• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದಲ್ಲಿ ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ ಮಾಡಿದ ಮುಸ್ಲಿಂ ಸಂಘಟನೆ

TNN Correspondent Posted On May 22, 2018
0


0
Shares
  • Share On Facebook
  • Tweet It

ಬೀಜಿಂಗ್: ಚೀನಾದಲ್ಲಿರುವ ಎಲ್ಲ ಮಸೀದಿಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಮಾಡುವುದು ಕಡ್ಡಾಯ ಮತ್ತು ಮಸೀದಿಗಳಲ್ಲಿ ಸಾಮಾಜಿಕ ಮೌಲ್ಯಗಳ ಕುರಿತು ಬೋಧನೆ ಮಾಡುವುದನ್ನು ಎಂದು ಚೀನಾ ಇಸ್ಲಾಮಿಕ್ ಅಸೋಸಿಯೇಷನ್     ಕಡ್ಡಾಯ ಮಾಡಿದೆ ಎಂದು ಚೀನಾ ಮೂಲದ ಗ್ಲೋಬಲ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.

ಚೀನಾದ ಮುಸ್ಲಿಂ ಧಾರ್ಮಿಕ ಮುಖಂಡರು ದೇಶದ ಐಕತ್ಯೆ, ರಾಷ್ಟ್ರೀಯತೆಯನ್ನು ಬಿತ್ತಲು ಈ ನಿಯಮ ಜಾರಿಗೆ ತಂದಿದ್ದಾರೆ. ಧಾರ್ಮಿಕ ಅಭಿವೃದ್ಧಿಯ ಜೊತೆಗೆ ರಾಷ್ಟ್ರದ ಏಳಿಗೆಯ ಬಗ್ಗೆ ಚಿಂತನೆ ನಡೆಸುವುದು ಅನಿವಾರ್ಯ ಎಂಬ ಸಂದೇಶವನ್ನು ಈ ಮೂಲಕ ನೀಡಲಾಗಿದೆ. ಚೀನಾ ಮುಸ್ಲಿಂ ಅಸೋಸಿಯೇಷನ್ ಈ ಕುರಿತು ಪತ್ರವೊಂದನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ‘ಎಲ್ಲ ಮಸೀದಿಗಳ ಮೇಲೆ ರಾಷ್ಟ್ರೀಯ ಹಬ್ಬಗಳು ಸೇರಿ ರಾಷ್ಟ್ರೀಯ ಮುಖ್ಯ ದಿನಗಳಲ್ಲಿ ಎಲ್ಲ ರಾಷ್ಟ್ರಧ್ವಜ ಹಾರಾಟ ಕಡ್ಡಾಯ ಎಂದು ಸೂಚನೆ ನೀಡಿದೆ.

ಮಸೀದಿಗಳಲ್ಲಿ ಸಾಮಾಜಿಕ ಮೌಲ್ಯಗಳು, ಚೀನಾದ ಸಂಸ್ಕೃತಿ ಮತ್ತು ವೈಭವ ಮತ್ತು ಸಂವಿಧಾನದ ಕುರಿತು ಪಾಠ ಬೋಧಿಸಬೇಕು. ಅಲ್ಲದೇ ಚೀನಾದ ಕಾನೂನಿನ ಅಡಿಯಲ್ಲೇ ಮಸೀದಿಗಳು ಪಾಠ ಬೋಧಿಸಬೇಕು ಎಂದು ಸೂಚಿಸಿದೆ. ಕೆಲವು ಮಸೀದಿಗಳು ಈಗಾಗಲೇ ಈ ನಿಯಮವನ್ನು ಆರಂಭಿಸಿದ್ದು, ರಾಷ್ಟ್ರಧ್ವಜಾರೋಹಣ ಮಾಡುತ್ತಿವೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಕೆಲವರು ಈ ಕುರಿತು ಅಭಿಪ್ರಾಯ ಭೇದ ವ್ಯಕ್ತಪಡಿಸಿದ್ದು ಇದಕ್ಕೆ ತಕ್ಕ ಪ್ರತಿಕ್ರಿಯೆಯನ್ನು ನೀಡಲಾಗಿದೆ. ರಾಷ್ಟ್ರಧ್ವಜಾರೋಹಣ ರಾಜಕೀಯ ವಿಷಯವಲ್ಲ. ಅದು ರಾಷ್ಟ್ರೀಯತೆಯ ಪ್ರತೀಕ. ಈ ಕಾನೂನನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search