• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಧರ್ಮದ ಬಗ್ಗೆ ಅವನಹೇಳನಕಾರಿಯಾಗಿ ಮಾತನಾಡಿದ ಮುಸ್ಲಿಂ ಯುವಕ ಈಗ ಜೈಲು ಪಾಲು!

TNN Correspondent Posted On May 18, 2018
0


0
Shares
  • Share On Facebook
  • Tweet It

ಡಿಸ್ಪುರ: ಮೊದಲಿನಿಂದಲೂ ಹಾಗೆಯೇ. ಹಿಂದೂ ಧರ್ಮ ಹಲವರ ದಾಳಿಗೆ, ಅವಹೇಳನಕಾರಿ ಹೇಳಿಕೆಗೆ ಒಳಗಾಗಿದೆ, ಈಗಲೂ ಒಳಗಾಗುತ್ತಿದೆ. ಅದಕ್ಕಾಗಿಯೇ ಕೆಲವರು ಭಗವದ್ಗೀತೆಯನ್ನು ಸುಟ್ಟು ಹಾಕುತ್ತೇವೆ ಎನ್ನುತ್ತಾರೆ, ರಾಮನೇ ಇಲ್ಲ ಎಂದು ಬೊಬ್ಬೆ ಹಾಕುತ್ತಾರೆ. ನಾವು ಹಿಂದೂಗಳೂ ಇಂತಹ ಕುತ್ಸಿತ ಮನಸ್ಸಿನವರನ್ನು ತಿರಸ್ಕರಿಸಿ ಸುಮ್ಮನಾಗುತ್ತೇವೆ. ಇದಕ್ಕೆ ಯಾರು ಏನೇ ಅಂದರೂ ಹಿಂದೂ ಧರ್ಮಕ್ಕೆ ಏನೂ ಮಾಡಲಾಗುವುದಿಲ್ಲ ಎಂಬ ಆತ್ಮವಿಶ್ವಾಸವೂ ಇದ್ದರೂ ಇರಬಹುದು.

ಆದರೆ ಈ ಬಾರಿ ಹಾಗೆ ಆಗಿಲ್ಲ. ಹಿಂದೂ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದವನಿಗೆ, ಹಿಂದೂ ಧರ್ಮೀಯರನ್ನು ಕೀಳಾಗಿ ಕಂಡ ಮುಸ್ಲಿಂ ಯುವಕನಿಗೆ ತಕ್ಕ ಶಾಸ್ತಿಯಾಗಿದ್ದು, ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಹೌದು, ಎರಡು ವಾರಗಳ ಹಿಂದೆ ಅಸ್ಸಾಂನ ಕರೀಂ ಗಂಜ್ ಜಿಲ್ಲೆಯ ಕಲಿಗಂಜ್ ಪ್ರದೇಶದಲ್ಲಿ ಶಾಹಿನ್ ಅಹ್ಮದ್ ಎಂಬ ಮುಸ್ಲಿಂ ಯುವಕ ಫೇಸ್ ಬುಕ್ಕಿನಲ್ಲಿ ಲೈವ್ ಬಂದು ಹಿಂದೂ ಧರ್ಮ ಹಾಗೂ ಹಿಂದೂಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಎಂದು ತಿಳಿದುಬಂದಿದೆ.

ಇದರಿಂದ ಕುಪಿತರಾಗಿದ್ದ ಯುವ ಸಂಘಟನೆಯೊಂದರ ಮುಖಂಡ ದೇವ್ ದುಲಾಲ್ ದಾಸ್ ಎಂಬುವವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಜರಂಗದಳ ಹಿಂದೂ ಸಂಘಟನೆಯ ಮುಖಂಡರು ಸಹ ಹಲವೆಡೆ ಪ್ರತಿಭಟನೆ ಮಾಡಿದ್ದರು. ಕೊನೆಗೆ ಒತ್ತಡ ಜಾಸ್ತಿಯಾದ ಬಳಿಕ ಪ್ರಕರಣ ದಾಖಲಾಗಿ 15 ದಿನಗಳ ನಂತರ ಆರೋಪಿಯನ್ನು ಬಂಧಿಸಿದ್ದಾರೆ.

ಯಾವುದೇ ಧರ್ಮವಾಗಲಿ ಬೇರೊಂದು ಧರ್ಮ, ಸಮುದಾಯ ಹಾಗೂ ವ್ಯಕ್ತಿಗಳನ್ನು ಕೀಳಾಗಿ ಕಾಣಿ, ಅವರನ್ನು ಹೀಯಾಳಿಸಿ, ಮನನೋಯಿಸಿ ಎಂದು ಹೇಳುವುದಿಲ್ಲ. ಆದರೆ ಇಸ್ಲಾಮಿನ ಕೆಲವು ಮೂಲಭೂತವಾದಿಗಳು ಹಿಂದೂ ಧರ್ಮೀಯರನ್ನು ಮತಾಂತರಗೊಳಿಸುವುದು, ಹೀಯಾಳಿಸುವುದು ಮಾಡುತ್ತಾರೆ. ಅಂತಹವರಿಗೆ ಈ ಮುಸ್ಲಿಂ ಯುವಕನಿಗೆ ಆದ ಗತಿಯೇ ಆದಾಗ ಮಾತ್ರ ಹಿಂದೂ ಧರ್ಮವನ್ನು ಕೆಣಕುವುದು ನಿಲ್ಲುತ್ತದೆ. ಹಾಗೆನಿಸುವುದಿಲ್ಲವೇ?

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search