• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಎಫೆಕ್ಟ್: ಒಳ್ಳೆ ಜೀವನ ನಡೆಸುತ್ತೇವೆ ಎಂದು ಶಪಥ ಮಾಡಿದ 51 ರೌಡಿ ಶೀಟರ್ ಗಳು

TNN Correspondent Posted On May 19, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದ ಅಪರಾಧ ಲೋಕಕ್ಕೆ ಭಾರಿ ಪೆಟ್ಟು ನೀಡಿದ್ದು, ತಮ್ಮ ಕಠೋರ ನಿಲುವುಗಳ ಮೂಲಕವೇ ಗಮನಸೆಳೆದಿದ್ದು, ಅಪರಾಧಿಗಳಿಗೆ ಸಿಂಹಸ್ವಪ್ನವಾಗಿ ಕಾಡುತ್ತಿದ್ದಾರೆ. ಇದೀಗ ಯೋಗಿ ಆದಿತ್ಯನಾಥ್ ಸರ್ಕಾರದ ಕಠೋರ ನಿಲುವುಗಳು, ಪೊಲೀಸರು ಕೈಗೊಂಡಿರುವ ದಿಟ್ಟ ಕಾರ್ಯಾಚರಣೆಗಳಿಗೆ ಬೆದರಿರುವ ರೌಡಿ ಶೀಟರ್ ಗಳು ರೌಡಿಸಂ ಬಿಟ್ಟು ಉತ್ತಮ ಜೀವನ ನಡೆಸುತ್ತೇನೆ ಎಂದು ಪೊಲೀಸರ ಎದುರು ಶಪಥ ಸ್ವೀಕಾರ ಮಾಡಿದ್ದಾರೆ.

ಉತ್ತರ ಪ್ರದೇಶದ ಪೊಲೀಸ್ ಠಾಣೆಯೊಂದರ ವ್ಯಾಪ್ತಿಯ 51 ರೌಡಿ ಶೀಟರ್ ಗಳು ಯೋಗಿ ಸರ್ಕಾರ ಎನ್ ಕೌಂಟರ್ ಮತ್ತು ರೌಡಿಗಳ ಹೆಡೆಮುರಿ ಕಟ್ಟುತ್ತಿರುವ ಕಠೋರ ನಿಯಮಗಳಿಗೆ ಹೆದರಿ ಬಾಲ ಮುದುರಿಸಿಕೊಂಡಿದ್ದಾರೆ, ಯೋಗಿ ಅಧಿಕಾರಕ್ಕೆ ಬರುವ ಮುಂಚೆ ರಾಜ್ಯದಲ್ಲಿ ಭಾರಿ ಅಪರಾಧ ಚಟುವಟಿಕೆಗಳು ನಡೆದು, ಜನರು ನಿತ್ಯ ಆತಂಕದಲ್ಲೇ ದಿನದೂಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಕಠೋರ ನಿಲುವುಗಳಿಗೆ ಹೆದರಿ ರೌಡಿಗಳು ಮುನ್ನೆಲೆಗೆ ಬರುತ್ತಿದ್ದು ಏಕಕಾಲಕ್ಕೆ 51 ರೌಡಿಗಳು ರೌಡಿಸಂ ಬಿಟ್ಟು ಸಮಾಜದ ಮುಖ್ಯವಾಹಿನಿಗೆ ಬರುತ್ತೇನೆ ಎಂಬ ನಿಲುವು ತಾಳಿರುವುದು ಯೋಗಿ ಮತ್ತು ಪೊಲೀಸರು ಕೈಗೊಂಡ ದಿಟ್ಟ ಕ್ರಮಗಳೇ ಕಾರಣ ಎಂದು ಜನರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಪೊಲೀಸರು ಇದುವರೆಗೆ 31 ಅಪರಾಧಿಗಳನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಿದ್ದು, ಗಮನಾರ್ಹ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search