• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ನರ-ನಾಡಿ ರಸ್ತೆಗಳು, ಅದಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿದೆ 200 ಯೋಜನೆಗಳು!

TNN Correspondent Posted On May 20, 2018
0


0
Shares
  • Share On Facebook
  • Tweet It

ನವದೆಹಲಿ: ದೇಶದ ಇತಿಹಾಸದಲ್ಲೇ 60 ವರ್ಷ ಆಡಳಿತ ನಡೆಸಿದರೂ ದೇಶಾದ್ಯಂತ ಉತ್ತಮ ರಸ್ತೆ ರೂಪಿಸದ ಕಾಂಗ್ರೆಸ್ಸಿಗೆ ಕಪಾಳ ಮೋಕ್ಷವಾಗುವಂತೆ ರಸ್ತೆ ನಿರ್ಮಿಸಿದವರು ಎಂದರೆ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರು ಕೇಳಿಬರುತ್ತದೆ. ಆದರೆ ಅಟಲ್ ಬಿಹಾರಿ ವಾಜಪೇಯಿ ಬಳಿಕ ದೇಶದಲ್ಲಿ ರಸ್ತೆ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡುತ್ತಿರುವ ಸರ್ಕಾರ ಎಂದರೆ ಅದು ನರೇಂದ್ರ ಮೋದಿ ನೇತೃತ್ವದ ಸರ್ಕಾರ.

ಹೌದು, ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ದೇಶದಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತದೆ. ಇದಕ್ಕೆ ಸಾಕ್ಷಿಯಾಗಿ ಕೇಂದ್ರ ಈ ಮತ್ತೆ ರಸ್ತೆ ಅಭಿವೃದ್ಧಿಗೆ ಬರೋಬ್ಬರಿ 200ಯೋಜನೆಗಳನ್ನು ರೂಪಿಸಿದ್ದು, ರಾಷ್ಟ್ರದ ನರ-ನಾಡಿಗಳು ಎಂದೇ ಖ್ಯಾತಿಯಾಗಿರುವ ರಸ್ತೆಗಳು ದೇಶಾದ್ಯಂತ ನಿರ್ಮಾಣವಾಗಲಿವೆ.

ಇದಕ್ಕಾಗಿ ಸರ್ಕಾರ 1.5 ಲಕ್ಷ ಕೋಟಿ ರೂ, ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡುವ ಗುರಿ ಹೊಂದಿದ್ದು, ಮುಂದಿನ ವರ್ಷದ ಆರಂಭದ ಅವಧಿಯಲ್ಲಿ ಕನಿಷ್ಠ 50 ದೊಡ್ಡ ಮುಖ್ಯ ಹೆದ್ದಾರಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅದರಲ್ಲೂ 8-10 ತಿಂಗಳ ಕಡಿಮೆ ಅವಧಿಯಲ್ಲಿ ಇಷ್ಟೊಂದು ಬೃಹತ್ ಯೋಜನೆಗಳು ಆರಂಭಿಸುವುದರಿಂದ ಹಲವು ಉದ್ಯೋಗ ಸೃಷ್ಟಿ ಸಹ ಆಗುತ್ತದೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಹಿತಿ ನೀಡಿರುವ ಪ್ರಕಾರ ಪೂರ್ಣಗೊಳ್ಳಲಿರುವ ಹಂತದಲ್ಲಿರುವ 416 ಯೋಜನೆಗಳನ್ನು ಪಟ್ಟಿ ಮಾಡಲಿದ್ದು, ಆ ಯೋಜನೆಗಳಿಗೆ ಈ 200 ಯೋಜನೆಗಳು ಸೇರಿದರೆ ದೇಶದ ರಸ್ತೆಗಳು ಬಹುತೇಕ ಅಭಿವೃದ್ಧಿಯಾದಂತೆ ಎಂದೇ ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search