• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದ ಉಜ್ವಲ ಯೋಜನೆಯಡಿ ಇದುವರೆಗೆ ಉಳಿತಾಯವಾದ ಇಂಧನ ಎಷ್ಟು ಗೊತ್ತೆ?

TNN Correspondent Posted On May 20, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಜಾರಿಗೆ ತಂದಿರುವ ದೂರದೃಷ್ಟಿಯ ಯೋಜನೆಗಳು ನಾಲ್ಕು ವರ್ಷದ ನಂತರ ಇದೀಗ ಸಾರ್ಥಕತೆಯನ್ನು ಕಾಣುತ್ತಿವೆ. ಇದೀಗ ಪ್ರಧಾನಿ ನರೇಂದ್ರ ಜಾರಿಗೆ ತಂದಿರುವ ಉಜ್ವಲ ಯೋಜನೆಯಿಂದ ದೇಶಕ್ಕೆ ಭಾರಿ ಲಾಭವಾಗುತ್ತಿದ್ದು, ವಾರ್ಷಿಕ 38,952 ದಶಲಕ್ಷ ಕಿಲೋ ವ್ಯಾಟ ಇಂಧನ ಉಳಿತಾಯವಾಗಿದೆ.

ದೇಶಾದ್ಯಂತ ಸಾರ್ವಜನಿಕ ವಲಯದ ಎನರ್ಜಿ ಎಫೀಶಿಯನ್ಸಿ ಸರ್ವೀಸ್ ಲಿಮಿಟೆಡ್‌ (ಇಇಎಸ್‌ಎಲ್‌) ದೇಶಾದ್ಯಂತ 30 ಕೋಟಿಗೂ ಅಧಿಕ ಎಲ್‌ಇಡಿ ಬಲ್ಬ್‌ಗಳನ್ನು ವಿತರಿಸಿದ್ದು, ಇದರಿಂದ ವಾರ್ಷಿಕ 15,581 ಕೋಟಿ ರೂ. ಇಂಧನ ಉಳಿತಾಯವಾಗಿದೆ ಇಇಎಸ್ ಎಲ್ ಸಂಸ್ಥೆ ತಿಳಿಸಿದೆ.

ಕಡಿಮೆ ದರದ ಎಲ್‌ಇಡಿ ಬಲ್ಬ್ಗಳನ್ನು ಜನರಿಗೆ ದೊರಕಿಸಿ ಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಉಜ್ವಲ ಯೋಜನೆಯನ್ನು ಜಾತಿಗೆ ತಂದಿತ್ತು. 2015ರ ಜನವರಿಯಲ್ಲಿ ಈ ಯೋಜನೆ ಘೋಷಿಸಲಾಗಿತ್ತು. ಪ್ರಸ್ತುತ ಉಜ್ವಲ್ ಯೋಜನೆ ದೇಶದಲ್ಲೇ ಅತಿ ದೊಡ್ಡ ಯೋಜನೆಯಾಗಿ ದಾಖಲೆ ಬರೆದಿದ್ದಲ್ಲೇ, ದೇಶಕ್ಕೆ ಭಾರಿ ಪ್ರಮಾಣದ ವಿದ್ಯುತ್ ಉಳಿತಾಯ ಮಾಡಿದೆ.

ಎಲ್ ಇಡಿ ಬಲ್ಬ್ ಗಳನ್ನು ವಿತರಿಸುವುದರಿಂದ ದೇಶದಲ್ಲಿ ವಾರ್ಷಿಕ 38,952 ದಶಲಕ್ಷ ಕಿಲೊವ್ಯಾಟ್‌ ಇಂಧನ ಉಳಿತಾಯವಾಗಿದ್ದು, ಭಾರತ ಇಂಗಾಲದ ಮಾಲಿನ್ಯವನ್ನು ಸಾಧ್ಯವಾದಷ್ಟು ತಗ್ಗಿಸಲು ನಾನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅವುಗಳ ಸಾಲಿನಲ್ಲಿ ಉಜ್ವಲ ಯೋಜನೆಯೂ ಒಂದಾಗಿದ್ದು, ಇದರಿಂದಲೂ ಮಾಲಿನ್ಯವನ್ನು ತಗ್ಗಿಸಲು ಮಹತ್ವದ ಕೊಡುಗೆ ನೀಡುತ್ತದೆ ಎಂದು ಇಇಎಸ್‌ಎಲ್‌ನ ವ್ಯವಸ್ಥಾಪಕ ನಿರ್ದೇಶಕ ಸೌರಭ್‌ ಕುಮಾರ್‌ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search