• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದಲ್ಲಿ ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ ಮಾಡಿದ ಮುಸ್ಲಿಂ ಸಂಘಟನೆ

TNN Correspondent Posted On May 22, 2018
0


0
Shares
  • Share On Facebook
  • Tweet It

ಬೀಜಿಂಗ್: ಚೀನಾದಲ್ಲಿರುವ ಎಲ್ಲ ಮಸೀದಿಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಮಾಡುವುದು ಕಡ್ಡಾಯ ಮತ್ತು ಮಸೀದಿಗಳಲ್ಲಿ ಸಾಮಾಜಿಕ ಮೌಲ್ಯಗಳ ಕುರಿತು ಬೋಧನೆ ಮಾಡುವುದನ್ನು ಎಂದು ಚೀನಾ ಇಸ್ಲಾಮಿಕ್ ಅಸೋಸಿಯೇಷನ್     ಕಡ್ಡಾಯ ಮಾಡಿದೆ ಎಂದು ಚೀನಾ ಮೂಲದ ಗ್ಲೋಬಲ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.

ಚೀನಾದ ಮುಸ್ಲಿಂ ಧಾರ್ಮಿಕ ಮುಖಂಡರು ದೇಶದ ಐಕತ್ಯೆ, ರಾಷ್ಟ್ರೀಯತೆಯನ್ನು ಬಿತ್ತಲು ಈ ನಿಯಮ ಜಾರಿಗೆ ತಂದಿದ್ದಾರೆ. ಧಾರ್ಮಿಕ ಅಭಿವೃದ್ಧಿಯ ಜೊತೆಗೆ ರಾಷ್ಟ್ರದ ಏಳಿಗೆಯ ಬಗ್ಗೆ ಚಿಂತನೆ ನಡೆಸುವುದು ಅನಿವಾರ್ಯ ಎಂಬ ಸಂದೇಶವನ್ನು ಈ ಮೂಲಕ ನೀಡಲಾಗಿದೆ. ಚೀನಾ ಮುಸ್ಲಿಂ ಅಸೋಸಿಯೇಷನ್ ಈ ಕುರಿತು ಪತ್ರವೊಂದನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ‘ಎಲ್ಲ ಮಸೀದಿಗಳ ಮೇಲೆ ರಾಷ್ಟ್ರೀಯ ಹಬ್ಬಗಳು ಸೇರಿ ರಾಷ್ಟ್ರೀಯ ಮುಖ್ಯ ದಿನಗಳಲ್ಲಿ ಎಲ್ಲ ರಾಷ್ಟ್ರಧ್ವಜ ಹಾರಾಟ ಕಡ್ಡಾಯ ಎಂದು ಸೂಚನೆ ನೀಡಿದೆ.

ಮಸೀದಿಗಳಲ್ಲಿ ಸಾಮಾಜಿಕ ಮೌಲ್ಯಗಳು, ಚೀನಾದ ಸಂಸ್ಕೃತಿ ಮತ್ತು ವೈಭವ ಮತ್ತು ಸಂವಿಧಾನದ ಕುರಿತು ಪಾಠ ಬೋಧಿಸಬೇಕು. ಅಲ್ಲದೇ ಚೀನಾದ ಕಾನೂನಿನ ಅಡಿಯಲ್ಲೇ ಮಸೀದಿಗಳು ಪಾಠ ಬೋಧಿಸಬೇಕು ಎಂದು ಸೂಚಿಸಿದೆ. ಕೆಲವು ಮಸೀದಿಗಳು ಈಗಾಗಲೇ ಈ ನಿಯಮವನ್ನು ಆರಂಭಿಸಿದ್ದು, ರಾಷ್ಟ್ರಧ್ವಜಾರೋಹಣ ಮಾಡುತ್ತಿವೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಕೆಲವರು ಈ ಕುರಿತು ಅಭಿಪ್ರಾಯ ಭೇದ ವ್ಯಕ್ತಪಡಿಸಿದ್ದು ಇದಕ್ಕೆ ತಕ್ಕ ಪ್ರತಿಕ್ರಿಯೆಯನ್ನು ನೀಡಲಾಗಿದೆ. ರಾಷ್ಟ್ರಧ್ವಜಾರೋಹಣ ರಾಜಕೀಯ ವಿಷಯವಲ್ಲ. ಅದು ರಾಷ್ಟ್ರೀಯತೆಯ ಪ್ರತೀಕ. ಈ ಕಾನೂನನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search