• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ಸರ್ಕಾರವೇ ಗುರಿ: ಬಿಜೆಪಿ ಸೋಲಿಸಲು ಚರ್ಚ್ ಗಳಿಂದಲೇ ನಡೆಯುತ್ತಿದ್ದೇಯೇ ಕುತಂತ್ರ?

TNN Correspondent Posted On May 22, 2018


  • Share On Facebook
  • Tweet It

ದೆಹಲಿ: ದೇಶದಲ್ಲಿ ರಾಷ್ಟ್ರೀಯವಾದಿ ಪ್ರಧಾನಿ ನರೇಂದ್ರ ಮೋದಿ ಆಡಳಿತ ಬಂದಾಗಿನಿಂದ ದೇಶದಲ್ಲಿ ವಿರೋಧ ಪಕ್ಷಗಳು ಸೇರಿ ಹಲವು ಧಾರ್ಮಿಕ ಸಂಘಟನೆ ಸೇರಿ ನಾನಾ ಸಂಘಟನೆಗಳು ಮೋದಿ ವಿರುದ್ಧ ಸದಾ ಷಡ್ಯಂತ್ರ ಮಾಡುತ್ತಲೇ ದಿನ ದೂಡುತ್ತಿವೆ. ಒಳ ಸಂಚಿನ ಮೂಲಕ ಮೋದಿ ಅವರ ಅಶ್ವಮೇಧದ ಕುದುರೆಯನ್ನು ಕಟ್ಟಿಹಾಕಲು ಯತ್ನಿಸುತ್ತಿವೆ.

ಅದಕ್ಕೆ ಕ್ರಿಶ್ಚಿಯನ್ ಧಾರ್ಮಿಕ ಕೇಂದ್ರಗಳಾದ ಚರ್ಚ್ ಗಳು ಹೊರತಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಕೊನೆಗೊಳಿಸಬೇಕು. 2019ಕ್ಕೆ ಹೊಸ ಸರ್ಕಾರ ಅಸ್ಥಿತ್ವಕ್ಕೆ ತರಬೇಕು. ಆದ್ದರಿಂದ ಎಲ್ಲ ಚರ್ಚ್ ಗಳು ಒಂದೀಡಿ ವರ್ಷ ಪ್ರಾರ್ಥನೆ ಸಲ್ಲಿಸಬೇಕು ಎಂದು ದೆಹಲಿಯ ಚರ್ಚ್ನ ಆರ್ಚ್ ಬಿಷಫ್ 2019ಕ್ಕೆ ಸರ್ಕಾರ ಬದಲಿಸಲು ಕ್ಯಾಂಪೇನ್ ಮಾಡುವ ಕುರಿತು ಪತ್ರವನ್ನು ಬರೆದಿದ್ದಾರೆ.

ದೇಶದಲ್ಲಿ ಪ್ರಜಾಪ್ರಭುತ್ವದ ಉಳಿಸಬೇಕು. ಆದ್ದರಿಂದ 2019ಕ್ಕೆ ಸರ್ಕಾರ ಬದಲಿಸಲು ದೇಶದಲ್ಲಿರುವ ಎಲ್ಲ ಕ್ಯಾತೊಲಿಕ್ ಸಮುದಾಯದವರು ಹೋರಾಡಬೇಕು ಎಂದು ಆರ್ಚ್ ಬಿಷಪ್ ಅನಿಲ್ ಕುಟೋ ಪತ್ರದಲ್ಲಿ ಕೋರಿದ್ದಾರೆ.

ಈ ಕುರಿತು ರಾಷ್ಟ್ರೀಯ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ  ಚರ್ಚ್ ನ ಕಾರ್ಯದರ್ಶಿ ‘ಆರ್ಚ್ ಬಿಷಪ್ ದೇಶದ ಕುರಿತು ಮಾತಾನಾಡಲು ಎಲ್ಲ ಹಕ್ಕುಗಳನ್ನು ಹೊಂದಿದ್ದಾರೆ. ಭಾರತೀಯ ನಿವಾಸಿಯಾಗಿ ದೇಶದ ರಾಜಕಾರಣ, ಸರ್ಕಾರದ ಕುರಿತು ಮಾತನಾಡಿದ್ದಾರೆ. ಬಿಷಪ್ ದೇಶಕ್ಕಾಗಿ ಪ್ರಾರ್ಥಿಸಿ ಎಂದು ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ನಡೆದ ಕರ್ನಾಟಕದ ಚುನಾವಣೆಯಲ್ಲಿ ಕೆಲವು ಮಸೀದಿಗಳು ಕಾಂಗ್ರೆಸ್ ಗೆ ಮತ ನೀಡಬೇಕು ಎಂದು ಮನವಿ ಮಾಡಿದ್ದರು. ಅಲ್ಲದೇ ಗುಜರಾತ್ ಚುನಾವಣೆಯಲ್ಲಿ ಕ್ರಿಶ್ಚಿಯನ್ ಪಾದ್ರಿಯೊಬ್ಬ ಬಿಜೆಪಿ ಮತ ನೀಡಬಾರದು ಎಂದು ನೇರವಾಗಿ ಪತ್ರ ಬರೆದಿದ್ದ. ಈ ಎಲ್ಲ ಅಂಶಗಳನ್ನು ಗಮನಿಸಿದರೇ ದೇಶಕ್ಕೆ ಸುಭದ್ರ, ಬಲಿಷ್ಠ ಆಡಳಿತ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಳಗಿಸಲು ಎಲ್ಲರೂ ಹುನ್ನಾರ ನಡೆಸಿದ್ದಾರೆ ಎಂಬುದು ಸಾಬೀತಾಗುತ್ತಿದೆ.

 

 

  • Share On Facebook
  • Tweet It


- Advertisement -


Trending Now
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
Leave A Reply

  • Recent Posts

    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
  • Popular Posts

    • 1
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 2
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 3
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 4
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 5
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search