• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಸ್ಟಿಸ್ ಫಾರ್ ಆಸೀಫಾ ಎಂದು ಬೊಗಳೇ ಬಿಟ್ಟ ಕಮ್ಯುನಿಸ್ಟ್ನಾಯಕನಿಂದಲೇ ಬಾಲಕಿಗೆ ಲೈಂಗಿಕ ಕಿರುಕುಳ

TNN Correspondent Posted On May 14, 2018
0


0
Shares
  • Share On Facebook
  • Tweet It

ತಿರುವನಂತಪುರ: ಭಾರತದಲ್ಲಿ ಬುದ್ದಿಜೀವಿಗಳು, ಎಡಬಿಡಂಗಿಗಳು ತಾವು ಮಾತನಾಡುವುದೊಂದು, ಮಾಡುವುದೊಂದು ಎಂಬುದು ಪದೇ ಪದೆ ಸಾಬೀತಾಗುತ್ತಿದೆ. ಅಲ್ಲದೇ ತಮ್ಮಲ್ಲಿ ನೈತಿಕತೆ ಇಲ್ಲ ಎಂಬುದಕ್ಕೆ ಇಲ್ಲೊಂದು ಸಾಕ್ಷಿ ದೊರೆತಿದೆ. ಕಾಶ್ಮೀರದಲ್ಲಿ ನಡೆದಿದೆ ಎನ್ನಲಾದ ಬಾಲಕಿಯ ಕೊಲೆ, ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೋರಾಟ ಮಾಡಿದ, ಕೇರಳದ ಕಮ್ಯುನಿಸ್ಟ್ ಮುಖಂಡ ಮೋದೀನ್ ಕುಟ್ಟಿ ತಾನೇ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ದೃಶ್ಯ ಇದೀಗ ವೈರಲ್ ಆಗಿದೆ. ಅಲ್ಲದೇ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕಮ್ಯುನಿಸ್ಟ ಮನಸ್ಥಿತಿಯ ನೈಜ ಸ್ಥಿತಿಯ ಅನಾವರಣವಾಗಿದೆ.

ಈ ಕುರಿತು ಮಲ್ಲಪುರಂ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದು, ಬಾಲಕಿ ಮೇಲೆ ಲೈಂಗಿಕ ಕಿರುಕುಳ ನಡೆಸಿರುವ ಕುರಿತು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಏಪ್ರಿಲ್ 18ರಂದು ನಡೆದ ಘಟನೆಯಲ್ಲಿ 60 ವರ್ಷದ ಕಮ್ಯುನಿಸ್ಟ್ ಮುಖಂಡ ಸಿನೆಮಾ ಥೆಟರ್ ನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ, ಈ ಕುರಿತ ವಿಡಿಯೋಗಳು ಥೇಟರ್ ನಲ್ಲಿರುವ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ದೃಶ್ಯಗಳಲ್ಲಿ ತಾಯಿ ಪಕ್ಕದಲ್ಲಿ ಕುಳಿತ ಬಾಲಕಿಗೆ 60 ವರ್ಷದ ವ್ಯಕ್ತಿ ಕಿರುಕುಳ ನೀಡಿದ್ದಾನೆ.

ಈ ದೃಶ್ಯಗಳು ಮಾಧ್ಯಮದಲ್ಲಿ ಬಹಿರಂಗವಾಗುತ್ತಲೇ ಪೊಲೀಸರು ಕಮ್ಯುನಿಸ್ಟ್ ಮುಖಂಡನನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರದಲ್ಲಿ ನಡೆದಿದ್ದ ಬಾಲಕಿ ಆಸೀಫಾ ಅತ್ಯಾಚಾರ ಕೊಲೆಯನ್ನು ಖಂಡಿಸಿ, ಮೋದೀನ್ ಕುಟ್ಟಿ ಹೋರಾಟ ನಡೆಸಿದ್ದ. ಹಲವು ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದ. ಇದೀಗ ಆತನ ನಿಜ ಬಣ್ಣ ಬಯಲಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search