• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಪ್ರಮುಖರ ಹತ್ಯೆಗೆ ಸಂಚು ರೂಪಿಸಿದ ಉಗ್ರನ ಹೆಡೆಮುರಿ ಕಟ್ಟಿದ ಮಹಾ ಪೊಲೀಸ್

TNN Correspondent Posted On May 18, 2018
0


0
Shares
  • Share On Facebook
  • Tweet It

ಮುಂಬೈ: ಭಾರತದ ವಿರುದ್ಧ ಮತ್ತು ದೇಶದಲ್ಲಿ ಕುಕೃತ್ಯಗಳನ್ನು ನಡೆಸಲು ಸದಾ ಪ್ರಯತ್ನಿಸುವ ಪಾಕಿ ಮೂಲದ ಭಯೋತ್ಪಾದಕರ ದೇಶದ ಪೊಲೀಸರ ಕೈಗೆ ಸಿಲುಕಿ ಏಟು ತಿನ್ನುವುದು ಸಾಮಾನ್ಯ. ಇದೀಗ ದೇಶದ ಪ್ರಮುಖ ನಾಯಕರನ್ನು ಗುರಿಯಾಗಿಟ್ಟುಕೊಂಡು ಕುಕೃತ್ಯಗಳನ್ನು ನಡೆಸಲು ಯೋಜಿಸಿದ ಭಯೋತ್ಪಾದಕನ್ನೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

32 ವರ್ಷದ ವ್ಯಕ್ತಿಯನ್ನು ಮಹಾರಾಷ್ಟ್ರದ ಭಯೋತ್ಪಾದಕ ನಿಯಂತ್ರಣ ದಳ ಬಂಧಿಸಿದ್ದು, ಭಾರತದ ಪ್ರಮುಖ ಮುಖಂಡರನ್ನು ಹತ್ಯೆ ಮಾಡಲು ಈತ ಸಂಚು ರೂಪಿಸುತ್ತಿದ್ದ ಎನ್ನಲಾಗಿದೆ. ಪಾಕಿಸ್ತಾನದ ಕರಾಚಿಯಲ್ಲಿ  ಭಯೋತ್ಪಾದಕ ತರಬೇತಿ ಕೇಂದ್ರಗಳಲ್ಲಿ ತರಬೇತಿ ಪಡೆದುಕೊಂಡಿದ್ದಾನೆ ಎಂದು ಎಟಿಎಸ್ ತಿಳಿಸಿದೆ.

ಆರೋಪಿ ಭಾರಿ ಆಗಂತುಕ ಬಾಂಬ್ ಗಳನ್ನು, ಸೊಫಿಸ್ಟಿಕೇಟೆಡ್ ಮದ್ದುಗುಂಡುಗಳನ್ನು, ಸುಸೈಡ್ ಬಾಂಬ್ ಗಳನ್ನು, ಗನ್ ಗಳನ್ನು ಬಳಸುವ ತರಬೇತಿಯನ್ನು ಕರಾಚಿ ಮೂಲದ ಭಯೋತ್ಪಾದಕ ಸಂಘಟನೆಯಲ್ಲಿ ತರಬೇತಿ ಪಡೆದಿದ್ದಾನೆ.

ಈತ ಮುಂಬೈನಲ್ಲಿ ಪೊಲೀಸರ ಲಿಸ್ಟ್ ನಲ್ಲಿರುವ ವ್ಯಕ್ತಿಯೊಬ್ಬನ ಜೊತೆ ಸಂಪರ್ಕ ಸಾಧಿಸಿದ್ದು, ಆತನ ಮೂಲಕ ಶಾರ್ಜಾಗೆ ಪ್ರಯಾಣಿಸಿ, ಅಲ್ಲಿ ಆತನ ಪತ್ರವನ್ನು ತೋರಿಸಿ ಭಯೋತ್ಪಾದಕ ಸಂಘಟನೆ ಸೇರಿದ್ದಾನೆ. ದುಬೈನಿಂದ ಕರಾಚಿಗೆ ಹೋಗಿ ಅಲ್ಲಿ ಭಯೋತ್ಪಾದಕ ಸಂಘಟನೆಯಿಂದ ತರಬೇತಿ ಪಡೆದುಕೊಂಡಿದ್ದಾನೆ. ಈತನನ್ನು ಮೇ.11 ರಂದು ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ ಬಂಧಿಸಿ, ವಿಚಾರಣೆ ಆರಂಭಿಸಿದೆ.

ಬಂಧಿತ ವ್ಯಕ್ತಿ ಸಾರ್ವಜನಿಕರು ಸೇರುವ ಸ್ಥಳದಲ್ಲಿ ಮತ್ತು ದೇಶದ ಪ್ರಮುಖ ವ್ಯಕ್ತಿಗಳನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಎಂದು ತಿಳಿದು ಬಂದಿದೆ. ಶಂಕಿತ ಉಗ್ರನನ್ನು ಸಿಟಿ ಸಿವಿಲ್ ಕೋರ್ಟ್ ಗೆ ಹಾಜರುಪಡಿಸಿದ್ದು, ಮೇ.21ರವರೆಗೆ ಪೊಲೀಸರ ವಶಕ್ಕೆ ನೀಡಲಾಗಿದೆ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search