• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದ ಉಜ್ವಲ ಯೋಜನೆಯಡಿ ಇದುವರೆಗೆ ಉಳಿತಾಯವಾದ ಇಂಧನ ಎಷ್ಟು ಗೊತ್ತೆ?

TNN Correspondent Posted On May 20, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಜಾರಿಗೆ ತಂದಿರುವ ದೂರದೃಷ್ಟಿಯ ಯೋಜನೆಗಳು ನಾಲ್ಕು ವರ್ಷದ ನಂತರ ಇದೀಗ ಸಾರ್ಥಕತೆಯನ್ನು ಕಾಣುತ್ತಿವೆ. ಇದೀಗ ಪ್ರಧಾನಿ ನರೇಂದ್ರ ಜಾರಿಗೆ ತಂದಿರುವ ಉಜ್ವಲ ಯೋಜನೆಯಿಂದ ದೇಶಕ್ಕೆ ಭಾರಿ ಲಾಭವಾಗುತ್ತಿದ್ದು, ವಾರ್ಷಿಕ 38,952 ದಶಲಕ್ಷ ಕಿಲೋ ವ್ಯಾಟ ಇಂಧನ ಉಳಿತಾಯವಾಗಿದೆ.

ದೇಶಾದ್ಯಂತ ಸಾರ್ವಜನಿಕ ವಲಯದ ಎನರ್ಜಿ ಎಫೀಶಿಯನ್ಸಿ ಸರ್ವೀಸ್ ಲಿಮಿಟೆಡ್‌ (ಇಇಎಸ್‌ಎಲ್‌) ದೇಶಾದ್ಯಂತ 30 ಕೋಟಿಗೂ ಅಧಿಕ ಎಲ್‌ಇಡಿ ಬಲ್ಬ್‌ಗಳನ್ನು ವಿತರಿಸಿದ್ದು, ಇದರಿಂದ ವಾರ್ಷಿಕ 15,581 ಕೋಟಿ ರೂ. ಇಂಧನ ಉಳಿತಾಯವಾಗಿದೆ ಇಇಎಸ್ ಎಲ್ ಸಂಸ್ಥೆ ತಿಳಿಸಿದೆ.

ಕಡಿಮೆ ದರದ ಎಲ್‌ಇಡಿ ಬಲ್ಬ್ಗಳನ್ನು ಜನರಿಗೆ ದೊರಕಿಸಿ ಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಉಜ್ವಲ ಯೋಜನೆಯನ್ನು ಜಾತಿಗೆ ತಂದಿತ್ತು. 2015ರ ಜನವರಿಯಲ್ಲಿ ಈ ಯೋಜನೆ ಘೋಷಿಸಲಾಗಿತ್ತು. ಪ್ರಸ್ತುತ ಉಜ್ವಲ್ ಯೋಜನೆ ದೇಶದಲ್ಲೇ ಅತಿ ದೊಡ್ಡ ಯೋಜನೆಯಾಗಿ ದಾಖಲೆ ಬರೆದಿದ್ದಲ್ಲೇ, ದೇಶಕ್ಕೆ ಭಾರಿ ಪ್ರಮಾಣದ ವಿದ್ಯುತ್ ಉಳಿತಾಯ ಮಾಡಿದೆ.

ಎಲ್ ಇಡಿ ಬಲ್ಬ್ ಗಳನ್ನು ವಿತರಿಸುವುದರಿಂದ ದೇಶದಲ್ಲಿ ವಾರ್ಷಿಕ 38,952 ದಶಲಕ್ಷ ಕಿಲೊವ್ಯಾಟ್‌ ಇಂಧನ ಉಳಿತಾಯವಾಗಿದ್ದು, ಭಾರತ ಇಂಗಾಲದ ಮಾಲಿನ್ಯವನ್ನು ಸಾಧ್ಯವಾದಷ್ಟು ತಗ್ಗಿಸಲು ನಾನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅವುಗಳ ಸಾಲಿನಲ್ಲಿ ಉಜ್ವಲ ಯೋಜನೆಯೂ ಒಂದಾಗಿದ್ದು, ಇದರಿಂದಲೂ ಮಾಲಿನ್ಯವನ್ನು ತಗ್ಗಿಸಲು ಮಹತ್ವದ ಕೊಡುಗೆ ನೀಡುತ್ತದೆ ಎಂದು ಇಇಎಸ್‌ಎಲ್‌ನ ವ್ಯವಸ್ಥಾಪಕ ನಿರ್ದೇಶಕ ಸೌರಭ್‌ ಕುಮಾರ್‌ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search