• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರ ಗಡಿಯಲ್ಲಿ ಭಾರತದ ಪ್ರತಿದಾಳಿಗೆ ಬೆದರಿದ ಪಾಕಿಸ್ತಾನ ಭಾರತೀಯ ಸೇನೆಗೆ ಹೇಗೆ ಅಂಗಲಾಚಿದೆ ನೋಡಿ!

TNN Correspondent Posted On May 21, 2018
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನದ ಹೆಡೆಮುರಿ ಕಟ್ಟಲಾಗುತ್ತಿದೆ. ಪಾಕ್ ದಾಳಿಗೆ ಪ್ರತಿದಾಳಿ, ಪ್ರತಿಯಾಗಿ ಒಳನುಸುಳುವಿಕೆ, ಸರ್ಜಿಕಲ್ ಸ್ಟ್ರೈಕ್, ಉಗ್ರರ ವಿರುದ್ಧ ಕಾರ್ಯಾಚರಣೆ ಮಾಡುವ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲಾಗಿದೆ.

ಇಷ್ಟಾದರೂ ಪಾಠ ಕಲಿಯದ ಪಾಕಿಸ್ತಾನ ಕಳೆದ ಮೂರು ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘಿಸಿ ದಾಳಿ ಮಾಡುತ್ತಿದೆ. ಆದರೆ ಭಾರತದ ಹೆಮ್ಮೆಯ ಸೈನಿಕರು ಸಹ ಪ್ರತಿದಾಳಿ ಮೂಲಕ ಪಾಕಿಸ್ತಾನವನ್ನು ಹಿಮ್ಮೆಟ್ಟಿಸುತ್ತಿವೆ. ಭಾರತೀಯ ಸೈನಿಕರ ಪ್ರತಿದಾಳಿಯಿಂದ ಹೆದರಿರುವ ಪಾಕಿಸ್ತಾನ ಈಗ ಬಿಎಸ್ಎಫ್ ಸೈನಿಕರು ಪ್ರತಿದಾಳಿ ಮಾಡಬಾರದು ಎಂಬುದಾಗಿ ಕೋರುತ್ತೇವೆ ಎಂದು ಭಾರತೀಯ ಸೈನ್ಯಕ್ಕೆ ಮನವಿ ಮಾಡಿದೆ.

ಪಾಕಿಸ್ತಾನ ಗಡಿಯಲ್ಲಿ ಎಂದಿಗೂ ಶಾಂತಿಯನ್ನೇ ಬಯಸುತ್ತದೆ. ಮುಂದೆ ಪಾಕಿಸ್ತಾನಿ ಸೈನಿಕರು ಭಾರತದೊಳಕ್ಕೆ ನುಸುಳುವುದಿಲ್ಲ. ಗಡಿಯಲ್ಲಿ ಶಾಂತಿ ನೆಲೆಸುವ ದೃಷ್ಟಿಯಿಂದ ಬಿಎಸ್ಎಫ್ ಸೈನಿಕರು ಪಾಕಿಸ್ತಾನದ ಮೇಲೆ ನಡೆಸುತ್ತಿರುವ ಪ್ರತಿದಾಳಿ ನಿಲ್ಲಿಸಬೇಕು ಎಂದು ಪಾಕಿಸ್ತಾನ ಭಾರತೀಯ ಸೈನ್ಯಕ್ಕೆ ಅಂಗಲಾಚಿ ಬೇಡಿಕೆಕೊಂಡಿದೆ.

ಕಳೆದ ಮೂರು ದಿನಗಳಿಂದ ಪಾಕಿಸ್ತಾನ ಗಡಿಯಲ್ಲಿ ಅಪ್ರಚೋದಿತ ದಾಳಿ ಮಾಡುವ ಮೂಲಕ ಭಾರತೀಯ ಸೈನಿಕರಿಗೆ ತಲೆನೋವು ತಂದಿತ್ತು. ಆದರೆ ವೀರ ಬಿಎಸ್ಎಫ್ ಯೋಧರು ಪಾಕಿಸ್ತಾನ ಒಳನುಗ್ಗಿ, ಪಾಪಿರಾಷ್ಟ್ರದ ಸೇನಾನೆಲೆಗಳನ್ನು ಧ್ವಂಸ ಮಾಡಿದ್ದರು. ಇದರಿಂದ ಪಾಕಿಸ್ತಾನಕ್ಕೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾನಿಯಾಗಿತ್ತು. ಹಾಗಾಗಿ ಪಾಕಿಸ್ತಾನ ಭಾರತದ ಕಾಲು ಹಿಡಿದು ಪ್ರತಿದಾಳಿ ನಿಲ್ಲಿಸುವಂತೆ ಮನವಿ ಮಾಡಿದೆ.

0
Shares
  • Share On Facebook
  • Tweet It




Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search