• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ಮಹಿಳೆಯರೂ ಜಿಹಾದ್ ನಲ್ಲಿ ತೊಡಗಿದರಾ ಎಂಬ ಅನುಮಾನ ಮೂಡಲು ಈ ಘಟನೆ ಸಾಕು!

TNN Correspondent Posted On May 16, 2018
0


0
Shares
  • Share On Facebook
  • Tweet It

ಚಂಡೀಗಡ: ಪ್ರಸ್ತುತ ದೇಶದ ಬಹುತೇಕ ಕಡೆ ಮುಸ್ಲಿಂ ಮೂಲಭೂತವಾದಿಗಳು ಲವ್ ಜಿಹಾದಿನಲ್ಲಿ ತೊಡಗಿದ್ದಾರೆ. ಹಲವು ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಪ್ರೀತಿಸಿ, ಅವರನ್ನು ಮದುವೆಯಾಗಿ, ಮತಾಂತರಗೊಳಿಸಿ, ಮಹಿಳೆಗೆ ನಾಲ್ಕು ಮಕ್ಕಳನ್ನು ನೀಡಿ ಕೈ ಬಿಡುವುದು ಇತ್ತೀಚಿನ ದುರುಳತನವಾಗಿದೆ.

ಆದರೆ ಈಗ ಮುಸ್ಲಿಂ ಮಹಿಳೆಯರು ಸಹ ಜಿಹಾದಿನಲ್ಲಿ ತೊಡಗಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ಹೀಗೆ ಅನುಮಾನ ಕಾಡುವ ಒಂದು ನಿದರ್ಶನವೊಂದು ಹರಿಯಾಣದಲ್ಲಿ ಸಿಕ್ಕಿದೆ.

ಹೌದು ಹರಿಯಾಣದ ಮೇವಾತ್ ಪ್ರದೇಶದ ಪುನ್ಹಾನಾ ಎಂಬಲ್ಲಿ ಹಿಂದೂ ಬಾಲಕಿಯನ್ನು ಮುಸ್ಲಿಂ ಮಹಿಳೆಯೊಬ್ಬರು 40 ದಿನದ ಹಿಂದೆ ಅಪಹರಿಸಿದ್ದು, ಬಲವಂತವಾಗಿ ಇಸ್ಲಾಮಿಗೆ ಮತಾಂತರಿಸಿ 40 ಸಾವಿರ ರೂಪಾಯಿಗೆ ಮಾರಾಟ ಮಾಡಿದ ಪ್ರಕರಣ ಈಗ ರಾಜ್ಯಾದ್ಯಂತ ಸುದ್ದಿಯಾಗಿದ್ದು, ಪೊಲೀಸರು ಮಹಿಳೆಯನ್ನು ಬಂಧಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ.

ಬಾಲಕಿ ಮೂಲತಃ ರಾಜಸ್ಥಾನದವಳಾಗಿದ್ದು, ಫರೀದಾಬಾದಿನಲ್ಲಿ ಕುಟುಂಬಸ್ಥರ ಜತೆ ನೆಲೆಸಿದ್ದಾಳೆ. ಆದರೆ ಕಳೆದ ಏಪ್ರಿಲ್ 4ರಂದು ಬಾಲಕಿ ಕಾಣೆಯಾಗಿದ್ದು, ಆತಂಕಗೊಂಡ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲಿಸರು ತನಿಖೆ ಆರಂಭಿಸಿದರು.

ಕೊನೆಗೂ ಪೊಲೀಸರು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಪರ್ಜಾನಾ ಹಾಗೂ ಆಕೆಯ ಗಂಡ ಜಾಕೀರ್ ಸೇರಿ ಮೂವರನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ್ದ ಮಹಿಳೆ ತನ್ನ ಸಹಚರರೊಂದಿಗೆ ಸೇರಿ ದೂರದ ಗ್ರಾಮದವರಿಗೆ 40 ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search