• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ಕಾರಿ ಶಾಲೆಗಳಲ್ಲಿನ್ನು ಯೆಸ್ ಸರ್/ಮೇಡಮ್ ಬದಲಿ ಜೈಹಿಂದ್ ಎನ್ನಬೇಕು, ಎಲ್ಲಿ ಗೊತ್ತಾ?

TNN Correspondent Posted On May 16, 2018
0


0
Shares
  • Share On Facebook
  • Tweet It

ಭೋಪಾಲ್: ಮೊದಲಿನಿಂದಲೂ ಸರ್ಕಾರಿ ಶಾಲೆಗಳಲ್ಲಿ ತರಗತಿಯ ಶಿಕ್ಷಕ/ಶಿಕ್ಷಕಿಯರು ಹಾಜರಾತಿ ತೆಗೆದುಕೊಳ್ಳುವಾಗ ವಿದ್ಯಾರ್ಥಿಗಳು ಯೆಸ್ ಸರ್/ಯೆಸ್ ಮೇಡಂ ಎಂದು ತಾವು ಬಂದಿರುವುದನ್ನು ಖಾತರಿಪಡಿಸುತ್ತಿದ್ದರು. ಆದರೆ ಇನ್ನು ಮುಂದೆ ವಿದ್ಯಾರ್ಥಿಗಳು ಯೆಸ್ ಸರ್/ಮೇಡಂ ಎನ್ನುವ ಬದಲಿ ಜೈಹಿಂದ್ ಎನ್ನಲಿದ್ದಾರೆ.

ಹೌದು, ಮಧ್ಯಪ್ರದೇಶ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಪ್ರಸಕ್ತ ಸಾಲಿನ ಜೂನ್ ಒಂದರಿಂದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಾಜರಾತಿ ತೆಗೆದುಕೊಳ್ಳುವಾಗ ಶಿಕ್ಷಕರಿಗೆ ಯೆಸ್ ಮೇಡಂ/ಸರ್ ಬದಲಿಗೆ ಜೈಹಿಂದ್ ಎನ್ನಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಈ ಕುರಿತು ಸರ್ಕಾರಿ ಶಾಲೆಗಳ ಇಲಾಖೆಯ ಉಪಕಾರ್ಯದರ್ಶಿ ಪ್ರಮೋದ್ ಸಿಂಗ್ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಸ್ಫೂರ್ತಿ ತುಂಬುವ ದಿಸೆಯಲ್ಲಿ ರಾಜ್ಯ ಸರ್ಕಾರ ಯೆಸ್ ಸರ್/ಮೇಡಂ ಎನ್ನುವ ಬದಲು ಜೈಹಿಂದ್ ಎನ್ನುವಂತೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿರುವ ಸುಮಾರು 1.22 ಲಕ್ಷ ಶಾಲೆಗಳಲ್ಲಿ ಇನ್ನು ಮುಂದೆ ಮಕ್ಕಳು ಜೈಹಿಂದ್ ಎನ್ನುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಆದೇಶ ಖಾಸಗಿ ಶಾಲೆಗಳಿಗೆ ಅನ್ವಯಿಸುವುದಿಲ್ಲ. ಜೈ ಹಿಂದ್ ಎನ್ನುವುದು ವ್ಯಕ್ತಿಯಲ್ಲಿ ಸ್ಫೂರ್ತಿಯ ಕಿಡಿ ಹೊತ್ತಿಸುವುದರಿಂದ ಹಾಗೂ ಮಕ್ಕಳಲ್ಲಿ ಚಿಕ್ಕವರಿರುವಾಗಲೇ ದೇಶಪ್ರೇಮ ಬೆಳೆಸಲು ಸರ್ಕಾರ ಆದೇಶ ಹೊರಡಿಸಿದೆ ಎಂದು ವಿವರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search