• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2 ಕೋಟಿ ವೆಚ್ಚದಲ್ಲಿ ಶ್ರೀಕೃಷ್ಣ ದೇವಸ್ಥಾನ ಜೀರ್ಣೋದ್ಧಾರಕ್ಕೆ ಪಾಕ್ ಸರ್ಕಾರ ನಿರ್ಧಾರ

TNN Correspondent Posted On May 21, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರ ಶ್ರೀಕೃಷ್ಣನ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿ ಅವಳಿ ನಗರದಲ್ಲಿರುವ ಏಕೈಕ ಹಿಂದೂ ದೇವಾಲಯ ಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಪಂಜಾಬ್ ಪ್ರಾಂತ್ಯದ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲಿ  ಜೀರ್ಣೋದ್ಧಾರ ಕಾಮಗಾರಿ ಆರಂಭವಾಗಲಿದೆ. ಪಂಜಾಬ್ ಪ್ರಾಂತ್ಯದಲ್ಲಿರುವ ಹಿಂದೂಗಳು ಹಬ್ಬಗಳನ್ನು ಆಚರಿಸಲು, ಪೂಜೆಗಳನ್ನು ಕೈಗೊಳ್ಳು ಈ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ.

ಸ್ಥಳೀಯ ಟ್ರಸ್ಟ್ ಆಸ್ತಿಗಳ ಮಂಡಳಿಯ(ಇಟಿಪಿಬಿ) ಡೆಪ್ಯುಟಿ ಆಡಳಿತಾಧಿಕಾರಿ ಮೊಹಮ್ಮದ್ ಆಸಿಫ್ ಈ ಕುರಿತು ಮಾಹಿತಿ ನೀಡಿದ್ದು, ಪಂಜಾಬ್ ಪ್ರಾಂತ್ಯದ ಶಾಸನ ಸಭೆಯ ಸದಸ್ಯರು ಈ ಕುರಿತು ಸರ್ಕಾರಕ್ಕೆ ಮನವಿ ಮಾಡಿದ್ದರು. ಆದ್ದರಿಂದ ಸರ್ಕಾರ 2 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಜೀಣೋದ್ಧಾರ ಪೂರ್ಣವಾದ ನಂತರ ದೇವಾಲಯವನ್ನು ಸಾರ್ವಜನಿಕರ ಭೇಟಿಗೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಸ್ಥಳೀಯ ಹಿಂದೂಗಳ ಮನವಿ ಮಾಡಿದ್ದು, ಪ್ರಸ್ತುತ ಚಿಕ್ಕದಾಗಿರುವ ದೇವಸ್ಥಾನದ ಅಭಿವೃದ್ಧಿ ಪಡಿಸಬೇಕು.ದೇವಸ್ಥಾನದ ಅಕ್ಕಪಕ್ಕದಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಿ, ದೇವಸ್ಥಾನವನ್ನು ವಿಸ್ತಾರಗೊಳಿಸಬೇಕು ಎಂದು ಸ್ಥಳೀಯ ಹಿಂದೂ ಮುಖಂಡ ಜಗ್ ಮೋಹನ್ ಅರೋರಾ ಮನವಿ ಮಾಡಿದ್ದಾರೆ.

1897 ರಲ್ಲಿ ರಾವಲ್ಪಿಂಡಿಯಲ್ಲಿ ಈ ದೇವಸ್ಥಾನ ನಿರ್ಮಾಣವಾಗಿದ್ದು, ಸ್ವಾತಂತ್ರ್ಯ ಹೋರಾಟ, ಭಾರತ ಪಾಕ್ ದೇಶ ವಿಭಜನೆ ವೇಳೆಯಲ್ಲಿ ಮುಚ್ಚಲ್ಪಟ್ಟಿತ್ತು. 1949ರಲ್ಲಿ ದೇವಸ್ಥಾನ ಪುನರ್ ಆರಂಭವಾಗಿತ್ತು. 1970 ರಲ್ಲಿ ಪಾಕಿಸ್ತಾದ ಸ್ಥಳೀಯ ಟ್ರಸ್ಟ್ ಆಸ್ತಿಗಳ ಮಂಡಳಿಗೆ ದೇವಸ್ಥಾನ ವಶಕ್ಕೆ ಪಡೆದಿತ್ತು. ದೇವಸ್ಥಾನದಲ್ಲಿ ನಿತ್ಯ ಬೆಳಗ್ಗೆ ಮತ್ತು ರಾತ್ರಿ ಪೂಜಾ ಕಾರ್ಯಗಳು ನಡೆಯುತ್ತಿದ್ದು, ಆರು-ಏಳು ಜನ ಭಾಗವಹಿಸುತ್ತಾರೆ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search