• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಜೀವನವಿಡೀ ಹಿಂದೂ ಆಗಿದ್ದವನು ಸತ್ತ ನಂತರ ಕ್ರಿಷ್ಚಿಯನ್ ಆಗುವನೇ?

TNN Correspondent Posted On July 21, 2017
2


0
Shares
  • Share On Facebook
  • Tweet It

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಒಬ್ಬನ ದೇಹಾಂತವಾದಾಗ RIP ಶಬ್ದ ಬಳಸುವುದು ಸಾಂಕ್ರಾಮಿಕ ರೋಗದಂತೆ ಹರಡಿ ಬಿಟ್ಟಿದೆ. ಕ್ರೈಸ್ತ ಧರ್ಮದ ಪ್ರಕಾರ ” ಜಡ್ಜ್ ಮೆಂಟ್ ಡೇ” ಬಂದಾಗಲೇ ಆತ ನಿಜವಾಗಿ ಮರಣ ಹೊಂದುತ್ತಾನೆ ಅಲ್ಲಿಯ ವರೆಗೆ ತನ್ನ ಶರೀರವನ್ನು ಕಾಯ್ದುಕೊಂಡು ವಿಶ್ರಾಂತಿ ತೆಗೆದುಕೊಂಡಿರು (Rest In Peace) ಎಂದು ಪ್ರಾರ್ಥಿಸಲಾಗುತ್ತದೆ. ಆದ್ದರಿಂದಲೇ ಅವರ ಶರೀರವನ್ನು ಸುಡುವುದಿಲ್ಲ ಬದಲಾಗಿ ಶವಪೆಟ್ಟಿಗೆಯಲ್ಲಿಟ್ಟು ಹೂತಿಡುತ್ತಾರೆ. ಮುಂದೊಂದು ದಿನ ಭೂಕಂಪ, ಪ್ರಳಯ ಇತ್ಯಾದಿ ಸಂಭವಿಸಿದಾಗ ಆ ಶರೀರ ಮತ್ತೆ ಮೇಲೆ ಬಂದು ಜೀವ ಬರಬಹುದು ಎಂಬ ನಂಬಿಕೆ ಅವರಲ್ಲಿದೆ.

ಆದರೆ ಹಿಂದೂ ಧರ್ಮಶಾಸ್ತ್ರದ ಪ್ರಕಾರ ಶರೀರ ನಶ್ವರ ಆತ್ಮ ಮಾತ್ರ ಅಮರ. ಶರೀರದ ಒಳಗಿರುವ ಆತ್ಮ ಒಂದೋ ಬೇರೆ ಶರೀರವನ್ನು ಪ್ರವೇಶಿಸುತ್ತದೆ ಇಲ್ಲವೇ ಜೀವನ ಮರಣ ಎಂಬ ಕಾಲಚಕ್ರ ಕೊನೆಗೊಂಡು ಮೋಕ್ಷ ಪಡೆಯುತ್ತದೆ.ಆದ್ದರಿಂದಲೇ ಹಿಂದೂ ಸಂಪ್ರದಾಯದ ಪ್ರಕಾರ ಶರೀರವನ್ನು ಅಗ್ನಿಯಲ್ಲಿ ಸುಟ್ಟು ಪಂಚಭೂತಗಳಲ್ಲಿ ಲೀನ ಮಾಡಲಾಗುತ್ತದೆ. ಇದರಂತೆ ಆತ್ಮಕ್ಕೆ ವಿಶ್ರಾಂತಿ ಎಂಬುವುದೇ ಇಲ್ಲವಾದ್ದರಿಂದ Rest in peace ಅರ್ಥಹೀನವಾದದ್ದು. ಪ್ರತಿಯೊಬ್ಬ ಹಿಂದು ಮೋಕ್ಷಕ್ಕೋಸ್ಕರ ಪ್ರಾರ್ಥನೆ ಮಾಡುವುದು ಇದಕ್ಕೋಸ್ಕರ. ಇದರ ಬದಲು ಸದ್ಗತಿ, ಓಂ ಶಾಂತಿ, ಶ್ರಧ್ಧಾಂಜಲಿ ಮುಂತಾದ ಪದಗಳನ್ನು ಬಳಸಬಹುದು.

ತಮ್ಮ stautus ಗೋಸ್ಕರವೋ ಅಥವಾ ಅರ್ಥ ಗೊತ್ತಿಲ್ಲದೇ RIP ಶಬ್ದ ಬಳಸುತ್ತಿದ್ದಾರೋ ಗೊತ್ತಿಲ್ಲ. ಇನ್ನಾದರೂ ಈ ಮಾಹಿತಿಯನ್ನು ಸಾಧ್ಯವಾದಷ್ಟು ಪರಿಸರದಲ್ಲಿರುವ ಹಿಂದೂಗಳಿಗೆ ತಲುಪಿಸಿ ಪಾಶ್ಚಾತ್ಯ RIP ಶಬ್ದವನ್ನು ಶೋಕ ಪ್ರಕಟಿಸಲು ಬಳಸದಿರೋಣ. ನೈಜ ವಿದ್ಯಾವಂತರಾಗೋಣ, ಧರ್ಮದ ಸಾರ ತಿಳಿಯಲು ಪ್ರಯತ್ನ ಪಡೋಣ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
2 Comments

Neerchal Balakrishnaraj
July 21, 2017 at 9.48
Reply

This one sided article. In Karnataka itself Lingayaths and other Hindu caste people bury the bodies. There is varied belief system. Look at Jains, Sikhs, Buddhists rituals who are also considered as Indians if not Hindus…


Rayan
July 21, 2017 at 9.48
Reply

ಲೇಖನದಲ್ಲಿ ಹುರುಳಿಲ್ಲ…


Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search