• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರ ಗಡಿಯಲ್ಲಿ ಭಾರತದ ಪ್ರತಿದಾಳಿಗೆ ಬೆದರಿದ ಪಾಕಿಸ್ತಾನ ಭಾರತೀಯ ಸೇನೆಗೆ ಹೇಗೆ ಅಂಗಲಾಚಿದೆ ನೋಡಿ!

TNN Correspondent Posted On May 21, 2018
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನದ ಹೆಡೆಮುರಿ ಕಟ್ಟಲಾಗುತ್ತಿದೆ. ಪಾಕ್ ದಾಳಿಗೆ ಪ್ರತಿದಾಳಿ, ಪ್ರತಿಯಾಗಿ ಒಳನುಸುಳುವಿಕೆ, ಸರ್ಜಿಕಲ್ ಸ್ಟ್ರೈಕ್, ಉಗ್ರರ ವಿರುದ್ಧ ಕಾರ್ಯಾಚರಣೆ ಮಾಡುವ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲಾಗಿದೆ.

ಇಷ್ಟಾದರೂ ಪಾಠ ಕಲಿಯದ ಪಾಕಿಸ್ತಾನ ಕಳೆದ ಮೂರು ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘಿಸಿ ದಾಳಿ ಮಾಡುತ್ತಿದೆ. ಆದರೆ ಭಾರತದ ಹೆಮ್ಮೆಯ ಸೈನಿಕರು ಸಹ ಪ್ರತಿದಾಳಿ ಮೂಲಕ ಪಾಕಿಸ್ತಾನವನ್ನು ಹಿಮ್ಮೆಟ್ಟಿಸುತ್ತಿವೆ. ಭಾರತೀಯ ಸೈನಿಕರ ಪ್ರತಿದಾಳಿಯಿಂದ ಹೆದರಿರುವ ಪಾಕಿಸ್ತಾನ ಈಗ ಬಿಎಸ್ಎಫ್ ಸೈನಿಕರು ಪ್ರತಿದಾಳಿ ಮಾಡಬಾರದು ಎಂಬುದಾಗಿ ಕೋರುತ್ತೇವೆ ಎಂದು ಭಾರತೀಯ ಸೈನ್ಯಕ್ಕೆ ಮನವಿ ಮಾಡಿದೆ.

ಪಾಕಿಸ್ತಾನ ಗಡಿಯಲ್ಲಿ ಎಂದಿಗೂ ಶಾಂತಿಯನ್ನೇ ಬಯಸುತ್ತದೆ. ಮುಂದೆ ಪಾಕಿಸ್ತಾನಿ ಸೈನಿಕರು ಭಾರತದೊಳಕ್ಕೆ ನುಸುಳುವುದಿಲ್ಲ. ಗಡಿಯಲ್ಲಿ ಶಾಂತಿ ನೆಲೆಸುವ ದೃಷ್ಟಿಯಿಂದ ಬಿಎಸ್ಎಫ್ ಸೈನಿಕರು ಪಾಕಿಸ್ತಾನದ ಮೇಲೆ ನಡೆಸುತ್ತಿರುವ ಪ್ರತಿದಾಳಿ ನಿಲ್ಲಿಸಬೇಕು ಎಂದು ಪಾಕಿಸ್ತಾನ ಭಾರತೀಯ ಸೈನ್ಯಕ್ಕೆ ಅಂಗಲಾಚಿ ಬೇಡಿಕೆಕೊಂಡಿದೆ.

ಕಳೆದ ಮೂರು ದಿನಗಳಿಂದ ಪಾಕಿಸ್ತಾನ ಗಡಿಯಲ್ಲಿ ಅಪ್ರಚೋದಿತ ದಾಳಿ ಮಾಡುವ ಮೂಲಕ ಭಾರತೀಯ ಸೈನಿಕರಿಗೆ ತಲೆನೋವು ತಂದಿತ್ತು. ಆದರೆ ವೀರ ಬಿಎಸ್ಎಫ್ ಯೋಧರು ಪಾಕಿಸ್ತಾನ ಒಳನುಗ್ಗಿ, ಪಾಪಿರಾಷ್ಟ್ರದ ಸೇನಾನೆಲೆಗಳನ್ನು ಧ್ವಂಸ ಮಾಡಿದ್ದರು. ಇದರಿಂದ ಪಾಕಿಸ್ತಾನಕ್ಕೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾನಿಯಾಗಿತ್ತು. ಹಾಗಾಗಿ ಪಾಕಿಸ್ತಾನ ಭಾರತದ ಕಾಲು ಹಿಡಿದು ಪ್ರತಿದಾಳಿ ನಿಲ್ಲಿಸುವಂತೆ ಮನವಿ ಮಾಡಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search