• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರ ಗಡಿಯಲ್ಲಿ ಭಾರತದ ಪ್ರತಿದಾಳಿಗೆ ಬೆದರಿದ ಪಾಕಿಸ್ತಾನ ಭಾರತೀಯ ಸೇನೆಗೆ ಹೇಗೆ ಅಂಗಲಾಚಿದೆ ನೋಡಿ!

TNN Correspondent Posted On May 21, 2018
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನದ ಹೆಡೆಮುರಿ ಕಟ್ಟಲಾಗುತ್ತಿದೆ. ಪಾಕ್ ದಾಳಿಗೆ ಪ್ರತಿದಾಳಿ, ಪ್ರತಿಯಾಗಿ ಒಳನುಸುಳುವಿಕೆ, ಸರ್ಜಿಕಲ್ ಸ್ಟ್ರೈಕ್, ಉಗ್ರರ ವಿರುದ್ಧ ಕಾರ್ಯಾಚರಣೆ ಮಾಡುವ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲಾಗಿದೆ.

ಇಷ್ಟಾದರೂ ಪಾಠ ಕಲಿಯದ ಪಾಕಿಸ್ತಾನ ಕಳೆದ ಮೂರು ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘಿಸಿ ದಾಳಿ ಮಾಡುತ್ತಿದೆ. ಆದರೆ ಭಾರತದ ಹೆಮ್ಮೆಯ ಸೈನಿಕರು ಸಹ ಪ್ರತಿದಾಳಿ ಮೂಲಕ ಪಾಕಿಸ್ತಾನವನ್ನು ಹಿಮ್ಮೆಟ್ಟಿಸುತ್ತಿವೆ. ಭಾರತೀಯ ಸೈನಿಕರ ಪ್ರತಿದಾಳಿಯಿಂದ ಹೆದರಿರುವ ಪಾಕಿಸ್ತಾನ ಈಗ ಬಿಎಸ್ಎಫ್ ಸೈನಿಕರು ಪ್ರತಿದಾಳಿ ಮಾಡಬಾರದು ಎಂಬುದಾಗಿ ಕೋರುತ್ತೇವೆ ಎಂದು ಭಾರತೀಯ ಸೈನ್ಯಕ್ಕೆ ಮನವಿ ಮಾಡಿದೆ.

ಪಾಕಿಸ್ತಾನ ಗಡಿಯಲ್ಲಿ ಎಂದಿಗೂ ಶಾಂತಿಯನ್ನೇ ಬಯಸುತ್ತದೆ. ಮುಂದೆ ಪಾಕಿಸ್ತಾನಿ ಸೈನಿಕರು ಭಾರತದೊಳಕ್ಕೆ ನುಸುಳುವುದಿಲ್ಲ. ಗಡಿಯಲ್ಲಿ ಶಾಂತಿ ನೆಲೆಸುವ ದೃಷ್ಟಿಯಿಂದ ಬಿಎಸ್ಎಫ್ ಸೈನಿಕರು ಪಾಕಿಸ್ತಾನದ ಮೇಲೆ ನಡೆಸುತ್ತಿರುವ ಪ್ರತಿದಾಳಿ ನಿಲ್ಲಿಸಬೇಕು ಎಂದು ಪಾಕಿಸ್ತಾನ ಭಾರತೀಯ ಸೈನ್ಯಕ್ಕೆ ಅಂಗಲಾಚಿ ಬೇಡಿಕೆಕೊಂಡಿದೆ.

ಕಳೆದ ಮೂರು ದಿನಗಳಿಂದ ಪಾಕಿಸ್ತಾನ ಗಡಿಯಲ್ಲಿ ಅಪ್ರಚೋದಿತ ದಾಳಿ ಮಾಡುವ ಮೂಲಕ ಭಾರತೀಯ ಸೈನಿಕರಿಗೆ ತಲೆನೋವು ತಂದಿತ್ತು. ಆದರೆ ವೀರ ಬಿಎಸ್ಎಫ್ ಯೋಧರು ಪಾಕಿಸ್ತಾನ ಒಳನುಗ್ಗಿ, ಪಾಪಿರಾಷ್ಟ್ರದ ಸೇನಾನೆಲೆಗಳನ್ನು ಧ್ವಂಸ ಮಾಡಿದ್ದರು. ಇದರಿಂದ ಪಾಕಿಸ್ತಾನಕ್ಕೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾನಿಯಾಗಿತ್ತು. ಹಾಗಾಗಿ ಪಾಕಿಸ್ತಾನ ಭಾರತದ ಕಾಲು ಹಿಡಿದು ಪ್ರತಿದಾಳಿ ನಿಲ್ಲಿಸುವಂತೆ ಮನವಿ ಮಾಡಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search