• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ನಿಗ್ರಹಕ್ಕೆ ಸೇನೆ ಎಂತಹ ಯೋಜನೆ ರೂಪಿಸಿದೆ ಗೊತ್ತಾ?

TNN Correspondent Posted On May 21, 2018


  • Share On Facebook
  • Tweet It

ಜಮ್ಮು-ಕಾಶ್ಮೀರ ಎಂದರೇನೆ ಹಾಗೆ. ಅಲ್ಲಿ ಯಾವಾಗ ಯಾವ ಉಗ್ರರು ದಾಳಿ ಮಾಡುತ್ತಾರೋ, ಗುಂಡಿನ ಸುರಿಮಳೆಗೈಯುತ್ತಾರೋ ಗೊತ್ತಾಗುವುದಿಲ್ಲ. ಆದರೆ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕಣಿವೆ ರಾಜ್ಯದಲ್ಲಿ ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲಲಾಗುತ್ತಿದೆ. ಇತ್ತೀಚೆಗೆ ಬರ್ಹಾನ್ ವಾನಿ ಸಹಚರರೆಲ್ಲರನ್ನೂ ಕೊಂದ ಶ್ರೇಯಸ್ಸು ಭಾರತೀಯ ಸೈನ್ಯಕ್ಕೇ ಸಲ್ಲಬೇಕು.

ಆದರೆ ಹೀಗೆ, ಉಗ್ರರನ್ನು ಹುಡುಕಿ ಹುಡುಕಿ ಏನೋ ಕೊಲ್ಲಲಾಗುತ್ತಿದೆಯಾದರೂ, ಉಗ್ರರನ್ನು ಸಂಪೂರ್ಣವಾಗಿ ನಿಗ್ರಹ ಮಾಡಲಾಗುತ್ತಿಲ್ಲ. ಕಳೆದ ಏಳು ತಿಂಗಳಲ್ಲಿ ಕಾಶ್ಮೀರದಲ್ಲಿ 70 ಉಗ್ರರ ಹತ್ಯೆ ಮಾಡಿದರೂ ಇಂದಿಗೂ ಉಗ್ರರು ದಾಳಿ ಮಾಡುತ್ತಲೇ ಇದ್ದಾರೆ.

ಆದರೆ ಉಗ್ರರು ಚಾಪೆ ಕೆಳಗೆ ನೂಕಿದರೆ, ಭಾರತೀಯ ಸೈನ್ಯ ರಂಗೋಲಿ ಕೆಳಗಡೆಯೇ ನುಗ್ಗಲು ಅಣಿಯಾಗಿದೆ. ಹೌದು, ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ನಿಗ್ರಹ ಮಾಡಲು ಭಾರತೀಯ ಸೈನ್ಯ ನೂತನ ಯೋಜನೆ ರೂಪಿಸಿದ್ದು, ಉಗ್ರರನ್ನು ಕೊಲ್ಲುವ ಬದಲು ಜೀವಂತವಾಗಿ ಹಿಡಿಯಲು ಮುಂದಾಗಿದೆ.

ಯಾವುದೇ ಉಗ್ರರನ್ನು ಹತ್ಯೆ ಮಾಡುವುದರಿಂದ ಅವರ ಜೀವ ಹೋಗುತ್ತದೆಯೇ ವಿನಾ, ಅವರು ಎಷ್ಟು ಉಗ್ರರನ್ನು ನೇಮಿಸಿದ್ದಾರೆ, ಆ ಉಗ್ರ ತನ್ನ ಕುಟುಂಬದವರನ್ನೂ ಉಗ್ರ ಸಂಘಟನೆಯತ್ತ ಸೆಳೆಯುತ್ತಿದ್ದಾನಾ, ಉಗ್ರರ ಮುಂದಿನ ದಾಳಿ ಕುರಿತ ಯೋಜನೆ ಯಾವುದು ಎಂಬುದರ ಕುರಿತು ಪತ್ತೆ ಹಚ್ಚಲು ಭಾರತೀಯ ಸೇನೆ ಈ ಯೋಜನೆ ರೂಪಿಸಿದೆ.

ಹಾಗಾಗಿ, ಉಗ್ರರು ಅಡಗಿರುವ ಸೇನಾನೆಲೆಯನ್ನು ಪತ್ತೆ ಹಚ್ಚಿ, ಎಷ್ಟು ಸಾಧ್ಯವೋ ಅಷ್ಟು ಸಾಧ್ಯವಾದಷ್ಟು ಉಗ್ರರನ್ನು ಜೀವಂತವಾಗಿ ಹಿಡಿಯುವುದು ಸೇನೆಯ ಮುಂದಿನ ಯೋಜನೆಯಾಗಿದೆ, ಹೀಗೆ ಸೆರೆಸಿಕ್ಕ ಉಗ್ರರನ್ನು ಹಿಡಿದು ತಂದು, ಅವರಿಗೆ ಚಿತ್ರಹಿಂಸೆ ನೀಡಿ ಬಾಯಿಬಿಡಿಸುವ ಯೋಜನೆಯನ್ನು ಸೇನೆ ಹಾಕಿಕೊಂಡಿದೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search