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಸ್ಟಿಸ್ ಫಾರ್ ಆಸೀಫಾ ಎಂದು ಬೊಗಳೇ ಬಿಟ್ಟ ಕಮ್ಯುನಿಸ್ಟ್ನಾಯಕನಿಂದಲೇ ಬಾಲಕಿಗೆ ಲೈಂಗಿಕ ಕಿರುಕುಳ

TNN Correspondent Posted On May 14, 2018
0


0
Shares
  • Share On Facebook
  • Tweet It

ತಿರುವನಂತಪುರ: ಭಾರತದಲ್ಲಿ ಬುದ್ದಿಜೀವಿಗಳು, ಎಡಬಿಡಂಗಿಗಳು ತಾವು ಮಾತನಾಡುವುದೊಂದು, ಮಾಡುವುದೊಂದು ಎಂಬುದು ಪದೇ ಪದೆ ಸಾಬೀತಾಗುತ್ತಿದೆ. ಅಲ್ಲದೇ ತಮ್ಮಲ್ಲಿ ನೈತಿಕತೆ ಇಲ್ಲ ಎಂಬುದಕ್ಕೆ ಇಲ್ಲೊಂದು ಸಾಕ್ಷಿ ದೊರೆತಿದೆ. ಕಾಶ್ಮೀರದಲ್ಲಿ ನಡೆದಿದೆ ಎನ್ನಲಾದ ಬಾಲಕಿಯ ಕೊಲೆ, ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೋರಾಟ ಮಾಡಿದ, ಕೇರಳದ ಕಮ್ಯುನಿಸ್ಟ್ ಮುಖಂಡ ಮೋದೀನ್ ಕುಟ್ಟಿ ತಾನೇ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ದೃಶ್ಯ ಇದೀಗ ವೈರಲ್ ಆಗಿದೆ. ಅಲ್ಲದೇ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕಮ್ಯುನಿಸ್ಟ ಮನಸ್ಥಿತಿಯ ನೈಜ ಸ್ಥಿತಿಯ ಅನಾವರಣವಾಗಿದೆ.

ಈ ಕುರಿತು ಮಲ್ಲಪುರಂ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದು, ಬಾಲಕಿ ಮೇಲೆ ಲೈಂಗಿಕ ಕಿರುಕುಳ ನಡೆಸಿರುವ ಕುರಿತು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಏಪ್ರಿಲ್ 18ರಂದು ನಡೆದ ಘಟನೆಯಲ್ಲಿ 60 ವರ್ಷದ ಕಮ್ಯುನಿಸ್ಟ್ ಮುಖಂಡ ಸಿನೆಮಾ ಥೆಟರ್ ನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ, ಈ ಕುರಿತ ವಿಡಿಯೋಗಳು ಥೇಟರ್ ನಲ್ಲಿರುವ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ದೃಶ್ಯಗಳಲ್ಲಿ ತಾಯಿ ಪಕ್ಕದಲ್ಲಿ ಕುಳಿತ ಬಾಲಕಿಗೆ 60 ವರ್ಷದ ವ್ಯಕ್ತಿ ಕಿರುಕುಳ ನೀಡಿದ್ದಾನೆ.

ಈ ದೃಶ್ಯಗಳು ಮಾಧ್ಯಮದಲ್ಲಿ ಬಹಿರಂಗವಾಗುತ್ತಲೇ ಪೊಲೀಸರು ಕಮ್ಯುನಿಸ್ಟ್ ಮುಖಂಡನನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರದಲ್ಲಿ ನಡೆದಿದ್ದ ಬಾಲಕಿ ಆಸೀಫಾ ಅತ್ಯಾಚಾರ ಕೊಲೆಯನ್ನು ಖಂಡಿಸಿ, ಮೋದೀನ್ ಕುಟ್ಟಿ ಹೋರಾಟ ನಡೆಸಿದ್ದ. ಹಲವು ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದ. ಇದೀಗ ಆತನ ನಿಜ ಬಣ್ಣ ಬಯಲಾಗಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search