• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಲ್ಲಿ ಬಿಎಸ್ ವೈ ಸರ್ಕಾರ ಸಾಲಮನ್ನಾ ಮಾಡಲು ಚಿಂತನೆ ನಡೆಸಿದರೆ, ಅಲ್ಲಿ ಕೇಂದ್ರ ಸರ್ಕಾರ ನೀರಾವರಿಗೆ ಹಣ ಮೀಸಲಿಟ್ಟಿದೆ

TNN Correspondent Posted On May 18, 2018
0


0
Shares
  • Share On Facebook
  • Tweet It

ದೆಹಲಿ: ರಾಜ್ಯದಲ್ಲಿ ಸರ್ಕಾರ ರಚಿಸಿದ ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈತರ ಸಾಲ ಮನ್ನಾ ಮಾಡಲು ಮುಂದಾಗಿದ್ದರೆ, ಅಲ್ಲಿ ಕೇಂದ್ರ ಸರ್ಕಾರ ಸದ್ದಿಲ್ಲದೆ ರೈತರ ಅನುಕೂಲಕ್ಕಾಗಿ ಹಣ ಮೀಸಲಿಡುವ ಮೂಲಕ ಬಿಜೆಪಿ ರೈತರ ಪರ ಎಂಬುದನ್ನು ಸಾಬೀತುಪಡಿಸಿದೆ.

ಈಗಾಗಲೇ ಕೇಂದ್ರ ಸರ್ಕಾರ ಇದುವರೆಗೆ ಫಸಲ್ ಬಿಮಾ ಯೋಜನೆ, ಕೃಷಿ ಸಿಂಚಾಯಿ ಯೋಜನೆ, ರೈತರ ಬೆಳೆಗೆ ಒಂದೂವರೆ ಪಟ್ಟು ಬೆಂಬಲ ಬೆಲೆ ಘೋಷಿಸುವ ಮೂಲಕ ರೈತರ ಪರವಾಗಿ ನಿಂತಿದೆ. ಈಗ ರೈತರ ಆದಾಯ ಹೆಚ್ಚಿಸುವ ದೃಷ್ಟಿಯಿಂದ ನೀರಾವರಿ ಅಭಿವೃದ್ಧಿಗೆ 5000 ಸಾವಿರ ರೂಪಾಯಿ ಮಂಜೂರು ಮಾಡಲು ಸಚಿವ ಸಂಪುಟ ಸಭೆ ಅಂಕಿತ ಹಾಕಿದೆ.

ಹೌದು, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಡಿಯಲ್ಲಿ ಸಣ್ಣ ನೀರಾವರಿ ಫಂಡ್ (ಎಂಇಪಿ) ಆಗಿ 5 ಸಾವಿರ ಕೋಟಿ ರೂಪಾಯಿ ಮಂಜೂರು ಮಾಡಿದೆ. ಕೇಂದ್ರ ಸರ್ಕಾರ ಕೃಷಿ ಸಿಂಚಾಯಿ ಯೋಜನೆ ಅನ್ವಯ 10 ಲಕ್ಷ ಹೆಕ್ಟೇರ್ ಕೃಷಿಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

ಈಗ ಸಣ್ಣ ನೀರಾವರಿ ಫಂಡ್ ಆಗಿ 5,000 ಕೋಟಿ ರೂಪಾಯಿ ಮಂಜೂರು ಮಾಡಿದ್ದು, ಪ್ರಸಕ್ತ ಸಾಲಿನಲ್ಲಿ ಈಗಾಗಲೇ 2000 ಕೋಟಿ ರೂಪಾಯಿ ನೀಡಿದೆ. 2019-20ನೇ ಸಾಲಿನಲ್ಲಿ ಉಳಿದ 3000 ಕೋಟಿ ರೂಪಾಯಿ ನೀಡುವುದಾಗಿ ಸರ್ಕಾರ ತಿಳಿಸಿದೆ. ಸಣ್ಣ ನೀರಾವರಿ ಅಭಿವೃದ್ಧಿಗಾಗಿ ವಿವಿಧ ತಂತ್ರಜ್ಞಾನ ಅಳವಡಿಕೆ, ನೀರಿನ ಪೂರೈಕೆ ಸೇರಿ ಹಲವು ಅಂಶಗಳನ್ನು ಈ ಹಣದ ಮೂಲಕ ಅಭಿವೃದ್ಧಿಗೊಳಿಸಲಾಗುತ್ತದೆ.

0
Shares
  • Share On Facebook
  • Tweet It




Trending Now
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Tulunadu News December 22, 2025
ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
Tulunadu News December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
  • Popular Posts

    • 1
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 2
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 3
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 4
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 5
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!

  • Privacy Policy
  • Contact
© Tulunadu Infomedia.

Press enter/return to begin your search