• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು-ಕಾಶ್ಮೀರದಲ್ಲಿ ಉಗ್ರರ ನಿಗ್ರಹಕ್ಕೆ ಸೇನೆ ಎಂತಹ ಯೋಜನೆ ರೂಪಿಸಿದೆ ಗೊತ್ತಾ?

TNN Correspondent Posted On May 21, 2018
0


0
Shares
  • Share On Facebook
  • Tweet It

ಜಮ್ಮು-ಕಾಶ್ಮೀರ ಎಂದರೇನೆ ಹಾಗೆ. ಅಲ್ಲಿ ಯಾವಾಗ ಯಾವ ಉಗ್ರರು ದಾಳಿ ಮಾಡುತ್ತಾರೋ, ಗುಂಡಿನ ಸುರಿಮಳೆಗೈಯುತ್ತಾರೋ ಗೊತ್ತಾಗುವುದಿಲ್ಲ. ಆದರೆ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕಣಿವೆ ರಾಜ್ಯದಲ್ಲಿ ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲಲಾಗುತ್ತಿದೆ. ಇತ್ತೀಚೆಗೆ ಬರ್ಹಾನ್ ವಾನಿ ಸಹಚರರೆಲ್ಲರನ್ನೂ ಕೊಂದ ಶ್ರೇಯಸ್ಸು ಭಾರತೀಯ ಸೈನ್ಯಕ್ಕೇ ಸಲ್ಲಬೇಕು.

ಆದರೆ ಹೀಗೆ, ಉಗ್ರರನ್ನು ಹುಡುಕಿ ಹುಡುಕಿ ಏನೋ ಕೊಲ್ಲಲಾಗುತ್ತಿದೆಯಾದರೂ, ಉಗ್ರರನ್ನು ಸಂಪೂರ್ಣವಾಗಿ ನಿಗ್ರಹ ಮಾಡಲಾಗುತ್ತಿಲ್ಲ. ಕಳೆದ ಏಳು ತಿಂಗಳಲ್ಲಿ ಕಾಶ್ಮೀರದಲ್ಲಿ 70 ಉಗ್ರರ ಹತ್ಯೆ ಮಾಡಿದರೂ ಇಂದಿಗೂ ಉಗ್ರರು ದಾಳಿ ಮಾಡುತ್ತಲೇ ಇದ್ದಾರೆ.

ಆದರೆ ಉಗ್ರರು ಚಾಪೆ ಕೆಳಗೆ ನೂಕಿದರೆ, ಭಾರತೀಯ ಸೈನ್ಯ ರಂಗೋಲಿ ಕೆಳಗಡೆಯೇ ನುಗ್ಗಲು ಅಣಿಯಾಗಿದೆ. ಹೌದು, ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ನಿಗ್ರಹ ಮಾಡಲು ಭಾರತೀಯ ಸೈನ್ಯ ನೂತನ ಯೋಜನೆ ರೂಪಿಸಿದ್ದು, ಉಗ್ರರನ್ನು ಕೊಲ್ಲುವ ಬದಲು ಜೀವಂತವಾಗಿ ಹಿಡಿಯಲು ಮುಂದಾಗಿದೆ.

ಯಾವುದೇ ಉಗ್ರರನ್ನು ಹತ್ಯೆ ಮಾಡುವುದರಿಂದ ಅವರ ಜೀವ ಹೋಗುತ್ತದೆಯೇ ವಿನಾ, ಅವರು ಎಷ್ಟು ಉಗ್ರರನ್ನು ನೇಮಿಸಿದ್ದಾರೆ, ಆ ಉಗ್ರ ತನ್ನ ಕುಟುಂಬದವರನ್ನೂ ಉಗ್ರ ಸಂಘಟನೆಯತ್ತ ಸೆಳೆಯುತ್ತಿದ್ದಾನಾ, ಉಗ್ರರ ಮುಂದಿನ ದಾಳಿ ಕುರಿತ ಯೋಜನೆ ಯಾವುದು ಎಂಬುದರ ಕುರಿತು ಪತ್ತೆ ಹಚ್ಚಲು ಭಾರತೀಯ ಸೇನೆ ಈ ಯೋಜನೆ ರೂಪಿಸಿದೆ.

ಹಾಗಾಗಿ, ಉಗ್ರರು ಅಡಗಿರುವ ಸೇನಾನೆಲೆಯನ್ನು ಪತ್ತೆ ಹಚ್ಚಿ, ಎಷ್ಟು ಸಾಧ್ಯವೋ ಅಷ್ಟು ಸಾಧ್ಯವಾದಷ್ಟು ಉಗ್ರರನ್ನು ಜೀವಂತವಾಗಿ ಹಿಡಿಯುವುದು ಸೇನೆಯ ಮುಂದಿನ ಯೋಜನೆಯಾಗಿದೆ, ಹೀಗೆ ಸೆರೆಸಿಕ್ಕ ಉಗ್ರರನ್ನು ಹಿಡಿದು ತಂದು, ಅವರಿಗೆ ಚಿತ್ರಹಿಂಸೆ ನೀಡಿ ಬಾಯಿಬಿಡಿಸುವ ಯೋಜನೆಯನ್ನು ಸೇನೆ ಹಾಕಿಕೊಂಡಿದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search