• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು-ಕಾಶ್ಮೀರದಲ್ಲಿ ಉಗ್ರರ ನಿಗ್ರಹಕ್ಕೆ ಸೇನೆ ಎಂತಹ ಯೋಜನೆ ರೂಪಿಸಿದೆ ಗೊತ್ತಾ?

TNN Correspondent Posted On May 21, 2018
0


0
Shares
  • Share On Facebook
  • Tweet It

ಜಮ್ಮು-ಕಾಶ್ಮೀರ ಎಂದರೇನೆ ಹಾಗೆ. ಅಲ್ಲಿ ಯಾವಾಗ ಯಾವ ಉಗ್ರರು ದಾಳಿ ಮಾಡುತ್ತಾರೋ, ಗುಂಡಿನ ಸುರಿಮಳೆಗೈಯುತ್ತಾರೋ ಗೊತ್ತಾಗುವುದಿಲ್ಲ. ಆದರೆ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕಣಿವೆ ರಾಜ್ಯದಲ್ಲಿ ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲಲಾಗುತ್ತಿದೆ. ಇತ್ತೀಚೆಗೆ ಬರ್ಹಾನ್ ವಾನಿ ಸಹಚರರೆಲ್ಲರನ್ನೂ ಕೊಂದ ಶ್ರೇಯಸ್ಸು ಭಾರತೀಯ ಸೈನ್ಯಕ್ಕೇ ಸಲ್ಲಬೇಕು.

ಆದರೆ ಹೀಗೆ, ಉಗ್ರರನ್ನು ಹುಡುಕಿ ಹುಡುಕಿ ಏನೋ ಕೊಲ್ಲಲಾಗುತ್ತಿದೆಯಾದರೂ, ಉಗ್ರರನ್ನು ಸಂಪೂರ್ಣವಾಗಿ ನಿಗ್ರಹ ಮಾಡಲಾಗುತ್ತಿಲ್ಲ. ಕಳೆದ ಏಳು ತಿಂಗಳಲ್ಲಿ ಕಾಶ್ಮೀರದಲ್ಲಿ 70 ಉಗ್ರರ ಹತ್ಯೆ ಮಾಡಿದರೂ ಇಂದಿಗೂ ಉಗ್ರರು ದಾಳಿ ಮಾಡುತ್ತಲೇ ಇದ್ದಾರೆ.

ಆದರೆ ಉಗ್ರರು ಚಾಪೆ ಕೆಳಗೆ ನೂಕಿದರೆ, ಭಾರತೀಯ ಸೈನ್ಯ ರಂಗೋಲಿ ಕೆಳಗಡೆಯೇ ನುಗ್ಗಲು ಅಣಿಯಾಗಿದೆ. ಹೌದು, ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ನಿಗ್ರಹ ಮಾಡಲು ಭಾರತೀಯ ಸೈನ್ಯ ನೂತನ ಯೋಜನೆ ರೂಪಿಸಿದ್ದು, ಉಗ್ರರನ್ನು ಕೊಲ್ಲುವ ಬದಲು ಜೀವಂತವಾಗಿ ಹಿಡಿಯಲು ಮುಂದಾಗಿದೆ.

ಯಾವುದೇ ಉಗ್ರರನ್ನು ಹತ್ಯೆ ಮಾಡುವುದರಿಂದ ಅವರ ಜೀವ ಹೋಗುತ್ತದೆಯೇ ವಿನಾ, ಅವರು ಎಷ್ಟು ಉಗ್ರರನ್ನು ನೇಮಿಸಿದ್ದಾರೆ, ಆ ಉಗ್ರ ತನ್ನ ಕುಟುಂಬದವರನ್ನೂ ಉಗ್ರ ಸಂಘಟನೆಯತ್ತ ಸೆಳೆಯುತ್ತಿದ್ದಾನಾ, ಉಗ್ರರ ಮುಂದಿನ ದಾಳಿ ಕುರಿತ ಯೋಜನೆ ಯಾವುದು ಎಂಬುದರ ಕುರಿತು ಪತ್ತೆ ಹಚ್ಚಲು ಭಾರತೀಯ ಸೇನೆ ಈ ಯೋಜನೆ ರೂಪಿಸಿದೆ.

ಹಾಗಾಗಿ, ಉಗ್ರರು ಅಡಗಿರುವ ಸೇನಾನೆಲೆಯನ್ನು ಪತ್ತೆ ಹಚ್ಚಿ, ಎಷ್ಟು ಸಾಧ್ಯವೋ ಅಷ್ಟು ಸಾಧ್ಯವಾದಷ್ಟು ಉಗ್ರರನ್ನು ಜೀವಂತವಾಗಿ ಹಿಡಿಯುವುದು ಸೇನೆಯ ಮುಂದಿನ ಯೋಜನೆಯಾಗಿದೆ, ಹೀಗೆ ಸೆರೆಸಿಕ್ಕ ಉಗ್ರರನ್ನು ಹಿಡಿದು ತಂದು, ಅವರಿಗೆ ಚಿತ್ರಹಿಂಸೆ ನೀಡಿ ಬಾಯಿಬಿಡಿಸುವ ಯೋಜನೆಯನ್ನು ಸೇನೆ ಹಾಕಿಕೊಂಡಿದೆ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search