• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಧರ್ಮದ ಬಗ್ಗೆ ಅವನಹೇಳನಕಾರಿಯಾಗಿ ಮಾತನಾಡಿದ ಮುಸ್ಲಿಂ ಯುವಕ ಈಗ ಜೈಲು ಪಾಲು!

TNN Correspondent Posted On May 18, 2018
0


0
Shares
  • Share On Facebook
  • Tweet It

ಡಿಸ್ಪುರ: ಮೊದಲಿನಿಂದಲೂ ಹಾಗೆಯೇ. ಹಿಂದೂ ಧರ್ಮ ಹಲವರ ದಾಳಿಗೆ, ಅವಹೇಳನಕಾರಿ ಹೇಳಿಕೆಗೆ ಒಳಗಾಗಿದೆ, ಈಗಲೂ ಒಳಗಾಗುತ್ತಿದೆ. ಅದಕ್ಕಾಗಿಯೇ ಕೆಲವರು ಭಗವದ್ಗೀತೆಯನ್ನು ಸುಟ್ಟು ಹಾಕುತ್ತೇವೆ ಎನ್ನುತ್ತಾರೆ, ರಾಮನೇ ಇಲ್ಲ ಎಂದು ಬೊಬ್ಬೆ ಹಾಕುತ್ತಾರೆ. ನಾವು ಹಿಂದೂಗಳೂ ಇಂತಹ ಕುತ್ಸಿತ ಮನಸ್ಸಿನವರನ್ನು ತಿರಸ್ಕರಿಸಿ ಸುಮ್ಮನಾಗುತ್ತೇವೆ. ಇದಕ್ಕೆ ಯಾರು ಏನೇ ಅಂದರೂ ಹಿಂದೂ ಧರ್ಮಕ್ಕೆ ಏನೂ ಮಾಡಲಾಗುವುದಿಲ್ಲ ಎಂಬ ಆತ್ಮವಿಶ್ವಾಸವೂ ಇದ್ದರೂ ಇರಬಹುದು.

ಆದರೆ ಈ ಬಾರಿ ಹಾಗೆ ಆಗಿಲ್ಲ. ಹಿಂದೂ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದವನಿಗೆ, ಹಿಂದೂ ಧರ್ಮೀಯರನ್ನು ಕೀಳಾಗಿ ಕಂಡ ಮುಸ್ಲಿಂ ಯುವಕನಿಗೆ ತಕ್ಕ ಶಾಸ್ತಿಯಾಗಿದ್ದು, ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಹೌದು, ಎರಡು ವಾರಗಳ ಹಿಂದೆ ಅಸ್ಸಾಂನ ಕರೀಂ ಗಂಜ್ ಜಿಲ್ಲೆಯ ಕಲಿಗಂಜ್ ಪ್ರದೇಶದಲ್ಲಿ ಶಾಹಿನ್ ಅಹ್ಮದ್ ಎಂಬ ಮುಸ್ಲಿಂ ಯುವಕ ಫೇಸ್ ಬುಕ್ಕಿನಲ್ಲಿ ಲೈವ್ ಬಂದು ಹಿಂದೂ ಧರ್ಮ ಹಾಗೂ ಹಿಂದೂಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಎಂದು ತಿಳಿದುಬಂದಿದೆ.

ಇದರಿಂದ ಕುಪಿತರಾಗಿದ್ದ ಯುವ ಸಂಘಟನೆಯೊಂದರ ಮುಖಂಡ ದೇವ್ ದುಲಾಲ್ ದಾಸ್ ಎಂಬುವವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಜರಂಗದಳ ಹಿಂದೂ ಸಂಘಟನೆಯ ಮುಖಂಡರು ಸಹ ಹಲವೆಡೆ ಪ್ರತಿಭಟನೆ ಮಾಡಿದ್ದರು. ಕೊನೆಗೆ ಒತ್ತಡ ಜಾಸ್ತಿಯಾದ ಬಳಿಕ ಪ್ರಕರಣ ದಾಖಲಾಗಿ 15 ದಿನಗಳ ನಂತರ ಆರೋಪಿಯನ್ನು ಬಂಧಿಸಿದ್ದಾರೆ.

ಯಾವುದೇ ಧರ್ಮವಾಗಲಿ ಬೇರೊಂದು ಧರ್ಮ, ಸಮುದಾಯ ಹಾಗೂ ವ್ಯಕ್ತಿಗಳನ್ನು ಕೀಳಾಗಿ ಕಾಣಿ, ಅವರನ್ನು ಹೀಯಾಳಿಸಿ, ಮನನೋಯಿಸಿ ಎಂದು ಹೇಳುವುದಿಲ್ಲ. ಆದರೆ ಇಸ್ಲಾಮಿನ ಕೆಲವು ಮೂಲಭೂತವಾದಿಗಳು ಹಿಂದೂ ಧರ್ಮೀಯರನ್ನು ಮತಾಂತರಗೊಳಿಸುವುದು, ಹೀಯಾಳಿಸುವುದು ಮಾಡುತ್ತಾರೆ. ಅಂತಹವರಿಗೆ ಈ ಮುಸ್ಲಿಂ ಯುವಕನಿಗೆ ಆದ ಗತಿಯೇ ಆದಾಗ ಮಾತ್ರ ಹಿಂದೂ ಧರ್ಮವನ್ನು ಕೆಣಕುವುದು ನಿಲ್ಲುತ್ತದೆ. ಹಾಗೆನಿಸುವುದಿಲ್ಲವೇ?

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search