• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡ ಅಸ್ಮಿತೆಯ ನಾಟಕವಾಡಿದ ಕಾಂಗ್ರೆಸ್ ಗೆ ಮೋದಿ ಹೇಳಿದ್ದೇನು ಗೊತ್ತೇ?

TNN Correspondent Posted On May 16, 2018
0


0
Shares
  • Share On Facebook
  • Tweet It

ದೆಹಲಿ: ಕರ್ನಾಟಕದ ಚುನಾವಣೆಯಲ್ಲಿ ಕರ್ನಾಟಕ ಧ್ವಜ, ಕನ್ನಡ ಭಾಷೆ ಹೆಸರಲ್ಲಿ ರಾಜಕೀಯ ಮಾಡಿದ ಕಾಂಗ್ರೆಸ್ ತನ್ನ ಹಿಂದಿ ಹೇರಿಕೆ ಎಂದು ಬೊಗಳೇ ಬಿಡುತ್ತಲೇ ವಿಧಾನಸಭೆ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಚುನಾವಣೆಗಾಗಿ ನಡೆಸಿ ಕೊಳಕು ತಂತ್ರಗಳಲ್ಲಿ ಒಂದಾದ ಹಿಂದಿ ಹೇರಿಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದ ಕಾರ್ಯಕ್ರಮದಲ್ಲಿ ತಕ್ಕ ಪ್ರತಿಯುತ್ತರ ನೀಡಿದ್ದಾರೆ.

‘ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಭಾಷೆ ಹೆಸರಲ್ಲಿ ದೇಶವನ್ನು ಒಡೆದು ಆಳುವ ಪ್ರಯತ್ನ ಮಾಡಿದರು. ಆದರೆ ಕರ್ನಾಟಕದ ಜನ ಕುತಂತ್ರಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಭಾರತೀಯ ಜನತಾ ಪಕ್ಷ ಹಿಂದಿಗಳ ಪಕ್ಷ ಎಂದು ಜನರಲ್ಲಿ ಸುಳ್ಳು ಬಿತ್ತುತ್ತಿದ್ದಾರೆ. ಆದರೆ ಗುಜರಾತ, ಮಹಾರಾಷ್ಟ್ರ, ಅಸ್ಸಾಂ, ಗೋವಾ ಇದಾವುದೇ ರಾಜ್ಯಗಳು ಹಿಂದಿ ಭಾಷೆಯ ರಾಜ್ಯಗಳಲ್ಲ. ಈ ಸತ್ಯವನ್ನು ಅರಿತು ಕೂಡ ಜನರಲ್ಲಿ ಸುಳ್ಳು ಬಿಜೆಪಿ ಹಿಂದಿವಾಲಾಗಳ ಪಕ್ಷ. ಕನ್ನಡದ ಮೇಲೆ ಹಿಂದಿ ಹೇರಲಾಗುತ್ತಿದೆ ಎಂದು ಕಾಂಗ್ರೆಸ್ ಜನರ ದಿಕ್ಕು ತಪ್ಪಿಸಲು ಪ್ರಯತ್ನ ಮಾಡಿತ್ತು. ಆದರೆ ಕರ್ನಾಟಕದ ಜನ ಕಾಂಗ್ರೆಸ್ ಕುತಂತ್ರಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಕರ್ನಾಟಕದ ಜನ ಬಿಜೆಪಿ ಸರ್ಕಾರದ ಅಭಿವೃದ್ಧಿ ಮತ್ತು ಅಖಂಡ ರಾಷ್ಟ್ರೀಯತೆಗೆ ಬೆಲೆ ನೀಡಿದ್ದಾರೆ. ಕಾಂಗ್ರೆಸ್ ಅವನತಿಗೆ ಮುನ್ನುಡಿ ಬರೆದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಮೂಲಕ ಭಾರತೀಯ ಜನತಾ ಪಕ್ಷ ಕೇವಲ ಹಿಂದಿವಾಲಾಗಳ ಪಕ್ಷವಲ್ಲ ಅದು ಅಖಂಡ ಭಾರತವನ್ನು ಪ್ರತಿನಿಧಿಸುವ ಪಕ್ಷ ಎಂಬ ಸಂದೇಶವನ್ನು ಮತ್ತೊಮ್ಮೆ ದೇಶಕ್ಕೆ ಸಾರಿದ್ದಾರೆ. ಅಲ್ಲದೇ ಒಡೆದು ಆಳುವ ಕಾಂಗ್ರೆಸ್ ಗೂ ಕೂಡ ತಕ್ಕ ಪಾಠವನ್ನು ಪ್ರಧಾನಿ ನರೇಂದ್ರ ಮೋದಿ ಬೋಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search