• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡ ಅಸ್ಮಿತೆಯ ನಾಟಕವಾಡಿದ ಕಾಂಗ್ರೆಸ್ ಗೆ ಮೋದಿ ಹೇಳಿದ್ದೇನು ಗೊತ್ತೇ?

TNN Correspondent Posted On May 16, 2018
0


0
Shares
  • Share On Facebook
  • Tweet It

ದೆಹಲಿ: ಕರ್ನಾಟಕದ ಚುನಾವಣೆಯಲ್ಲಿ ಕರ್ನಾಟಕ ಧ್ವಜ, ಕನ್ನಡ ಭಾಷೆ ಹೆಸರಲ್ಲಿ ರಾಜಕೀಯ ಮಾಡಿದ ಕಾಂಗ್ರೆಸ್ ತನ್ನ ಹಿಂದಿ ಹೇರಿಕೆ ಎಂದು ಬೊಗಳೇ ಬಿಡುತ್ತಲೇ ವಿಧಾನಸಭೆ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಚುನಾವಣೆಗಾಗಿ ನಡೆಸಿ ಕೊಳಕು ತಂತ್ರಗಳಲ್ಲಿ ಒಂದಾದ ಹಿಂದಿ ಹೇರಿಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದ ಕಾರ್ಯಕ್ರಮದಲ್ಲಿ ತಕ್ಕ ಪ್ರತಿಯುತ್ತರ ನೀಡಿದ್ದಾರೆ.

‘ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಭಾಷೆ ಹೆಸರಲ್ಲಿ ದೇಶವನ್ನು ಒಡೆದು ಆಳುವ ಪ್ರಯತ್ನ ಮಾಡಿದರು. ಆದರೆ ಕರ್ನಾಟಕದ ಜನ ಕುತಂತ್ರಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಭಾರತೀಯ ಜನತಾ ಪಕ್ಷ ಹಿಂದಿಗಳ ಪಕ್ಷ ಎಂದು ಜನರಲ್ಲಿ ಸುಳ್ಳು ಬಿತ್ತುತ್ತಿದ್ದಾರೆ. ಆದರೆ ಗುಜರಾತ, ಮಹಾರಾಷ್ಟ್ರ, ಅಸ್ಸಾಂ, ಗೋವಾ ಇದಾವುದೇ ರಾಜ್ಯಗಳು ಹಿಂದಿ ಭಾಷೆಯ ರಾಜ್ಯಗಳಲ್ಲ. ಈ ಸತ್ಯವನ್ನು ಅರಿತು ಕೂಡ ಜನರಲ್ಲಿ ಸುಳ್ಳು ಬಿಜೆಪಿ ಹಿಂದಿವಾಲಾಗಳ ಪಕ್ಷ. ಕನ್ನಡದ ಮೇಲೆ ಹಿಂದಿ ಹೇರಲಾಗುತ್ತಿದೆ ಎಂದು ಕಾಂಗ್ರೆಸ್ ಜನರ ದಿಕ್ಕು ತಪ್ಪಿಸಲು ಪ್ರಯತ್ನ ಮಾಡಿತ್ತು. ಆದರೆ ಕರ್ನಾಟಕದ ಜನ ಕಾಂಗ್ರೆಸ್ ಕುತಂತ್ರಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಕರ್ನಾಟಕದ ಜನ ಬಿಜೆಪಿ ಸರ್ಕಾರದ ಅಭಿವೃದ್ಧಿ ಮತ್ತು ಅಖಂಡ ರಾಷ್ಟ್ರೀಯತೆಗೆ ಬೆಲೆ ನೀಡಿದ್ದಾರೆ. ಕಾಂಗ್ರೆಸ್ ಅವನತಿಗೆ ಮುನ್ನುಡಿ ಬರೆದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಮೂಲಕ ಭಾರತೀಯ ಜನತಾ ಪಕ್ಷ ಕೇವಲ ಹಿಂದಿವಾಲಾಗಳ ಪಕ್ಷವಲ್ಲ ಅದು ಅಖಂಡ ಭಾರತವನ್ನು ಪ್ರತಿನಿಧಿಸುವ ಪಕ್ಷ ಎಂಬ ಸಂದೇಶವನ್ನು ಮತ್ತೊಮ್ಮೆ ದೇಶಕ್ಕೆ ಸಾರಿದ್ದಾರೆ. ಅಲ್ಲದೇ ಒಡೆದು ಆಳುವ ಕಾಂಗ್ರೆಸ್ ಗೂ ಕೂಡ ತಕ್ಕ ಪಾಠವನ್ನು ಪ್ರಧಾನಿ ನರೇಂದ್ರ ಮೋದಿ ಬೋಧಿಸಿದ್ದಾರೆ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search