• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದ ಉಜ್ವಲ ಯೋಜನೆಯಡಿ ಇದುವರೆಗೆ ಉಳಿತಾಯವಾದ ಇಂಧನ ಎಷ್ಟು ಗೊತ್ತೆ?

TNN Correspondent Posted On May 20, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಜಾರಿಗೆ ತಂದಿರುವ ದೂರದೃಷ್ಟಿಯ ಯೋಜನೆಗಳು ನಾಲ್ಕು ವರ್ಷದ ನಂತರ ಇದೀಗ ಸಾರ್ಥಕತೆಯನ್ನು ಕಾಣುತ್ತಿವೆ. ಇದೀಗ ಪ್ರಧಾನಿ ನರೇಂದ್ರ ಜಾರಿಗೆ ತಂದಿರುವ ಉಜ್ವಲ ಯೋಜನೆಯಿಂದ ದೇಶಕ್ಕೆ ಭಾರಿ ಲಾಭವಾಗುತ್ತಿದ್ದು, ವಾರ್ಷಿಕ 38,952 ದಶಲಕ್ಷ ಕಿಲೋ ವ್ಯಾಟ ಇಂಧನ ಉಳಿತಾಯವಾಗಿದೆ.

ದೇಶಾದ್ಯಂತ ಸಾರ್ವಜನಿಕ ವಲಯದ ಎನರ್ಜಿ ಎಫೀಶಿಯನ್ಸಿ ಸರ್ವೀಸ್ ಲಿಮಿಟೆಡ್‌ (ಇಇಎಸ್‌ಎಲ್‌) ದೇಶಾದ್ಯಂತ 30 ಕೋಟಿಗೂ ಅಧಿಕ ಎಲ್‌ಇಡಿ ಬಲ್ಬ್‌ಗಳನ್ನು ವಿತರಿಸಿದ್ದು, ಇದರಿಂದ ವಾರ್ಷಿಕ 15,581 ಕೋಟಿ ರೂ. ಇಂಧನ ಉಳಿತಾಯವಾಗಿದೆ ಇಇಎಸ್ ಎಲ್ ಸಂಸ್ಥೆ ತಿಳಿಸಿದೆ.

ಕಡಿಮೆ ದರದ ಎಲ್‌ಇಡಿ ಬಲ್ಬ್ಗಳನ್ನು ಜನರಿಗೆ ದೊರಕಿಸಿ ಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಉಜ್ವಲ ಯೋಜನೆಯನ್ನು ಜಾತಿಗೆ ತಂದಿತ್ತು. 2015ರ ಜನವರಿಯಲ್ಲಿ ಈ ಯೋಜನೆ ಘೋಷಿಸಲಾಗಿತ್ತು. ಪ್ರಸ್ತುತ ಉಜ್ವಲ್ ಯೋಜನೆ ದೇಶದಲ್ಲೇ ಅತಿ ದೊಡ್ಡ ಯೋಜನೆಯಾಗಿ ದಾಖಲೆ ಬರೆದಿದ್ದಲ್ಲೇ, ದೇಶಕ್ಕೆ ಭಾರಿ ಪ್ರಮಾಣದ ವಿದ್ಯುತ್ ಉಳಿತಾಯ ಮಾಡಿದೆ.

ಎಲ್ ಇಡಿ ಬಲ್ಬ್ ಗಳನ್ನು ವಿತರಿಸುವುದರಿಂದ ದೇಶದಲ್ಲಿ ವಾರ್ಷಿಕ 38,952 ದಶಲಕ್ಷ ಕಿಲೊವ್ಯಾಟ್‌ ಇಂಧನ ಉಳಿತಾಯವಾಗಿದ್ದು, ಭಾರತ ಇಂಗಾಲದ ಮಾಲಿನ್ಯವನ್ನು ಸಾಧ್ಯವಾದಷ್ಟು ತಗ್ಗಿಸಲು ನಾನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅವುಗಳ ಸಾಲಿನಲ್ಲಿ ಉಜ್ವಲ ಯೋಜನೆಯೂ ಒಂದಾಗಿದ್ದು, ಇದರಿಂದಲೂ ಮಾಲಿನ್ಯವನ್ನು ತಗ್ಗಿಸಲು ಮಹತ್ವದ ಕೊಡುಗೆ ನೀಡುತ್ತದೆ ಎಂದು ಇಇಎಸ್‌ಎಲ್‌ನ ವ್ಯವಸ್ಥಾಪಕ ನಿರ್ದೇಶಕ ಸೌರಭ್‌ ಕುಮಾರ್‌ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search