• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡ ಅಸ್ಮಿತೆಯ ನಾಟಕವಾಡಿದ ಕಾಂಗ್ರೆಸ್ ಗೆ ಮೋದಿ ಹೇಳಿದ್ದೇನು ಗೊತ್ತೇ?

TNN Correspondent Posted On May 16, 2018
0


0
Shares
  • Share On Facebook
  • Tweet It

ದೆಹಲಿ: ಕರ್ನಾಟಕದ ಚುನಾವಣೆಯಲ್ಲಿ ಕರ್ನಾಟಕ ಧ್ವಜ, ಕನ್ನಡ ಭಾಷೆ ಹೆಸರಲ್ಲಿ ರಾಜಕೀಯ ಮಾಡಿದ ಕಾಂಗ್ರೆಸ್ ತನ್ನ ಹಿಂದಿ ಹೇರಿಕೆ ಎಂದು ಬೊಗಳೇ ಬಿಡುತ್ತಲೇ ವಿಧಾನಸಭೆ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಚುನಾವಣೆಗಾಗಿ ನಡೆಸಿ ಕೊಳಕು ತಂತ್ರಗಳಲ್ಲಿ ಒಂದಾದ ಹಿಂದಿ ಹೇರಿಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದ ಕಾರ್ಯಕ್ರಮದಲ್ಲಿ ತಕ್ಕ ಪ್ರತಿಯುತ್ತರ ನೀಡಿದ್ದಾರೆ.

‘ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಭಾಷೆ ಹೆಸರಲ್ಲಿ ದೇಶವನ್ನು ಒಡೆದು ಆಳುವ ಪ್ರಯತ್ನ ಮಾಡಿದರು. ಆದರೆ ಕರ್ನಾಟಕದ ಜನ ಕುತಂತ್ರಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಭಾರತೀಯ ಜನತಾ ಪಕ್ಷ ಹಿಂದಿಗಳ ಪಕ್ಷ ಎಂದು ಜನರಲ್ಲಿ ಸುಳ್ಳು ಬಿತ್ತುತ್ತಿದ್ದಾರೆ. ಆದರೆ ಗುಜರಾತ, ಮಹಾರಾಷ್ಟ್ರ, ಅಸ್ಸಾಂ, ಗೋವಾ ಇದಾವುದೇ ರಾಜ್ಯಗಳು ಹಿಂದಿ ಭಾಷೆಯ ರಾಜ್ಯಗಳಲ್ಲ. ಈ ಸತ್ಯವನ್ನು ಅರಿತು ಕೂಡ ಜನರಲ್ಲಿ ಸುಳ್ಳು ಬಿಜೆಪಿ ಹಿಂದಿವಾಲಾಗಳ ಪಕ್ಷ. ಕನ್ನಡದ ಮೇಲೆ ಹಿಂದಿ ಹೇರಲಾಗುತ್ತಿದೆ ಎಂದು ಕಾಂಗ್ರೆಸ್ ಜನರ ದಿಕ್ಕು ತಪ್ಪಿಸಲು ಪ್ರಯತ್ನ ಮಾಡಿತ್ತು. ಆದರೆ ಕರ್ನಾಟಕದ ಜನ ಕಾಂಗ್ರೆಸ್ ಕುತಂತ್ರಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಕರ್ನಾಟಕದ ಜನ ಬಿಜೆಪಿ ಸರ್ಕಾರದ ಅಭಿವೃದ್ಧಿ ಮತ್ತು ಅಖಂಡ ರಾಷ್ಟ್ರೀಯತೆಗೆ ಬೆಲೆ ನೀಡಿದ್ದಾರೆ. ಕಾಂಗ್ರೆಸ್ ಅವನತಿಗೆ ಮುನ್ನುಡಿ ಬರೆದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಮೂಲಕ ಭಾರತೀಯ ಜನತಾ ಪಕ್ಷ ಕೇವಲ ಹಿಂದಿವಾಲಾಗಳ ಪಕ್ಷವಲ್ಲ ಅದು ಅಖಂಡ ಭಾರತವನ್ನು ಪ್ರತಿನಿಧಿಸುವ ಪಕ್ಷ ಎಂಬ ಸಂದೇಶವನ್ನು ಮತ್ತೊಮ್ಮೆ ದೇಶಕ್ಕೆ ಸಾರಿದ್ದಾರೆ. ಅಲ್ಲದೇ ಒಡೆದು ಆಳುವ ಕಾಂಗ್ರೆಸ್ ಗೂ ಕೂಡ ತಕ್ಕ ಪಾಠವನ್ನು ಪ್ರಧಾನಿ ನರೇಂದ್ರ ಮೋದಿ ಬೋಧಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search