• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ಮಹಿಳೆಯರೂ ಜಿಹಾದ್ ನಲ್ಲಿ ತೊಡಗಿದರಾ ಎಂಬ ಅನುಮಾನ ಮೂಡಲು ಈ ಘಟನೆ ಸಾಕು!

TNN Correspondent Posted On May 16, 2018
0


0
Shares
  • Share On Facebook
  • Tweet It

ಚಂಡೀಗಡ: ಪ್ರಸ್ತುತ ದೇಶದ ಬಹುತೇಕ ಕಡೆ ಮುಸ್ಲಿಂ ಮೂಲಭೂತವಾದಿಗಳು ಲವ್ ಜಿಹಾದಿನಲ್ಲಿ ತೊಡಗಿದ್ದಾರೆ. ಹಲವು ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಪ್ರೀತಿಸಿ, ಅವರನ್ನು ಮದುವೆಯಾಗಿ, ಮತಾಂತರಗೊಳಿಸಿ, ಮಹಿಳೆಗೆ ನಾಲ್ಕು ಮಕ್ಕಳನ್ನು ನೀಡಿ ಕೈ ಬಿಡುವುದು ಇತ್ತೀಚಿನ ದುರುಳತನವಾಗಿದೆ.

ಆದರೆ ಈಗ ಮುಸ್ಲಿಂ ಮಹಿಳೆಯರು ಸಹ ಜಿಹಾದಿನಲ್ಲಿ ತೊಡಗಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ಹೀಗೆ ಅನುಮಾನ ಕಾಡುವ ಒಂದು ನಿದರ್ಶನವೊಂದು ಹರಿಯಾಣದಲ್ಲಿ ಸಿಕ್ಕಿದೆ.

ಹೌದು ಹರಿಯಾಣದ ಮೇವಾತ್ ಪ್ರದೇಶದ ಪುನ್ಹಾನಾ ಎಂಬಲ್ಲಿ ಹಿಂದೂ ಬಾಲಕಿಯನ್ನು ಮುಸ್ಲಿಂ ಮಹಿಳೆಯೊಬ್ಬರು 40 ದಿನದ ಹಿಂದೆ ಅಪಹರಿಸಿದ್ದು, ಬಲವಂತವಾಗಿ ಇಸ್ಲಾಮಿಗೆ ಮತಾಂತರಿಸಿ 40 ಸಾವಿರ ರೂಪಾಯಿಗೆ ಮಾರಾಟ ಮಾಡಿದ ಪ್ರಕರಣ ಈಗ ರಾಜ್ಯಾದ್ಯಂತ ಸುದ್ದಿಯಾಗಿದ್ದು, ಪೊಲೀಸರು ಮಹಿಳೆಯನ್ನು ಬಂಧಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ.

ಬಾಲಕಿ ಮೂಲತಃ ರಾಜಸ್ಥಾನದವಳಾಗಿದ್ದು, ಫರೀದಾಬಾದಿನಲ್ಲಿ ಕುಟುಂಬಸ್ಥರ ಜತೆ ನೆಲೆಸಿದ್ದಾಳೆ. ಆದರೆ ಕಳೆದ ಏಪ್ರಿಲ್ 4ರಂದು ಬಾಲಕಿ ಕಾಣೆಯಾಗಿದ್ದು, ಆತಂಕಗೊಂಡ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲಿಸರು ತನಿಖೆ ಆರಂಭಿಸಿದರು.

ಕೊನೆಗೂ ಪೊಲೀಸರು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಪರ್ಜಾನಾ ಹಾಗೂ ಆಕೆಯ ಗಂಡ ಜಾಕೀರ್ ಸೇರಿ ಮೂವರನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ್ದ ಮಹಿಳೆ ತನ್ನ ಸಹಚರರೊಂದಿಗೆ ಸೇರಿ ದೂರದ ಗ್ರಾಮದವರಿಗೆ 40 ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search