• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಪ್ರಮುಖರ ಹತ್ಯೆಗೆ ಸಂಚು ರೂಪಿಸಿದ ಉಗ್ರನ ಹೆಡೆಮುರಿ ಕಟ್ಟಿದ ಮಹಾ ಪೊಲೀಸ್

TNN Correspondent Posted On May 18, 2018
0


0
Shares
  • Share On Facebook
  • Tweet It

ಮುಂಬೈ: ಭಾರತದ ವಿರುದ್ಧ ಮತ್ತು ದೇಶದಲ್ಲಿ ಕುಕೃತ್ಯಗಳನ್ನು ನಡೆಸಲು ಸದಾ ಪ್ರಯತ್ನಿಸುವ ಪಾಕಿ ಮೂಲದ ಭಯೋತ್ಪಾದಕರ ದೇಶದ ಪೊಲೀಸರ ಕೈಗೆ ಸಿಲುಕಿ ಏಟು ತಿನ್ನುವುದು ಸಾಮಾನ್ಯ. ಇದೀಗ ದೇಶದ ಪ್ರಮುಖ ನಾಯಕರನ್ನು ಗುರಿಯಾಗಿಟ್ಟುಕೊಂಡು ಕುಕೃತ್ಯಗಳನ್ನು ನಡೆಸಲು ಯೋಜಿಸಿದ ಭಯೋತ್ಪಾದಕನ್ನೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

32 ವರ್ಷದ ವ್ಯಕ್ತಿಯನ್ನು ಮಹಾರಾಷ್ಟ್ರದ ಭಯೋತ್ಪಾದಕ ನಿಯಂತ್ರಣ ದಳ ಬಂಧಿಸಿದ್ದು, ಭಾರತದ ಪ್ರಮುಖ ಮುಖಂಡರನ್ನು ಹತ್ಯೆ ಮಾಡಲು ಈತ ಸಂಚು ರೂಪಿಸುತ್ತಿದ್ದ ಎನ್ನಲಾಗಿದೆ. ಪಾಕಿಸ್ತಾನದ ಕರಾಚಿಯಲ್ಲಿ  ಭಯೋತ್ಪಾದಕ ತರಬೇತಿ ಕೇಂದ್ರಗಳಲ್ಲಿ ತರಬೇತಿ ಪಡೆದುಕೊಂಡಿದ್ದಾನೆ ಎಂದು ಎಟಿಎಸ್ ತಿಳಿಸಿದೆ.

ಆರೋಪಿ ಭಾರಿ ಆಗಂತುಕ ಬಾಂಬ್ ಗಳನ್ನು, ಸೊಫಿಸ್ಟಿಕೇಟೆಡ್ ಮದ್ದುಗುಂಡುಗಳನ್ನು, ಸುಸೈಡ್ ಬಾಂಬ್ ಗಳನ್ನು, ಗನ್ ಗಳನ್ನು ಬಳಸುವ ತರಬೇತಿಯನ್ನು ಕರಾಚಿ ಮೂಲದ ಭಯೋತ್ಪಾದಕ ಸಂಘಟನೆಯಲ್ಲಿ ತರಬೇತಿ ಪಡೆದಿದ್ದಾನೆ.

ಈತ ಮುಂಬೈನಲ್ಲಿ ಪೊಲೀಸರ ಲಿಸ್ಟ್ ನಲ್ಲಿರುವ ವ್ಯಕ್ತಿಯೊಬ್ಬನ ಜೊತೆ ಸಂಪರ್ಕ ಸಾಧಿಸಿದ್ದು, ಆತನ ಮೂಲಕ ಶಾರ್ಜಾಗೆ ಪ್ರಯಾಣಿಸಿ, ಅಲ್ಲಿ ಆತನ ಪತ್ರವನ್ನು ತೋರಿಸಿ ಭಯೋತ್ಪಾದಕ ಸಂಘಟನೆ ಸೇರಿದ್ದಾನೆ. ದುಬೈನಿಂದ ಕರಾಚಿಗೆ ಹೋಗಿ ಅಲ್ಲಿ ಭಯೋತ್ಪಾದಕ ಸಂಘಟನೆಯಿಂದ ತರಬೇತಿ ಪಡೆದುಕೊಂಡಿದ್ದಾನೆ. ಈತನನ್ನು ಮೇ.11 ರಂದು ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ ಬಂಧಿಸಿ, ವಿಚಾರಣೆ ಆರಂಭಿಸಿದೆ.

ಬಂಧಿತ ವ್ಯಕ್ತಿ ಸಾರ್ವಜನಿಕರು ಸೇರುವ ಸ್ಥಳದಲ್ಲಿ ಮತ್ತು ದೇಶದ ಪ್ರಮುಖ ವ್ಯಕ್ತಿಗಳನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಎಂದು ತಿಳಿದು ಬಂದಿದೆ. ಶಂಕಿತ ಉಗ್ರನನ್ನು ಸಿಟಿ ಸಿವಿಲ್ ಕೋರ್ಟ್ ಗೆ ಹಾಜರುಪಡಿಸಿದ್ದು, ಮೇ.21ರವರೆಗೆ ಪೊಲೀಸರ ವಶಕ್ಕೆ ನೀಡಲಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search